• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಮಟ್ಟದಲ್ಲಿ ಯೋಗಕ್ಕೆ ಮಾನ್ಯತೆ ಭಾರತಕ್ಕೆ ಸಿಕ್ಕ ಮನ್ನಣೆ: ಜಿಗಣೇಹಳ್ಳಿ ನೀಲಕಂಠಪ್ಪ
ಕಡೂರು, ಮನುಷ್ಯನ ಆರೋಗ್ಯಕ್ಕೆ ರಾಮಬಾಣವಾದ ಯೋಗವನ್ನು ವಿಶ್ವಮಟ್ಟದಲ್ಲಿ ಗುರುತಿಸಿರುವುದು ಭಾರತಕ್ಕೆ ಸಿಕ್ಕ ಮನ್ನಣೆ ಎಂದು ಬಿಜೆಪಿ ಮಂಡಲ ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.
ನೆರೆ ಪೀಡಿತ ಪ್ರದೇಶಕ್ಕೆ ಬಿಜೆಪಿ ನಿಯೋಗ ಭೇಟಿ: ಪರಿಶೀಲನೆ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಹಾಗೂ ಮನೆ ಕಳೆದುಕೊಂಡವರ ಭೇಟಿ ಮಾಡಿದ ಬಿಜೆಪಿ ಮುಖಂಡ ಹಾಗೂ ಶಾಸಕ ಡಾ. ಅಶ್ವತ್ ನಾರಾಯಣ್ ನೇತೃತ್ವದ ನಿಯೋಗ ಹಾನಿಯ ಪರಿಶೀಲನೆ ನಡೆಸಿತು.
ಸಾಧಿಸುವ ಗುರಿ ಮತ್ತು ಕಠಿಣ ಪರಿಶ್ರಮ ಇದ್ದರೆ ಯಶಸ್ಸು: ಹೊನ್ನಪ್ಪ ಗೌಡ
ಕಡೂರು, ಉತ್ತಮ ಮಾರ್ಗದರ್ಶನದ ಮೂಲಕ ಸಾಧಿಸುವ ಗುರಿ ಮತ್ತು ಕಠಿಣ ಪರಿಶ್ರಮ ಇದ್ದರೆ ಯಶಸ್ಸುಗಳಿಸಲು ಸಾಧ್ಯ ಎಂದು ಅರ್ಜುನ ಪ್ರಶಸ್ತಿ ಪುರಸ್ಕೃತ ಅಂತರ ರಾಷ್ಟ್ರೀಯ ಕಬಡ್ಡಿ ಆಟಗಾರ ಡಾ.ಸಿ. ಹೊನ್ನಪ್ಪ ಗೌಡ ಹೇಳಿದರು.
ಸ್ವಉದ್ಯೋಗ ಪ್ರೋತ್ಸಾಹಕ್ಕೆ ನೀಡುವ ಸಾಲ ಸದುಪಯೋಗವಾಗಲಿ: ಬಸವರಾಜ್
ಚಿಕ್ಕಮಗಳೂರು, ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡ ಜನರಿಗೆ ವಿವಿಧ ಯೋಜನೆಯಡಿ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ನೀಡಿ ಅವರ ಜೀವನಮಟ್ಟ ಸುಧಾರಣೆಗೆ ಉದ್ಯೋಗಗಳ ಪ್ರೋತ್ಸಾಹಿಸಲು ಕ್ರಮ ವಹಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಹೇಳಿದ್ದಾರೆ.
ದನಗಳನ್ನು ಕದ್ದೊಯ್ಯುತ್ತಿದ್ದ ಮೂವರ ಬಂಧನ
ಕಡೂರು: ಸರಕು ಸಾಗಾಣಿಕೆ ವಾಹನದಲ್ಲಿ ದನಗಳನ್ನು ಕದ್ದೊಯ್ಯುತ್ತಿದ್ದ ಮೂವರನ್ನು ದನಗಳ ಸಮೇತ ಕಡೂರು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.
ಅನುದಾನ ಸಮಗ್ರ ಅನುಷ್ಠಾನ ಲೆಕ್ಕ ಪರಿಶೋಧನಾ ಸಭೆ ಉದ್ದೇಶ: ರಮೇಶ್
ನರಸಿಂಹರಾಜಪುರ, ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ಬರುವ ಅನುದಾನದ ಸಮಗ್ರ ಅನುಷ್ಠಾನವೇ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಮುಖ್ಯ ಉದ್ದೇಶ ಎಂದು ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಹಾಗೂ ಕಡಹಿನಬೈಲು ಗ್ರಾಪಂ ನೋಡಲ್ ಅಧಿಕಾರಿ ರಮೇಶ್ ಹೇಳಿದರು.
ಯೋಧರು ದೇಶದ ಅಂಗ ರಕ್ಷಕರು : ಹಿರೇಮಗಳೂರು ಕಣ್ಣನ್‌
ಚಿಕ್ಕಮಗಳೂರು, ಯೋಧರು, ದೇಶದ ಅಂಗ ರಕ್ಷಕರು. ದೇಶವನ್ನೇ ತಮ್ಮ ದೇಹ ಎಂದು ಭಾವಿಸಿ ಕಾಪಾಡುವ ಅವರ ಸೇವೆ ಕುರಿತ ಮಂಜುಳಾ ಹುಲ್ಲಳ್ಳಿಯವರ ಅನುವಾದಿತ ಕೃತಿ ಒಂದು ಸಾರ್ಥಕ ಕೃತಿ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
ಮಳೆಯ ಅಬ್ಬರ ಕಡಿಮೆಯಾಗಲು ದೇವರಿಗೆ ಅಗಿಲು ಸೇವೆ
ಚಿಕ್ಕಮಗಳೂರು: ರಾಜ್ಯದಲ್ಲಿ ಈ ಬಾರಿ ವರುಣನ ಆರ್ಭಟ ಜೋರಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಕಾಫಿನಾಡು ಚಿಕ್ಕಮಗಳೂರು ಹೊರತಾಗಿಲ್ಲ, ಮಳೆಯಿಂದ ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿಯಾಗಿರುವ ಜತೆಗೆ ಕಾಫಿ ಸೇರಿದಂತೆ ಎಲ್ಲಾ ಬೆಳೆಗಳ ಮೇಲೆ ದುಷ್ಪರಿಣಾಮ ಬೀರಿದೆ.
ಹಾರುಗೊಪ್ಪಹಳ್ಳ ಸೇತುವೆ ದುರಸ್ತಿಗೆ ಮನವಿ
ಶೃಂಗೇರಿ, ಮಳೆಗಾಲದಲ್ಲಿ ಸದಾ ಮುಳುಗಡೆಯಾಗುತ್ತಾ ಗ್ರಾಮಸ್ಥರ ಸಂಚಾರಕ್ಕೆ ಕಂಟಕವಾಗುತ್ತಿರುವ ಬೇಗಾರು ಗ್ರಾಮದ ಬೇಗಾರು ತಾರೊಳ್ಳಿ ಕೊಡಿಗೆ ಬೈಲ್ ಬಾರ್ ಸಂಪರ್ಕ ಹಾರೊಗೊಪ್ಪ ಸೇತುವ ದುರಸ್ತಿ ಪಡಿಸಬೇಕು ಎಂದು ಒತ್ತಾಯಿಸಿ ತಾರೊಳ್ಳಿ ಕೊಡಿಗೆ, ಬೈಲ್ ಬಾರ್, ಕೋಟೆ, ಶುಂಠಿಹಕ್ಲು ಗ್ರಾಮಸ್ಥರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 502
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved