• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುಕುಡಿಬೈಲು- ನೆಮ್ಮಾರು ರಸ್ತೆಯಲ್ಲಿ ಭೂಕುಸಿತ
ಶೃಂಗೇರಿ: ಕಳೆದ ಕೆಲದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ನೆಮ್ಮಾರು ಪಂಚಾಯಿತಿ ವ್ಯಾಪ್ತಿಯ ಬುಕುಡಿಬೈಲು-ನೆಮ್ಮಾರು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಭೂಕುಸಿತ ಉಂಟಾಗುತ್ತಿದ್ದು ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
ಪದೇ ಪದೆ ತಹಸೀಲ್ದಾರ್ ಬದಲಾವಣೆ: ಅಭಿವೃದ್ಧಿಗೆ ಹಿನ್ನೆಡೆ
ಕೊಪ್ಪ: ತಾಲೂಕು ಕಚೇರಿಯಲ್ಲಿ ಸರ್ವರ್ ಸಮಸ್ಯೆ ಯಿಂದ ಅಗತ್ಯವಾದ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ವಿವಿಧ ಗ್ರಾಮಗಳಿಂದ ಒಂದಲ್ಲ ಒಂದು ಕೆಲಸಗಳಿಗೆ ದಿನನಿತ್ಯ ನೂರಾರು ಜನ ಬಂದು ಹೋಗುತ್ತಾರೆ. ಆದರೆ ಸರ್ವರ್ ಸಮಸ್ಯೆಯಿಂದ ಬಂದ ದಾರಿಗೆ ಸುಂಕವಿಲ್ಲವೆಂದು ಹಿಂದಿರುಗುತ್ತಾರೆ.
ಕೆರೆಗಳಿಗೆ ನೀರು ಹರಿಸುವಲ್ಲಿ ಮುಂಜಾಗ್ರತೆವಹಿಸಲು ಡಾ.ಕೆ.ಜೆ.ಕಾಂತರಾಜ್ ಸೂಚನೆ
ತರೀಕೆರೆ, ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳ ಸುಮಾರು 79 ಕೆರೆಗಳಿಗೆ ನೀರು ಹರಿಸಲಾಗುತ್ತಿರುವ ಹಿನ್ನಲೆಯಲ್ಲಿ ಯಾವುದೇ ಸಮಸ್ಯೆ ಬಾರದ ರೀತಿ ಎರಡೂ ತಾಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಮತ್ತಿತರ ಅಧಿಕಾರಿಗಳು ಎಲ್ಲ ಮುಂಜಾಗ್ರತಾ ಕ್ರಮ ನಿರ್ವಹಿಸಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಸೂಚಿಸಿದ್ದಾರೆ
ವಾಟುಕೊಡಿಗೆ ಆನೆ ದಾಳಿ: ರೈತರ ಜಮೀನಿಗೆ ಹಾನಿ
ಬಾಳೆಹೊನ್ನೂರು: ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ವಾಟುಕೊಡಿಗೆ ಗ್ರಾಮದಲ್ಲಿ ಗುರುವಾರ ಕಾಡಾನೆಯೊಂದು ಹಲವು ರೈತರ ಜಮೀನುಗಳಿಗೆ ನುಗ್ಗಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ.
ತ್ಯಾಜ್ಯ ನಿರ್ವಹಣೆಯಲ್ಲಿ ಕಪ್ಪು ಸೈನಿಕ ಹುಳುಗಳ ಬಳಕೆ ಅಗತ್ಯ : ಎಚ್.ಪ್ರಶಾಂತ್
ತರೀಕೆರೆ, ಸಾವಯವ ತ್ಯಾಜ್ಯ ನಿರ್ವಹಣೆಯಲ್ಲಿ ಕಪ್ಪು ಸೈನಿಕ ಹುಳುಗಳ (ಬಿಎಸ್ಎಫ್ಎಲ್‌) ಪರಿಣಾಮಕಾರಿ ಬಳಕೆ ಅಗತ್ಯ ಎಂದು ತರೀಕೆರೆ ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಹೇಳಿದ್ದಾರೆ.
ಶಾಲೆಗೆ ಬಾರದ ಶಿಕ್ಷಕರ ವಿರುದ್ಧ ಪೊಷಕರ ಪ್ರತಿಭಟನೆ
ನರಸಿಂಹರಾಜಪುರ, ಅಳೇಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಮಕ್ಕಳು ಶಾಲೆಗೆ ಬಂದರು ಶಿಕ್ಷಕರು ಬರದಿರುವುದರಿಂದ ಆಕ್ರೋಶಗೊಂಡ ಪೋಷಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋದ ಘಟನೆ ನಡೆದಿದೆ.
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 158 ಕೋಟಿ ರು. ನಷ್ಟ
ಚಿಕ್ಕಮಗಳೂರು, ಕಾಫಿನಾಡಿನಲ್ಲಿ ಭಾರೀ ಮಳೆಯಿಂದಾಗಿ ಮೆಸ್ಕಾಂ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ರಸ್ತೆ, ವಿದ್ಯುತ್‌ ಕಂಬ, ವಿದ್ಯುತ್‌ ಲೈನ್, ಶಾಲಾ ಮತ್ತು ಸರ್ಕಾರಿ ಕಟ್ಟಡಗಳಿಗೆ ಹಾನಿಯಾಗಿದ್ದು, ಒಟ್ಟು 158 ಕೋಟಿ ರು. ನಷ್ಟ ಸಂಭವಿಸಿದೆ.
ಚಿನ್ನದ ಲೇಪನ ಆಭರಣ ವಂಚನೆ: ಇಬ್ಬರ ಬಂಧನ
ಚಿಕ್ಕಮಗಳೂರು, ನಕಲಿ ಆಭರಣಗಳಿಗೆ ಚಿನ್ನದ ಲೇಪನ ಹಚ್ಚಿ ವಂಚಿಸಿ ಮೋಸ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ನರಸಿಂಹರಾಜಪುರ ಪೊಲೀಸರು 6.75 ಲಕ್ಷ ರು. ಬೆಲೆಯ ಆಭರಣ ಹಾಗೂ ಹಣ ವಶ ಪಡಿಸಿಕೊಂಡಿದ್ದಾರೆ.
ನಿವೇಶನ ಹಂಚಿಕೆಯಲ್ಲಾದ ಲೋಪದೋಷ ಸರಿಪಡಿಸಲು ಆಗ್ರಹ
ಅಜ್ಜಂಪುರ, 2000-2001 ನೇ ಸಾಲಿನ ನಿವೇಶನಗಳ ಹಂಚಿಕೆಯಲ್ಲಾದ ಲೋಪದೋಷ ಸರಿಪಡಿಸಿ, ಮೂಲ ಫಲಾನುಭವಿಗಳಿಗೆ ನಿವೇಶನ ವಿತರಿಸಬೇಕು ಎಂದು ತಾಲೂಕಿನ ಮುಗಳಿ ಗ್ರಾಮದ ನಿವೇಶನ ವಂಚಿತರು ಒತ್ತಾಯಿಸಿದ್ದಾರೆ.
ಕಟ್ಟಿನಮನೆ ಮುಖ್ಯ ರಸ್ತೆ ಪಕ್ಕದ ಧರೆ ಕುಸಿತ
ನರಸಿಂಹರಾಜಪುರ, ತಾಲೂಕಿನ ಕುದುರೆಗುಂಡಿ-ಕಾನೂರು - ಚಿಕ್ಕಅಗ್ರಹಾರ ರಸ್ತೆಯಲ್ಲಿನ ಕಟ್ಟಿನಮನೆಯಲ್ಲಿ ಬುಧವಾರ ರಾತ್ರಿ ಮುಖ್ಯ ರಸ್ತೆ ಪಕ್ಕದ ಧರೆ ಕುಸಿದಿದ್ದು ಇಡೀ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 502
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved