• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳೆದ 10 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಮರೆತ ಸಂಸದೆ ಶೋಭಾ ಕರಂದ್ಲಾಜೆ
ಕಳೆದ 10 ವರ್ಷಗಳಲ್ಲಿ ಸಂಸದೆ, ಕೇಂದ್ರ ಕೃಷಿ ಕಲ್ಯಾಣ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಸಂಪೂರ್ಣ ಮರೆತಿದ್ದರು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಟೀಕಿಸಿದರು.
ವಿದ್ಯುತ್ ತಗುಲಿ ಮೆಸ್ಕಾಂ ಲೈನ್‌ಮೆನ್ ಸಾವು
ಬಾಳೆಹೊನ್ನೂರು ಪಟ್ಟಣದ ಮೆಸ್ಕಾಂ ವ್ಯಾಪ್ತಿಯ ಇಟ್ಟಿಗೆ ಸೀಗೋಡು ಎಂಬಲ್ಲಿ ವಿದ್ಯುತ್ ಲೈನ್ ದುರಸ್ತಿಪಡಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಒರ್ವ ಮೆಸ್ಕಾಂ ಲೈನ್‌ಮೆನ್ ಸಾವನ್ನಪ್ಪಿದ್ದು, ಮತ್ತೋರ್ವರು ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.
ಯುವ ಪೀಳಿಗೆ ಭವಿಷ್ಯ ನಿರ್ಧರಿಸುವ ಚುನಾವಣೆ: ಸಂದೀಪ್
ಇದೇ ಏ. 26ರಂದು ನಡೆಯಲಿರುವ ಲೋಕಸಭಾ ಚುನಾವಣೆ ಯುವ ಪೀಳಿಗೆ ಭವಿಷವನ್ನು ನಿರ್ಧರಿಸುವ ಚುನಾವಣೆಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.
ಸಮರ್ಥ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆಗೆ ಬೆಂಬಲ
ಮಲೆನಾಡಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಲೋಕಸಭೆಯಲ್ಲಿ ಸಮಸ್ಯೆಗಳನ್ನು ಮಂಡಿಸಬಹುದಾದ ಸಾಮರ್ಥ್ಯವಿರುವ ಅಭ್ಯರ್ಥಿ ಗೆಲ್ಲಿಸಬೇಕು ಎಂಬ ನಮ್ಮ ಅಭಿಪ್ರಾಯದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಸಮರ್ಥರಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಲಿದ್ದೇವೆ ಎಂದು ಮಲೆನಾಡು ಸಂರಕ್ಷಣಾ ವೇದಿಕೆ ಅಧ್ಯಕ್ಷ ಕಲ್ಕುಳಿ ವಿಠಲ ಹೆಗ್ಡೆ ಹೇಳಿದರು.
ಮೋದಿ ಪ್ರಧಾನಿಯಾದ ಮೇಲೆ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ: ಆರಗ ಜ್ಞಾನೇಂದ್ರ
ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಕಾಶ್ಮೀರದಲ್ಲಿ ನಮ್ಮ ದೇಶದ ಸೈನಿಕರ ಮೇಲೆ ಉಗ್ರರು ಕಲ್ಲು ಹೊಡೆಯುತ್ತಿದ್ದರು. ಆದರೆ, 2014ರ ಲ್ಲಿ ಮೋದಿ ಪ್ರಧಾನಿಯಾದ ಮೇಲೆ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ ನೀಡಿ ಕಲ್ಲು ಹೊಡೆದವರ ಮೇಲೆ ಗುಂಡು ಹೊಡೆಯಿರಿ ಎಂದು ತಾಕತ್ತಿನ ನಾಯಕತ್ವ ಪ್ರದರ್ಶಿಸಿದರು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಉದ್ಯೋಗ ಸೃಷ್ಠಿಸುವ ಭರವಸೆ ಬಿಜೆಪಿ ಉಳಿಸಿಕೊಂಡಿಲ್ಲ: ಟಿ.ಡಿ.ರಾಜೇಗೌಡ
ಹಿಂದಿನ 2 ಲೋಕಸಭಾ ಚುನಾವಣೆಗೂ ಮುಂಚೆ ಯುವ ಮತದಾರರನ್ನು ಸೆಳೆಯಲು 2 ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆ ನೀಡಿದ್ದ ಬಿಜೆಪಿ ತನ್ನ 10 ವರ್ಷದ ಅವಧಿಯಲ್ಲಿ ಮಾತು ಉಳಿಸಿಕೊಳ್ಳಲಾಗದೆ, ತಪ್ಪಿದೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ: ಟಿ.ಆರ್.ಶ್ರೀಧರ್
ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಬೇಕೆಂದು ಚಿಕ್ಕಮಗಳೂರು ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಟಿ.ಆರ್.ಶ್ರೀಧರ್ ಹೇಳಿದ್ದಾರೆ.
ನೇಹಾ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಜೀವರಾಜ್
ಹುಬ್ಬಳ್ಳಿ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಒತ್ತಾಯಿಸಿದರು.
ವಿಕಸಿತ ಭಾರತವೆಂಬ ಸುಳ್ಳಿನ ಪ್ರಚಾರಕ್ಕೆ ಸೋಲಾಗಲಿದೆ: ಸಿಎಂ ಸಿದ್ದರಾಮಯ್ಯ
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೆ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
10 ವರ್ಷಗಳ ಶೋಭಾ ಕರಂದ್ಲಾಜೆ ಸಾಧನೆ ಆಧರಿಸಿ ಬಿಜೆಪಿ ಬಹಿರಂಗ ಚರ್ಚೆಗೆ ಬರಲಿ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ 7 ವರ್ಷ ಸಂಸದರಾಗಿ ಹಾಗೂ 3 ವರ್ಷ ಕೇಂದ್ರದ ಕೃಷಿ ಸಚಿವರಾಗಿ ಶೋಭಾ ಕರಂದ್ಲಾಜೆ ಈ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಇಟ್ಟುಕೊಂಡು ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ ಎಂದು ಲೋಕ ಸಭಾ ಚುನಾವಣೆಯ ಪಟ್ಟಣ ಉಸ್ತುವಾರಿ ಎಂ.ಆರ್.ರವಿಶಂಕರ್ ಸವಾಲು ಹಾಕಿದರು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 413
  • next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved