• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆ ಕೋಡಿಯಿಂದ ಜಲಕಂಟಕ: ಜನಜೀವನವೇ ಅಸ್ತವ್ಯಸ್ತ
ಕಡೂರು, ತಾಲೂಕಿನ ಜನರ ಜೀವನಾಡಿಯಾಗಿದ್ದ ಮದಗದಕೆರೆ ಭೋರ್ಗರೆಯುತ್ತಿರುವ ಕೆರೆ ಅಪಾಯದ ಮಟ್ಟ ಮೀರುತ್ತಿರುವುದರಿಂದ ಆಗುತ್ತಿರುವ ಜಲಕಂಟಕ್ಕೆ ಜನಜೀವನವೇ ಅಸ್ತವ್ಯಸ್ತವಾಗಿದೆ.
ವಿದ್ಯುತ್‌ ಕಾಮಗಾರಿ ಎಸ್ಆರ್‌ ದರ ಇಳಿಕೆ : ಮುಷ್ಕರದ ಎಚ್ಚರಿಕೆ
ಚಿಕ್ಕಮಗಳೂರು, ಮೆಸ್ಕಾಂನಿಂದ ತುರ್ತು ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸಲು ಶೇ.45 ರಷ್ಟು ನಿಗದಿಪಡಿಸಿದ್ದ ಎಸ್‌ಆರ್ ದರವನ್ನು ಶೇ.12ಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತುರ್ತು ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಆರ್‌. ಹರೀಶ್ ಹೇಳಿದ್ದಾರೆ.
ತಂಬಾಕು ಸೇವನೆ ಆರೋಗ್ಯಕ್ಕೆ ಮಾರಕ: ಡಾ.ಶ್ರೀನಿವಾಸ್
ನರಸಿಂಹರಾಜಪುರ, ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‌ ರೋಗ ಬರಲಿದೆ ಎಂದು ತಾಲೂಕು ಮುಖ್ಯ ದಂತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ತಿಳಿಸಿದರು.
ಲಿಂಗದಹಳ್ಳಿಯಾದ್ಯಂತ ಮಳೆ: ರೈತರಿಗೆ ಗಾಯದ ಮೇಲೆ ಬರೆ
ತರೀಕೆರೆ, ಲಿಂಗದಹಳ್ಳಿ ಹೋಬಳಿಯಾದ್ಯಂತ ಬಿಟ್ಟು ಬಿಡದೇ ಸುರಿಯುತ್ತಿರುವ ಗಾಳಿ ಮಳೆಯಿಂದ ಈ ಭಾಗದಲ್ಲಿ ರೈತರು ಬೆಳೆದಿರುವ ಆಲೂಗಡ್ಡೆ, ಬಟಾಣಿ, ಜೋಳ, ಶೇಂಗಾ ಸೇರಿದಂತೆ ಅಲ್ಪಕಾಲದ ಬೆಳೆಗಳೆಲ್ಲವೂ ಕೊಳೆಯುವ ಹಂತದಲ್ಲಿದ್ದು, ಧೀರ್ಘಕಾಲದ ತೋಟದ ಬೆಳೆಗಳಾದ ಅಡಕೆ, ಕಾಫಿ, ಕಾಳು ಮೆಣಸು ಮುಂತಾದ ಬೆಳೆಗಳಿಗೂ ಕಂಟಕವಾಗಿದೆ.
ಕೇಂದ್ರದ ಮಲತಾಯಿ ಧೋರಣೆ : ಚೊಂಬು ಪ್ರದರ್ಶಿಸಿ ಪ್ರತಿಭಟನೆ
ಚಿಕ್ಕಮಗಳೂರು, ಇತ್ತೀಚೆಗೆ ಮಂಡನೆ ಮಾಡಿರುವ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಲಾಗಿದೆ. ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಾಳೆಹೊನ್ನೂರಲ್ಲಿ ಒಂದೇ ದಿನ 40 ವಿದ್ಯುತ್ ಕಂಬ ಧರೆಗೆ
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಗಾಳಿ ಅಬ್ಬರದೊಂದಿಗೆ ಶುಕ್ರವಾರವೂ ಪುಷ್ಯ ಮಳೆಯ ಆರ್ಭಟಕ್ಕೆ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ನಂತರದಲ್ಲಿ 40 ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ತೀವ್ರ ವ್ಯತ್ಯಯವಾಗಿದೆ.
ತರೀಕೆರೆಯಲ್ಲಿ ಧಾರಾಕಾರ ಮಳೆ: 5 ಮನೆಗಳಿಗೆ ಹಾನಿ
ತರೀಕೆರೆ, ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಗಾಳಿ ಇಂದು ಕೂಡ ಮುಂದುವರಿದ ಪರಿಣಾಮ ತಾಲೂಕಿನಲ್ಲಿ ಹಲವೆಡೆ ಮನೆಗಳಿಗೆ ಹಾನಿ, ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ನಿರ್ಣಯ ಕೈಗೊಳ್ಳುವ ಹಂತ : ಡಾ.ವಿಜಯ್‌ಕುಮಾರ್
ಚಿಕ್ಕಮಗಳೂರು, ವಿದ್ಯಾರ್ಥಿದೆಸೆಯಲ್ಲಿ ಪಿಯುಸಿ ನಿರ್ಣಯ ಕೈಗೊಳ್ಳುವ ಒಂದು ಹಂತ. ವಿದ್ಯಾರ್ಥಿಗಳು ಧೃತಿಗೆಡದೇ ಆಸಕ್ತಿ ಹೊಂದಿರುವ ವಿಷಯಗಳನ್ನು ಆರಿಸಿಕೊಂಡು ಮುನ್ನಡೆಯಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್ ಹೇಳಿದರು.
ಐತಿಹಾಸಿಕ ಮದಗದ ಕೆರೆ ಭರ್ತಿ: ಜನರಲ್ಲಿ ಸಂತಸ
ಕಡೂರು, ಬರಪೀಡಿತ ಬಯಲು ಪ್ರದೇಶ ಕಡೂರು ತಾಲೂಕಿನ ಜನರ ಜೀವನಾಡಿ ಆಗಿರುವ ಐತಿಹಾಸಿಕ ಮದಗದ ಕೆರೆ ಶುಕ್ರವಾರ ಭರ್ತಿಯಾಗಿ ಕೋಡಿಬಿದ್ದು ಹರಿಯಲಾರಂಭಿಸಿರುವುದು ತಾಲೂಕಿನ ಜನರು ಮತ್ತು ರೈತರಲ್ಲಿ ಸಂತಸ ತಂದಿದೆ.
ತಂಬಾಕು ನಿಯಂತ್ರಣಾ ಕೋಶದಿಂದ ಅಂಗಡಿಗಳ ಮೇಲೆ ದಾಳಿ: ವಶ
ಬೀರೂರು, ಜಿಲ್ಲಾ ಮತ್ತು ತಾಲೂಕು ತಂಬಾಕು ನಿಯಂತ್ರಣ ಕೋಶ ತನಿಖಾ ದಳದ ಅಧಿಕಾರಿಗಳ ತಂಡ ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿ ಮಾಲೀಕರಿಗೆ ಬಿಸಿ ಮುಟ್ಟಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆಯಿತು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 502
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved