• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಯೋಧರ ಸ್ಫೂರ್ತಿಗಾಗಿ ವಿಜಯ ಜ್ಯೋತಿ ಯಾತ್ರೆ: ಪುಣ್ಯಪಾಲ್
ಬಾಳೆಹೊನ್ನೂರು, ಕಾರ್ಗಿಲ್ ವಿಜಯಕ್ಕೆ 25 ಸಂವತ್ಸರಗಳು ತುಂಬಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಆಶಯದಂತೆ ದೇಶಾದ್ಯಂತ ಭಾರತೀಯ ಯೋಧರಿಗೆ ಸ್ಫೂರ್ತಿ ತುಂಬುವ ಸಲುವಾಗಿ ಕಾರ್ಗಿಲ್ ವಿಜಯ ಜ್ಯೋತಿ ರಥಯಾತ್ರೆಯನ್ನು ಆಯೋಜಿಸಿದೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಪುಣ್ಯಪಾಲ್ ಹೇಳಿದರು.
ಮಲೆನಾಡಲ್ಲಿ ಮಳೆ ಅಬ್ಬರ: 6 ತಾಲೂಕುಗಳ ಶಾಲೆಗೆ ಇಂದು ರಜೆ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಗುರುವಾರವೂ ಮಳೆ ಆರ್ಭಟ ಜೋರಾಗಿತ್ತು. ದಟ್ಟವಾದ ಮಳೆ, ನಿರಂತರವಾಗಿ ಸುರಿಯುವ ಮಳೆ, ಭಾರೀ ಗಾಳಿಗೆ ಧರೆಗುರುಳುತ್ತಿರುವ ಮರ, ವಿದ್ಯುತ್‌ ಕಂಬಗಳು, ತುಂಬಿ ಹರಿಯುತ್ತಿರುವ ನದಿಗಳು, ಹಲವು ಪ್ರದೇಶಗಳು ಜಲಾವ್ರತವಾಗಿ ಇಡೀ ದಿನ ಕಾಫಿಯ ನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.
ಬಯಲು ಪ್ರದೇಶದಲ್ಲೂ ನಿರಂತರ ಮಳೆ: ಕೆರೆಕಟ್ಟೆಗಳಿಗೆ ನೀರು
ಕಡೂರು, ಬಯಲು ಪ್ರದೇಶವಾದ ಕಡೂರು ತಾಲೂಕಲ್ಲಿ ನಿರಂತರ ಮಳೆ ಬೀಳುತ್ತಿದ್ದು ಕಡೂರು- ಬೀರೂರು ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸೋನೆ ಮಳೆ ಮುಂದುವರಿದಿದೆ.
ಅಡಕೆ ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದ ಮಳೆ
ಕೊಪ್ಪ: ಬೆಲೆ ಏರಿಳಿಕೆ, ವಿದೇಶದಿಂದ ಬರುವ ಅಡಕೆ ಆಮದಿನ ಸಂಕಷ್ಟದೊಂದಿಗೆ ಪ್ರಕೃತಿ ವಿಕೋಪದ ಹಳದಿ ಎಲೆ ರೋಗ, ಎಲೆಚುಕ್ಕಿ ರೋಗ, ಮುಂತಾದ ರೋಗಗಳಿಂದ ಕಂಗೆಟ್ಟ ಅಡಕೆ ಬೆಳೆಗಾರರು ಮತ್ತೊಂದು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಶಾಸಕರಿಗೆ ಅಭಿನಂದನೆಗಳು
ತರೀಕೆರೆ ಸಮೀಪದ ರಂಗೇನಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ಗುಂಡಿಬಿದ್ದು ಹಾಳಾಗಿದ್ದ ರಸ್ತೆ ಸರಿಪಡಿಸಿ ವಾಹನ ಓಡಾಟಕ್ಕೆ ಅನುಕೂಲ ಕಲ್ಪಿಸಿದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ರಂಗೇನಹಳ್ಳಿ ನಾಗರಿಕರ ಪರವಾಗಿ ಕೆಡಿಪಿ ಸದಸ್ಯ ಎಚ್.ಎನ್. ಮಂಜುನಾಥ್ ಲಾಡ್ ಅಭಿನಂದಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದೇ ಉದ್ದೇಶ: ವಿಭಾ ವರ್ಗೀಸ್
ಕಡೂರು, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಜೊತೆಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವಂತ ಜೀವನ ನಡೆಸುವಂತೆ ಮಾಡುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ ಎಂದು ವಿಕಸನ ಸಂಸ್ಥೆ ಸಂಯೋಜಕಿ ವಿಭಾ ವರ್ಗೀಸ್ ಹೇಳಿದರು.
ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು: ನಯನಾ
ಚಿಕ್ಕಮಗಳೂರು, ಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳ ಸದುಪಯೋಗ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ತಮ್ಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಡಿಆರ್‌ಡಿಎ ಕೋಶ ಯೋಜನಾ ನಿರ್ದೇಶಕಿ ನಯನಾ ಕರೆ ನೀಡಿದ್ದಾರೆ.
ಸೇವಾ ಹಿಂಬಡ್ತಿ ವಿರೋಧಿಸಿ ಶಿಕ್ಷಕರ ಪ್ರತಿಭಟನೆ
ಚಿಕ್ಕಮಗಳೂರು, ತಮಗೆ ಸೇವೆಯಲ್ಲಿ ಹಿಂಬಡ್ತಿ ನೀಡಿರುವುದನ್ನು ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ನಗರದ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಕಾಫಿಯನ್ನು ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ : ದಿನೇಶ್‌
ಚಿಕ್ಕಮಗಳೂರು, ಕಾಫಿ ಬೆಳೆಗಾರರಿಗೆ ಸರ್ಫೆಸಿ ಸೇರಿದಂತೆ ಇತರೆ ಕೆಲ ಸಮಸ್ಯೆಗಳಿಂದ ಹೊರ ಬರಲು ಕಾಫಿಯನ್ನು ವಾಣಿಜ್ಯೋದ್ಯಮದಿಂದ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದ್ದು, ಇದಕ್ಕೆ ರಾಜ್ಯಮಟ್ಟದ ಬೆಳೆಗಾರ ಸಂಘಟನೆಗಳು ಮತ್ತು ಬೆಳೆಗಾರರ ಅಭಿಪ್ರಾಯ ಸಂಗ್ರಹಿಸಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದ್ದಾರೆ.
ಪಶ್ಚಿಮಘಟ್ಟ ಪ್ರದೇಶ, ತುಂಗೆ ಪಾವಿತ್ರ್ಯತೆ ರಕ್ಷಿಸಿ: ಚಿಂತಕ ಕುಮಾರಸ್ವಾಮಿ
ಶೃಂಗೇರಿ, ಜೀವವೈವಿಧ್ಯತೆಯ ತಾಣವಾಗಿರುವ ಪಶ್ಚಿಮಘಟ್ಟ ಹಾಗೂ ಮಲೆನಾಡಿನ ಜೀವನದಿಯಾಗಿರುವ ತುಂಗೆ ಮಲಿನಗೊಳ್ಳುತ್ತಿದ್ದು, ಇದನ್ನು ಮಾಲಿನ್ಯ ಮುಕ್ತಗೊಳಿಸಬೇಕು. ತುಂಗಾನದಿ ಪಾವಿತ್ರ್ಯತೆಗೆ ಎಲ್ಲರೂ ಶ್ರಮಿಸಬೇಕು ಎಂದು ಚಿಂತಕ ಬಿ.ಎಂ.ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 502
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved