• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಧ್ವನಿಯಾಗಿ ಪ್ರಾಮಾಣಿಕ ಕೆಲಸ ಮಾಡುವೆ
ಜನ ಸೇವೆಯೇ ನನ್ನ ಮುಖ್ಯಗುರಿ. ನಾನು ಈ ಹಿಂದೆ ಸಂಸದನಾಗಿ ಈ ಭಾಗದ ಅಡಕೆ ಹಳದಿ ಎಲೆರೋಗ ಸೇರಿದಂತೆ ಪ್ರಮುಖ ಸಮಸ್ಯೆಗಳ ಬಗ್ಗೆ ಹೋರಾಡಿದ್ದೇನೆ. ಜನರ ಧ್ವನಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಹೇಳಿದರು.
ಯಾವುದೇ ಆಮಿಷಕ್ಕೊಳಗಾಗದೇ ಕಡ್ಡಾಯ ಮತದಾನ ಮಾಡಿ: ದಯಾವತಿ
ಯಾವುದೇ ಆಮಿಷಕ್ಕೊಳಗಾಗದೆ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಯೋಗ್ಯ ಆರ್ಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಕ ಅಧಿಕಾರಿ ದಯಾವತಿ ಹೇಳಿದರು.
ಬೇಸಿಗೆ ಶಿಬಿರ ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸಲಿದೆ: ಬಿ.ಎಸ್.ಭಗವಾನ್
ಬೇಸಿಗೆ ಶಿಬಿರ ಮಕ್ಕಳಲ್ಲಿ ಆತ್ಮ ವಿಶ್ವಾಸ ಶ್ರದ್ಧೆ ಆಸಕ್ತಿ ಮೂಡಿಸುತ್ತದೆ ಎಂದು ಕನ್ನಡಶ್ರೀ ಬಿ.ಎಸ್.ಭಗವಾನ್ ಹೇಳಿದ್ದಾರೆ.
ದೇಶದ್ರೋಹಿ ಚಟುವಟಿಕೆ ಪ್ರೋತ್ಸಾಹಿಸುವ ಕಾಂಗ್ರೆಸ್: ಸಿ.ಟಿ.ರವಿ
ದೇಶದ್ರೋಹಿ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು ಕಾಂಗ್ರೆಸ್ ಪಕ್ಷದವರ ನಡವಳಿಕೆಯಾಗಿದ್ದು ಇದನ್ನು ಕೊನೆ ಗೊಳಿಸಲು ಮೋದಿಯವರು ಮತ್ತೆ ಪ್ರಧಾನಿ ಆಗಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಆರೋಗ್ಯ ವೃದ್ಧಿಗೆ ಯೋಗ ಸಹಕಾರಿ : ಸಿ.ಟಿ. ರವಿ
ಆರೋಗ್ಯ ಹಾಗೂ ಸಂಸ್ಕಾರ ವೃದ್ಧಿಗೆ ಯೋಗ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಅಭಿಪ್ರಾಯ ಪಟ್ಟರು.
ಪತ್ರಿಕಾ ರಂಗದಲ್ಲಿರುವವರಿಗೆ ಬದ್ಧತೆ, ಪ್ರಾಮಾಣಿಕತೆ ಮುಖ್ಯ: ಮೊದಲಿಯಾರ್
ಪತ್ರಿಕಾ ರಂಗದಲ್ಲಿರುವರಿಗೆ ಪ್ರಜ್ಞೆ, ಬದ್ಧತೆ, ಪ್ರಾಮಾಣಿಕತೆ ಮುಖ್ಯ. ಪತ್ರಕರ್ತರು ವೃತ್ತಿ ಧರ್ಮ ಎತ್ತಿ ಹಿಡಿದು ಸಮಾಜದ ತಪ್ಪುಗಳನ್ನು ತಿದ್ದುವ ಕೆಲಸ ಮಾಡಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಟಿ.ಎನ್.ಎ. ಮೊದಲಿಯಾರ್ ತಿಳಿಸಿದರು.
ಅಕ್ರಮ ತಡೆಗೆ ಬಿಗಿ ಭದ್ರತೆ: ಸಿಇಒ ಗೋಪಾಲಕೃಷ್ಣ
ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಚುನಾವಣಾ ನಿರ್ವಹಣ ತಂಡ ಹಗಲು ರಾತ್ರಿ ಚುರುಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಚೆಕ್‍ ಪೋಸ್ಟ್‌ಗಳಲ್ಲಿ ತಪಾಸಣೆ ಸಂಪೂರ್ಣ ಬಿಗಿ ಮಾಡಲಾಗಿದೆ.
ಮಲೆನಾಡ ಹೆಬ್ಬಾಗಿಲು ತರೀಕೆರೆಯಲ್ಲಿ ಮೊದಲ ವರ್ಷಧಾರೆ
ಕಳೆದ ಮೂರು ತಿಂಗಳಿಗೂ ಹೆಚ್ಚು ಅವಧಿ ಕಡು ಬೇಸಿಗೆಯಲ್ಲಿ ಬಳಲಿದ್ದ ಮಲೆನಾಡ ಹೆಬ್ಬಾಗಿಲು ತರೀಕೆರೆ ಪಟ್ಟಣದಲ್ಲಿಶನಿವಾರ ಧರೆಗಿಳಿದ ಮೊದಲ ವರ್ಷಧಾರೆ ಜನರಲ್ಲಿ ಸಂತಸ ಮೂಡಿಸಿದೆ.
ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ: ದೇವರಾಜ್‌ ಶೆಟ್ಟಿ
ರಾಷ್ಟ್ರ ರಾಜಕಾರಣದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿರುವ ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ ಶೆಟ್ಟಿ ಹೇಳಿದರು.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ: ಕೆ.ಎಸ್.ಆನಂದ್
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಕಡೂರು ಸೇರಿದಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರ ಪ್ರಭುಗಳು ಅತಿಹೆಚ್ಚಿನ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 412
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved