• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಾಲಯಗಳು ಧಾರ್ಮಿಕ ಶ್ರದ್ಧೆಯ ಪ್ರತೀಕ : ಸಿರಿಗೆರೆ ಶ್ರೀ
ಚಿಕ್ಕಮಗಳೂರು, ದೇವಾಲಯಗಳು ಧಾರ್ಮಿಕ ಶ್ರದ್ಧೆಯ ಪ್ರತೀಕವಾಗಿದ್ದು ಭಕ್ತರ ಹೃದಯದಲ್ಲಿ ದೇವರ ಪ್ರತಿಷ್ಠಾಪನೆ ಆಗಬೇಕು ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ನುಡಿದರು
ಜಿಲ್ಲೆಯಲ್ಲಿ ಮತ್ತೆ 7ನೇ ಸ್ಥಾನ ಕಾಯ್ದಿರಿಸಿಕೊಂಡ ಬೀರೂರು ಶೈಕ್ಷಣಿಕ ವಲಯ
ಬೀರೂರು, 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಬೀರೂರು ಶೈಕ್ಷಣಿಕ ವಲಯಕ್ಕೆ ಶೇ.74 ಫಲಿತಾಂಶ ದೊರೆತಿದ್ದು, ಪರೀಕ್ಷೆ ಬರೆದ 1170ರ ಪೈಕಿ 878 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜೋಡಿಹೋಚಿಹಳ್ಳಿ ಮೊರಾರ್ಜಿ ಶಾಲೆಯ ಚಿನ್ಮಯ್.ಪಿ. ನಾಯಕ್ 622 ಅಂಕಗಳಿಸಿ ವಲಯಲ್ಲಿ ಅಗ್ರಸ್ಥಾನ ಪಡೆದಿದ್ದಾನೆ ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶೇಖರಪ್ಪ ತಿಳಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ: ಜಿಲ್ಲೆಗೆ ರಾಜ್ಯದಲ್ಲಿ 8ನೇ ಸ್ಥಾನ
ಚಿಕ್ಕಮಗಳೂರು, ಕಾಫಿಯ ನಾಡು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಈ ಸಾಲಿನಲ್ಲಿ 10ನೇ ಸ್ಥಾನದಿಂದ 8ನೇ ಸ್ಥಾನಕ್ಕೆ ಏರಿದೆ. ಚಿಕ್ಕಮಗಳೂರಿನ ಸೆಂಟ್‌ ಮೇರಿಸ್‌ ಶಾಲೆ ವಿದ್ಯಾರ್ಥಿನಿ ಎಚ್‌. ನವ್ಯಶ್ರೀ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಯಲ್ಲಿ ಟಾಫ್‌ ಒನ್‌ ಸ್ಥಾನದಲ್ಲಿದ್ದರೆ, ತರೀಕೆರೆ ಅರುಣೋದಯ ಪ್ರೌಢಶಾಲೆ ವಿದ್ಯಾರ್ಥಿನಿ ಸುದೀಕ್ಷಾ ಹಾಗೂ ಕಡೂರಿನ ವೇದಾವತಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿ ಶ್ವೇತಾ ಅವರು 623 ಅಂಕಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.
೧೭ರೊಳಗೆ ಜಾತಿ ಸಾಮಾಜಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ದೇವರಾಜ್
ಚಿಕ್ಕಮಗಳೂರು, ಸರ್ಕಾರದ ನಿರ್ದೇಶನದಂತೆ ಜಾತಿ, ಸಾಮಾಜಿಕ ಸಮೀಕ್ಷೆಯನ್ನು ಸಮಗ್ರ ಮಾಹಿತಿಯೊಂದಿಗೆ ವರದಿ ತಯಾರಿಸಿ ಮೇ.೧೭ ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ತಿಳಿಸಿದರು.
ಚಿಕ್ಕಂದೂರು ಶ್ರೀ ವೀರಭದ್ರೇಶ್ವರ ದೇಗುಲದಲ್ಲಿ ಜಾತ್ರಾ ಮಹೋತ್ಸವ
ನರಸಿಂಹರಾಜಪುರ, ತಾಲೂಕಿನ ಹೊನ್ನೇಕೊಡಿಗೆ ಗ್ರಾಪಂ ವ್ಯಾಪ್ತಿಯ ಹಂದೂರು ಗ್ರಾಮದ ಚಿಕ್ಕಂದೂರು ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ 3 ದಿನಗಳ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಹಾಗೂ ಜಾತ್ರಾ ಮಹೋತ್ಸವ ನಡೆಯಿತು.
ವಿದ್ಯಾರ್ಥಿಗಳು ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು: ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ.
ಶೃಂಗೇರಿ , ವಿದ್ಯಾರ್ಥಿ ಜೀವನವೆಂದರೆ ಕೇವಲ ಪಠ್ಯ ಕಲಿಕೆ, ಓದುವಿಕೆ, ಫಲಿತಾಂಶಕ್ಕೆ ಸೀಮಿತವಾಗಿರಬಾರದು. ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಭದ್ರ ಬುನಾದಿಯಾಗುವಂತಿರಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆ ಜೊತೆ ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ ಹೇಳಿದರು.
ಮನುಷ್ಯನ ಸ್ವಾರ್ಥದಿಂದ ಭೂತಾಯಿ ಕಲುಷಿತ : ಕಿಶೋರ್‌ಕುಮಾರ್ ಹೆಗ್ಡೆ
ಚಿಕ್ಕಮಗಳೂರು, ಮನುಷ್ಯನ ಸ್ವಾರ್ಥ ಮತ್ತು ಆಧುನಿಕತೆ ಜೀವನಾನುಸಾರಕ್ಕೆ ಪ್ರಕೃತಿಯನ್ನು ಹಾಳುಗೆಡುವಿ ಪ್ರತಿದಿನ ಭೂತಾಯಿ ಮಡಿಲನ್ನು ಕಲುಷಿತಗೊಳಿಸಿ ವಿಷವನ್ನು ಉಣಬಡಿಸುತ್ತಿದ್ದಾನೆ ಎಂದು ಲೈಫ್ ಲೈನ್ ಫೀಡ್ಸ್ ಮ್ಯಾನೇಜರ್ ಡೈರೆಕ್ಟರ್ ಕೆ.ಕಿಶೋರ್‌ಕುಮಾರ್ ಹೆಗ್ಡೆ ಹೇಳಿದರು.
ಶೋಷಿತರನ್ನು ಸಮಾಜದ ಮುನ್ನಲೆಗೆ ತರಲು ಬಸವಣ್ಣ ಶ್ರಮಿಸಿದ್ದರು : ತಮ್ಮಯ್ಯ
ಚಿಕ್ಕಮಗಳೂರು, ಶೋಷಿತರನ್ನು ಸಮಾಜದ ಮುನ್ನಲೆಗೆ ತರುವ ಮೂಲಕ ಶೈಕ್ಷಣಿಕ, ಸಾಮಾಜಿಕವಾಗಿ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಕೀರ್ತಿ ವಿಶ್ವ ಗುರು ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕಾಶ್ಮಿರದಲ್ಲಿ ಹತ್ಯೆಗೀಡಾದವರ ಕುಟುಂಬಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದಿಂದ ತಲಾ ₹2 ಲಕ್ಷ ಘೋಷಣೆ
ಶೃಂಗೇರಿ, ಕೆಲ ದಿನಗಳ ಹಿಂದೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಹತ್ಯೆಗೀಡಾದ ಕುಟುಂಬಗಳಿಗೆ ಶೃಂಗೇರಿ ಶಾರದಾ ಪೀಠದಿಂದ ಪ್ರತೀ ಕುಟುಂಬಕ್ಕೆ ತಲಾ ₹2 ಲಕ್ಷ ದಂತೆ ₹52 ಲಕ್ಷ ಪರಿಹಾರ ಘೋಷಿಸಿದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಈ ಘಟನೆ ಖಂಡಿಸಿ ತಮ್ಮ ಸಂದೇಶದ ಮೂಲಕ ಹತ್ಯೆಗೀಡಾದ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹಾಗೂ ಧೈರ್ಯ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸರ್ವೆಗೆ ಗ್ರಾಮಸ್ಥರಿಂದ ತೀವ್ರ ವಿರೋಧ
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯ್ತಿಯ ಅಳೇಹಳ್ಳಿ ಗ್ರಾಮಕ್ಕೆ ಗುರುವಾರ ಸರ್ವೆ ಮಾಡಲು ಬಂದ ಅರಣ್ಯ ಇಲಾಖೆ ಸರ್ವೇ ತಂಡದವರು ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಿಸಬೇಕಾಯಿತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 437
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved