• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧ್ಯಾತ್ಮ, ಸಂಸ್ಕೃತಿ ಭಾರತ ದೇಶದ ಸಂಪತ್ತು: ರುದ್ರಮುನಿ ಶ್ರೀ
ಬೀರೂರು, ಆಧ್ಯಾತ್ಮದಡಿ ತನ್ನೆಲ್ಲ ಸಂಸ್ಕೃತಿ- ಸಂಪತ್ತನ್ನು ಇಟ್ಟುಕೊಂಡಿರುವ ಏಕೈಕ ದೇಶ ಎಂದರೆ ಅದು ಭಾರತ ಎಂದು ರಂಭಾಪುರಿ ಶಾಖಾ ಮಠ ಬೀರೂರಿನ ಶ್ರೀರುದ್ರಮುನಿ ಶಿವಾಚಾರ್ಯ ಸ್ವಾಮಿ ಅಭಿಮತ ವ್ಯಕ್ತಪಡಿಸಿದರು.
ಬದಲಾವಣೆಗೆ ಶ್ರಾವಣ ಸಹಕಾರಿ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಸಾಮಾಜಿಕ, ಧಾರ್ಮಿಕ ಬದಲಾವಣೆಗೆ ಶ್ರಾವಣ ಪ್ರೇರಕ ಸಹಕಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಹಾಗೂ ಐಸಿರಿ ಫೌಂಡೇಶನ್ ಸಹಯೋಗ ದೊಂದಿಗೆ ಜುಲೈ26 ರಿಂದ ಆಗಸ್ಟ್ 24 ರವರೆಗೆ ಆಯೋಜಿಸಿರುವ ’ಅಂಗಳದೆಡೆಗೆ ಮಂಗಳ ನುಡಿ-ನಡಿಗೆ’ ’ಶ್ರಾವಣ ಮಾಸದ ಪ್ರವಚನ ಮಾಲಿಕೆ’ಯನ್ನು ಕಲ್ಯಾಣನಗರದ ಶಾಸಕರ ಮನೆಯಂಗಳದಲ್ಲಿ ಉದ್ಘಾಟಿಸಿ ಮಾತನಾಡಿದರು.
ಮಲೆನಾಡಿನಲ್ಲಿ ಮಳೆಯ ಆರ್ಭಟ: ಭಾರೀ ಗಾಳಿಗೆ ವಿದ್ಯುತ್‌ ಸಂಪರ್ಕ ಕಡಿತ
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿರು ವುದರಿಂದ ಮನೆಯಿಂದ ಹೊರ ಹೋಗಲು ಜನರು ಆತಂಕಪಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಹೊಸತನ ಮೂಡಿಸುವ ಮಾಸ ಶ್ರಾವಣ: ಹೇಮಾವತಿ
ತರೀಕೆರೆ, ತಂಪನ್ನು ನೀಡುವುದೇ ಮತ್ತು ಶಾಂತವಾಗಿ ಇರುವಂತಹ ಮಾಸ ಎಂದರೇ ಶ್ರಾವಣ ಮಾಸ ಎಂದು ನಿವೃತ್ತ ಮುಖ್ಯೋಪಾಧ್ಯಾಯಿನಿ ಹೇಮಾವತಿ ಬಿ.ಆರ್.ನೀಲಕಂಠಪ್ಪ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತೇನೆ: ಟಿ.ಎಂ.ಹರೀಶ್
ತರೀಕೆರೆ, ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸುವುದಾಗಿ ಪಟ್ಟಣದ ಲಯನ್ಸ್ ಇಂಟರ್ ನ್ಯಾಷನಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ.ಎಂ. ಹರೀಶ್ ಹೇಳಿದ್ದಾರೆ.
ರಾ.ಹೆ ನೆಮ್ಮಾರು ಬಳಿ ಮತ್ತೆ ಗುಡ್ಡ ಕುಸಿತ ಸಂಚಾರ ಬಂದ್
ಶೃಂಗೇರಿ, ತಾಲೂಕಿನಾದ್ಯಂತ ವರುಣನ ಆರ್ಭಟ ಹಾಗೂ ಗಾಳಿಯಿಂದ ವ್ಯಾಪಕ ಹಾನಿಯುಂಟಾಗುತ್ತಿರುವ ನಡುವೆ ಮಳೆ ಗಾಳಿ ಮುಂದುವರಿದು ರಾತ್ರಿಯಿಡಿ ಸುರಿದ ಮಳೆಯಿಂದ ಭಾನುವಾರ ಬೆಳಿಗ್ಗೆ ಮಂಗಳೂರು ಶೃಂಗೇರಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಬಳಿ ಗುಡ್ಡಕುಸಿದು ಮರ ಹಾಗೂ ಮಣ್ಣು ರಸ್ತೆಯ ಮೇಲೆ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿತ್ತು.
ಶೃಂಗೇರಿ ಮಳೆಯ ಅಬ್ಬರದ ನಡುವೆಯೂ ಪ್ರವಾಸಿಗರ ದಂಡು
ಶೃಂಗೇರಿ: ತಾಲೂಕಿನಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯ ಆರ್ಭಟ ರಸ್ತೆ ಸಂಪರ್ಕ ಅವ್ಯವಸ್ಥೆಯ ನಡುವೆಯೂ ಶೃಂಗೇರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಸಂಯಮ, ಸಂಸ್ಕಾರ, ಸಮಯ ಪ್ರಜ್ಞೆ ಅತ್ಯಂತ ಅಮೂಲ್ಯ: ಡಾ. ಸಿ.ಎಂ ಸುಲೋಚನಾ
ಕಡೂರು, ವಿದ್ಯಾರ್ಥಿಗಳಲ್ಲಿ ಸಂಯಮ, ಸಂಸ್ಕಾರ ಹಾಗೂ ಸಮಯ ಪ್ರಜ್ಞೆ ಅತ್ಯಂತ ಅಮೂಲ್ಯವಾದದ್ದು ಎಂದು ಚಿಕ್ಕಮಗಳೂರು ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಡಾ. ಸಿ.ಎಂ ಸುಲೋಚನಾ ತಿಳಿಸಿದರು.
ಚಿಂತೆ ಚಿಂತನಗೊಂಡಾಗ ಬದುಕು ಸಾರ್ಥಕ: ರಂಭಾಪುರಿ ಶ್ರೀ
ಬಾಳೆಹೊನ್ನೂರು, ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲೆ ತುಂಬಿಕೊಂಡಿದ್ದಾನೆ. ಗುರಿಗಳಿಲ್ಲದ ಜೀವನ ಮತ್ತು ಹಣ ಸಂಪಾದನೆಯನ್ನೇ ಗುರಿಯಾಗಿಟ್ಟುಕೊಂಡ ಮನುಷ್ಯ ಬದುಕಲು ಬೇಕಾದ ಜ್ಞಾನ ಪಡೆಯುತ್ತಿಲ್ಲ. ಚಿಂತೆ ಚಿಂತನಗೊಂಡಾಗ ಮಾನವನ ಬದುಕು ಸಾರ್ಥಕಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಪುಷ್ಯ ಮಳೆಯ ಅಬ್ಬರ: ಜನಜೀವನ ತತ್ತರ
ಬಾಳೆಹೊನ್ನೂರು: ಪಟ್ಟಣ ಸೇರಿದಂತೆ ಹೋಬಳಿಯ ವಿವಿಧೆಡೆ ಪುಷ್ಯ ಮಳೆ ಅಬ್ಬರ ಕಳೆದ ಎರಡು ದಿನಗಳಿಂದ ಜೋರಾಗಿದ್ದು, ಶನಿವಾರವೂ ಸಹ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved