• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ,ಗಾಳಿ: ಮುಂದುವರಿದ ಮನೆ ಕುಸಿತ, ವಿದ್ಯುತ್‌ ತಂತಿ ಮೇಲೆ ಉರುಳಿದ ಮರ
ನರಸಿಂಹರಾಜಪುರ, ತಾಲೂಕಿನಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಯ ನಂತರ ಮಳೆ ಬಿಡುವು ನೀಡಿದ್ದು ಅಲ್ಲಲ್ಲಿ ಮನೆಯ ಗೋಡೆ ಕುಸಿತ ಪ್ರಕರಣಗಳು ಮಾತ್ರ ಮುಂದುವರಿದಿದೆ.
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ: ದೇವರಾಜ್‌
ಚಿಕ್ಕಮಗಳೂರುಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್‌ ಆರೋಪಿಸಿದ್ದಾರೆ.
ಬಜೆಟ್ ನಲ್ಲಿ ರಾಜ್ಯದ ಜನತೆಗೆ ಭಾರಿ ನಿರಾಸೆ: ಎಲ್.ಟಿ.ಹೇಮಣ್ಣ
ತರೀಕೆರೆ, ಕೇಂದ್ರ ಸರ್ಕಾರದ ಅರ್ಥಮಂತ್ರಿಗಳು ಮಂಗಳವಾರ ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ಜನತೆಗೆ ಭಾರಿ ನಿರಾಸೆ ಉಂಟಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಲ್. ಟಿ.ಹೇಮಣ್ಣ ತಿಳಿಸಿದ್ದಾರೆ.
ಕೊಪ್ಪ ಯಶಸ್ವಿ ಪ್ರದರ್ಶನ ಕಂಡ ಲೀಕ್ ಔಟ್ ನಾಟಕ
ಕೊಪ್ಪ, ಜೀವಂತ ಕಲೆಯಾದ ನಾಟಕ ಸಮಾಜವನ್ನು ಜಾಗೃತಿಗೊಳಿಸುವ ಮಾಧ್ಯಮದಂತೆ ಕಾರ್ಯಚರಿಸುವ ಕಲಾ ಪ್ರಕಾರವಾಗಿದೆ ಎಂದು ಕೊಪ್ಪ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೀನೇಶ್ ಇರ್ವತ್ತೂರು ಆಭಿಪ್ರಾಯ ವ್ಯಕ್ತಪಡಿಸಿದರು
ಶಿಕ್ಷಣದಿಂದ ಬಲಿಷ್ಠ ರಾಷ್ಟ ನಿರ್ಮಾಣ ಮಾಡಲು ಸಾಧ್ಯ: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ
ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ನೊಳಂಬ ಸಮಾಜದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಲಯನ್ಸ್‌ ಕ್ಲಬ್‌ ಸಮಾಜಮುಖಿ ಕಾರ್ಯ ರೂಪಿಸಲಿ
ನೂತನ ಪದಾಧಿಕಾರಿಗಳಿಗೆ ಉಪ ರಾಜ್ಯಪಾಲ ತಾರಾನಾಥ ಪ್ರಮಾಣ ವಚನ ಬೋಧನೆ
ನಡುಗಡ್ಡೆಯಲ್ಲಿ ಸಿಲುಕಿದ 50 ಹಸುಗಳ ರಕ್ಷಣೆ
ಅರಣ್ಯ ಇಲಾಖೆಯ ಸಹಕಾರದೊಂದಿಗೆ ಗ್ರಾಮಸ್ಥರ ಕಾರ್ಯಾಚರಣೆ ಯಶಸ್ವಿ
ಬಾಳೆಹೊನ್ನೂರು : ದುರ್ಬಲವಾದ ಸೇತುವೆ ಕುಸಿತಗೊಳ್ಳುವ ಮುನ್ನ ದುರಸ್ಥಿಪಡಿಸಲು ಆಗ್ರಹ
ಬಾಳೆಹೊನ್ನೂರು ಸಮೀಪದ ಜಾಕ್ಸನ್ ಬಳಿ ಸೇತುವೆ ಶಿಥಿಲಗೊಂಡಿರುವುದನ್ನು ಜೆಡಿಎಸ್ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಪರಿಶೀಲಿಸಿದರು.
ಎಐಟಿಯಲ್ಲಿ ಜು.24 ರಿಂದ ಅಂತರಾಷ್ಟ್ರೀಯ ಸಮ್ಮೇಳನ
ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಾ.ಸಿ.ಟಿ. ಜಯದೇವ್‌ ಮಾತನಾಡಿದರು. ಡಾ. ಪುಷ್ಪ ರವಿಕುಮಾರ್‌, ಅರ್ಪಿತಾ, ಸಂಗಾರೆಡ್ಡಿ ಇದ್ದರು.
ಶಿವಶರಣರ ಬದುಕು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕ
ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದ ಹೇಮಾಂಗಣದಲ್ಲಿ ಮಂಗಳವಾರದ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯ ಕ್ರಮವನ್ನು ತಾಲೂಕು ಕಚೇರಿ ಗ್ರೇಡ್-2 ತಹಸೀಲ್ದಾರ್ ರಾಮರಾವ್ ದೇಸಾಯಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 502
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved