• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಲ್ಲಿ ಕಾಂಗ್ರೆಸ್ ಬಂದರೆ ಪಂಚನ್ಯಾಯ ಜಾರಿ: ಶಾಸಕ ಟಿ.ಡಿ.ರಾಜೇಗೌಡ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿಗಳ ರೀತಿಯಲ್ಲಿ ಪಂಚನ್ಯಾಯ ಜಾರಿಗೆ ತರಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಅಡಕೆ ಮಾನ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ: ಬಿ.ಎ.ರಮೇಶ್ ಹೆಗ್ಡೆ
ಅಡಕೆ ಮಾನ ಹಾಗೂ ಮೌಲ್ಯ ಹರಾಜು ಹಾಕಿದ್ದೇ ಬಿಜೆಪಿ ಸರ್ಕಾರ ಎಂದು ಶಿವಮೊಗ್ಗ ಕೆಪಿಸಿಸಿ ವಕ್ತಾರ ಬಿ.ಎ.ರಮೇಶ್ ಹೆಗ್ಡೆ ಹೇಳಿದ್ದಾರೆ.
ದೇಶದ ಅಭಿವೃದ್ಧಿ ಪಥ ನಿರ್ಧರಿಸುವ ಚುನಾವಣೆ ಇದು: ಬಿಎಸ್‌ವೈ
ದೇಶ ಅಭಿವೃದ್ಧಿ ಪಥದತ್ತ ಸಾಗಲು ನಿರ್ಧರಿಸುವ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನೀಡುವ ಮತ ದೇಶದ ಭವ್ಯ ಭವಿಷ್ಯಕ್ಕೆ ನೀಡುವ ಮತವಾಗುತ್ತದೆ. ಕಾಂಗ್ರೆಸ್ಸಿಗೆ ನೀಡುವ ಮತ ದೇಶದ ಅಭದ್ರತೆಗೆ, ಅರಾಜಕತೆಗೆ ಕಾರಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಕಲಿ ದಾಖಲಾತಿ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು: ಡಾ.ಕೆ.ಜೆ.ಕಾಂತರಾಜ್
ಯಾವುದೇ ಜಮೀನುಗಳ ದುರಸ್ತ್ ಕಾರ್ಯ ನಡೆಯಲು ಕಾನೂನು ಪ್ರಕಾರ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ತುರ್ತಾಗಿ ದುರಸ್ತ್ ಮಾಡಿಸುವ ಉದ್ದೇಶದಿಂದ ಅಡ್ಡ ಮಾರ್ಗದ ಮೂಲಕ ಹೊರಟಿರುವ ಕೆಲವರು ನಕಲಿ ದಾಖಲಾತಿ ಗಳನ್ನು ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ
ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗ ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿ ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬುವರ ಮನೆ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ, ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ.
ಕರ್ತವ್ಯ ಮರೆತ ಬಿಜೆಪಿ ಸಂಸದರಿಂದ ಕರ್ನಾಟಕಕ್ಕೆ ಅನ್ಯಾಯ: ಕೆ.ಎಸ್.ಆನಂದ್
ರಾಜ್ಯದಿಂದ ಸಂಸದರಾಗಿ ಆಯ್ಕೆಗೊಂಡ 25 ಬಿಜೆಪಿ ಸಂಸದರು ತಮ್ಮ ಕರ್ತವ್ಯ ಮರೆವ ಮೂಲಕ ಕರ್ನಾಟಕಕ್ಕೆ ನ್ಯಾಯ ದೊರಕಿಸುವಲ್ಲಿ ವಿಫಲರಾಗಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಆರೋಪ ಮಾಡಿದರು.
ಕಾಫಿ ನಾಡಿನಾದ್ಯಂತ ರಂಜಾನ್ ಆಚರಣೆ; ಎಲ್ಲೆಡೆ ಸಡಗರ ಸಂಭ್ರಮ
ಕಾಫಿಯ ನಾಡಿನಾದ್ಯಂತ ಮುಸ್ಲಿಂ ಸಮುದಾಯದವರು ಗುರುವಾರ ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧೆ ಭಕ್ತಿಯಿಂದ ಆಚರಿಸಿದರು.
ದುರಹಂಕಾರಿಗಳಿಗೆ ಚುನಾವಣೆಯಲ್ಲಿ ಪಾಠ: ಶ್ರೇಯಸ್ ಪಟೇಲ್
ಹಾಸನ ಲೋಕಸಭಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ೫ ವರ್ಷಗಳಲ್ಲಿಯೂ ಸಂಸದರಾಗಿದ್ದರವರು ಎಲ್ಲಿಗೂ ಭೇಟಿ ನೀಡದೆ, ಸುಳ್ಳು ಅಭಿವೃದ್ಧಿ ಪ್ರಚಾರ ನೀಡಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇಂತಹ ದರ್ಪ, ದುರಹಂಕಾರವುಳ್ಳವರಿಗೆ ಈ ಬಾರಿ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದರು.
ಲೋಕಸಭಾ ಭವಿಷ್ಯ ರೂಪಿಸುವ ಚುನಾವಣೆಯಾಗಿದೆ: ವಿಜಯೇಂದ್ರ
ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸುವ ಚುನಾವಣೆಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬೈಕ್‌ ಕಾರು ಮುಖಾಮುಖಿ ಡಿಕ್ಕಿ: ಹೆಡ್‌ಕಾನಸ್ಟೇಬಲ್‌ ಸಾವು
ಕಾರು ಹಾಗೂ ಬೈಕ್‌ನ ನಡುವೆ ನಡೆದ ಭೀಕರ ಅಫಘಾತದಲ್ಲಿ ಕರ್ತವ್ಯಕ್ಕೆ ಹಾಜರಾಗಲು ತೆರಳುತಿದ್ದ ಪೋಲೀಸ್ ಪೇದೆ ಓರ್ವರು ಸ್ಥಳದಲ್ಲೇ ಮತಪಟ್ಟಿರುವ ಘಟನೆ ನಡೆದಿದೆ.ಕಡೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸಿ.ಎನ್.ಮಲ್ಲಿಕಾರ್ಜುನ (44) ಮೃತಪಟ್ಟಿರುವ ಪೇದೆಯಾಗಿದ್ದಾರೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 412
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved