• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾರ್ಮಾಡಿ ಘಾಟಿಯಲ್ಲಿ ಮತ್ತೆ 12 ಚಕ್ರದ ಲಾರಿ ಲಾಕ್
ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು.
ಮತದಾನದಲ್ಲಿ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು
ಮತಾದನ ಮಾಡುವುದು ನಮ್ಮ ಹಕ್ಕಾಗಿದ್ದು ಪ್ರತಿಯೊಬ್ಬರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಪೊಲೀಸ್‌ ಠಾಣಾಧಿಕಾರಿ ನಿರಂಜನ ಗೌಡ ಕರೆ ನೀಡಿದರು. ಬುಧವಾರ ಪಟ್ಟಣ ಪಂಚಾಯಿತಿ ಮುಂಭಾಗದ ರಸ್ತೆಯ ಸರ್ಕಲ್ ನಲ್ಲಿ ಪಪಂ ನಿಂದ ಆಯೋಜನೆ ಮಾಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾವಂತರಿಗಿಂತ ಅವಿದ್ಯಾವಂತರೇ ಹೆಚ್ಚು ಮತ ನೀಡುತ್ತಾರೆ. ಗ್ರಾಮೀಣ ಭಾಗದ ಜನರು ತಪ್ಪದೆ ಮತ ನೀಡುತ್ತಾರೆ. ಆದರೆ, ಪಟ್ಟಣದ ಜನರು ಮತದಾನದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಇದು ಸರಿಯಲ್ಲ ಎಂದರು.
ಲೋಕಸಭಾ ಚುನಾವಣೆಗೆ ಗೆಲುವಿಗೆ ಮುಖಂಡರಿಂದ ರಕ್ತದಾನ
ದೇಶದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಹಾಗೂ ಕೋಟಾ ಶ್ರೀನಿವಾಸ್ ಪೂಜಾರಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಬೇಕೆಂದು ಬಿಜೆಪಿ ಮುಖಂಡರು ಗುರುವಾರ ನಗರದ ಶ್ರೀ ಬೋಳರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ರಕ್ತದಾನ ಮಾಡಿದರು.
ಕಡಿಮೆ ಮತದಾನ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಿ: ಸಿಇಒ ಡಾ. ಗೋಪಾಲಕೃಷ್ಣ
ಭಾರತದ ಸಂವಿಧಾನ ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.
ಎಲ್ಲಾ ಜಾತಿಯ ಬಡವರ ಪರವಾಗಿ ಹೋರಾಟ: ಕೆ.ಟಿ.ರಾಧಾಕೃಷ್ಣ
ಎಲ್ಲಾ ಜಾತಿಯಲ್ಲೂ ಬಡವರು ಇದ್ದಾರೆ ಅವರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕ್ಷೇತ್ರದ ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಕೆ.ಟಿ.ರಾಧಾಕೃಷ್ಣ ಹೇಳಿದ್ದಾರೆ.
ತರೀಕೆರೆ : ವಾಟ್ಸಾಪ್ ಮೆಸೇಜ್ ಗೆ ಸ್ಪಂದಿಸಿ ಕರ್ತವ್ಯ ಮೆರೆದ ಪುರಸಭೆ ಮುಖ್ಯಾಧಿಕಾರಿ
ವಾಟ್ಸಾಪ್ ಮೆಸೇಜ್ ಗೆ ಕೂಡಲೇ ಸ್ಪಂದಿಸಿ, ಪಟ್ಟಣದಲ್ಲಿ ಮರಕ್ಕೆ ಬಿದ್ದಿದ್ದ ಬೆಂಕಿಯನ್ನು ನಂದಿಸಲು ಸೂಚಿಸಿ ತರೀಕೆರೆ ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಕರ್ತವ್ಯ ಮೆರೆದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಳೆ ಅವಕೃಪೆಯಿಂದ ಕುಸಿದ ಅಂತರ್ಜಲ: ಏರಿದ ತರಕಾರಿ ಅಭಾವ
ಮಳೆ ಇಲ್ಲದೆ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಬೋರ್‌ವೆಲ್‌ ಅವಲಂಬಿತ ತರಕಾರಿ ಬೆಳೆಯನ್ನು ರೈತರು ಕೈ ಬಿಟ್ಟಿದ್ದಾರೆ. ಹಾಗಾಗಿ ಚಿಕ್ಕಮಗಳೂರು ಮಾರುಕಟ್ಟೆಗೆ ಹೊರ ಜಿಲ್ಲೆ ಮಾತ್ರವಲ್ಲ ನೆರೆ ರಾಜ್ಯಗಳಿಂದ ತರಕಾರಿ ಬರುತ್ತಿದೆ.
ತಾಲೂಕು ಅಡಳಿತ ಸೌಧದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ
ತರೀಕೆರೆ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅವರ ನೇತೃತ್ವದಲ್ಲಿ ಪುರಸಭೆ ವತಿಯಿಂದ ನಿರ್ವಹಿಸಲಾಯಿತು.
ಉಡುಪಿ, ಚಿಕ್ಕಮಗಳೂರು ಕ್ಷೇತ್ರಕ್ಕೆ ಇಬ್ಬರ ನಾಮಪತ್ರ
ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಬುಧವಾರ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಇಬ್ಬರು ನಾಮಪತ್ರ ಸಲ್ಲಿಕೆ
ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಳ್ಳಬೇಕು: ಬಿ.ಸಿ. ಗೀತಾ
ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೋಟರಿ ಜಿಲ್ಲಾ ರಾಜ್ಯಪಾಲೆ ಬಿ.ಸಿ. ಗೀತಾ ಸಲಹೆ ನೀಡಿದರು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 412
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved