• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಮಹಾ ರಥೋತ್ಸವ
ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಪೀಠಾಧಿಪತಿ ಶ್ರೀ ಲಕ್ಷ್ಮಿಸೇನಭಟ್ಟಾರಕ ಸ್ವಾಮೀಜಿ ದಿವ್ಯ ಸಾನ್ನಿದ್ಯದಲ್ಲಿ ಶ್ರೀ 1008 ಚಂದ್ರಪ್ರಭ ಸ್ವಾಮಿ ಹಾಗೂ ಮಹಾ ಮಾತೆ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಮಹಾ ರಥೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು.
ಚಿಕ್ಕಮಗಳೂರು: ಗ್ರಾಪಂ ಸದಸ್ಯರ ಸಮಸ್ಯೆ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ
ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆ ಪರಿಹಾರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ವಾಣಿ ಎಚ್ಚರಿಕೆ
ಮತ್ತೊಮ್ಮೆ ಮೋದಿ ನಾಯಕತ್ವದ ಅಗತ್ಯಕ್ಕಾಗಿ ಮೈತ್ರಿ : ಎಂ.ಕೆ.ಪ್ರಾಣೇಶ್‌
ಕಡೂರು ತಾಲೂಕಿನ‌ ಮಲ್ಲೇಶ್ವರದ ಬೆಂಕಿ‌ ಲಕ್ಷ್ಮಯ್ಯ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಜಂಟಿ ಸಮನ್ವಯ ಸಭೆ ನಡೆಯಿತು.
ಚಿಕ್ಕಮಗಳೂರು : ಅರ್ಹರು ತಪ್ಪದೆ ಮತ ಚಲಾಯಿಸಿ- ಡೀಸಿ ಮೀನಾ
ಚಿಕ್ಕಮಗಳೂರಿನಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಜಾಥಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಚಾಲನೆ ನೀಡಿದರು. ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಇದ್ದರು.
ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,91,258 ಮತದಾರರು
ತರೀಕೆರೆಯಲ್ಲಿ ಉಪವಿಭಾಗಾಧಿಕಾರಿ ಕಾರ್ಯಾಲಯದಲ್ಲಿ ಏರ್ಪಾಡಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ, ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು. ತಹಸೀಲ್ದಾರ್ ವಿ.ಎಸ್.ರಾಜೀವ್, ಚುನಾವಣಾ ಶಾಖೆ ಶಿರಸ್ತೆದಾರ್ ಕೃಷ್ಣಮೂರ್ತಿ ಇದ್ದಾರೆ.
ಚುನಾವಣೆ ಸವಾಲಾಗಿ ಸ್ವೀಕರಿಸಿ: ಜಾಕೀರ್‌ ಹುಸೇನ್‌
ಚಿಕ್ಕಮಗಳೂರಿನ ಬಿಎಸ್ಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಉದ್ಘಾಟಿಸಿದರು.
ಶ್ರೀಗುರುನಿರ್ವಾಣಸ್ವಾಮಿ ಮಠದ ಬ್ರಹ್ಮರಥೋತ್ಸವ
ಚಿಕ್ಕಮಗಳೂರು ಸಮೀಪದಲ್ಲಿರುವ ಶ್ರೀ ಗುರು ನಿರ್ವಾಣಸ್ವಾಮಿ ಮಠದ ಶ್ರೀ ಮಲ್ಲೇಶ್ವರಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯೊಂದಿಗೆ ನೆರವೇರಿತು.
ಕೋಟಾರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರು: ಮಾಜಿ ಸಚಿವ ವಿನಯ ಸೊರಕೆ
ಕಾರ್ಯಕರ್ತನಿಂದ ನಾಯಕನೇ ಹೊರತು, ನಾಯಕನಿಂದ ಕಾರ್ಯಕರ್ತರಲ್ಲ. ಈ ಬಾರಿ ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಹೆಗೆಡೆ ವಿನಂತಿಸಿಕೊಂಡರು.
ಸಾರ್ವಜನಿಕ ಸೇವೆಯಲ್ಲಿ ಪೊಲೀಸರ ಪಾತ್ರ ಅಪಾರ: ಯೋಗೇಂದ್ರನಾಥ್‌
ಚಿಕ್ಕಮಗಳೂರಿನ ರಾಮನಹಳ್ಳಿ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಯಿತು. ಡಿಸಿ ಮೀನಾ ನಾಗರಾಜ್‌, ಎಸ್ಪಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಇದ್ದರು.
ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಜಯಪ್ರಕಾಶ್‌ ಹೆಗ್ಡೆ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಸೋಮವಾರ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 412
  • next >
Top Stories
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved