• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಕ್ಲಬ್ ಸಮಾಜಸೇವೆ ಶ್ಲಾಘನೀಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ರೋಟರಿ ಕ್ಲಬ್ ನ ಸಮಾಜ ಸೇವೆ ಕಾರ್ಯ ಶ್ಲಾಘನೀಯ ವೆನಿಸಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ರೋಟರಿ ಕ್ಲಬ್‌ ನಿಂದ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ 2024-25ನೇ ಸಾಲಿನ ರೋಟರಿ ಕ್ಲಬ್.ನ ಪದವಿ ಪ್ರಧಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ರೋಟರಿ ಶಾಲೆಗೆ ಅರ್ಥಿಕ ನೆರವು ನೀಡುವುದಾಗಿ ಅವರು ಹೇಳಿದರು.
ಭಾರೀಮಳೆಗೆ ಶಿಥಿಲಗೊಂಡ 3 ಸೇತುವೆಗಳ ವೀಕ್ಷಿಸಿದ ಡಾ.ಕೆ.ಪಿ.ಅಂಶುಮಂತ್
ನರಸಿಂಹರಾಜಪುರ, ಕಡಹಿನಬೈಲು ಗ್ರಾಮದ 3 ಸೇತುವೆಗಳು ಹಾಳಾಗಿರುವುದರಿಂದ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಶಾಶ್ವತ ಪರಿಹಾರ ಮಾಡಲಾಗುವುದು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಭರವಸೆ ನೀಡಿದರು.
200 ಎಕ್ರೆಯಲ್ಲಿ ಯಂತ್ರ ಶ್ರೀ ಯೋಜನೆಯಡಿ ನಾಟಿ ಕಾರ್ಯ: ಶಿವಕುಮಾರ್
ನರಸಿಂಹರಾಜಪುರ, ತಾಲೂಕಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಭತ್ತದ ನಾಟೀ ಯಾಂತ್ರೀಕರಿಸಿದ್ದು ತಾಲೂಕಿನಲ್ಲಿ 200 ಎಕರೆ ಬತ್ತದ ಗದ್ದೆಯಲ್ಲಿ ಯಂತ್ರ ಶ್ರೀ ಯೋಜನೆಯಡಿ ನಾಟಿ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೊಪ್ಪ, ನರಸಿಂಹರಾಜಪುರ ತಾಲೂಕಿನ ಕೃಷಿ ಮೇಲ್ವಿಚಾರಕ ಶಿವಕುಮಾರ್ ತಿಳಿಸಿದರು.
ಅರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಬಿಎಸ್‌ಪಿ ಒತ್ತಾಯ
ಬಿಎಸ್‌ಪಿ ತಮಿಳುನಾಡು ರಾಜ್ಯಾಧ್ಯಕ್ಷ ಕೆ.ಅರ್ಮ್‌ಸ್ಟ್ರಾಂಗ್‌ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಎಸ್‌ಪಿ ಮುಖಂಡರು ಎಡಿಸಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಅನುಭವದ ಮಾತುಗಳು ಬದುಕಿಗೆ ದಾರಿದೀಪ
-ಕಡೂರು ತಾಲೂಕಿನ ಸಿಂಗಟಗೆರೆ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.
ಮುಂದುವರೆದ ಮಳೆ: ಬಾಸಾಪುರದಲ್ಲಿ ರಸ್ತೆ ಸಂಪರ್ಕ ಕಡಿತ
ಬಾಳೆಹೊನ್ನೂರಿನ ಭದ್ರಾ ನದಿಯ ನೂತನ ಸೇತುವೆ ನಿರ್ಮಾಣದ ಕೆಲಸಕ್ಕೆ ತಂದಿದ್ದ ಜನರೇಟರ್ ನದಿಯ ನೀರಿನಲ್ಲಿ ಮುಳುಗಿರುವುದು.
ಗ್ರಾಮೀಣ ಜನರಿಗೆ ಗುಣಮಟ್ಟದ ಆಹಾರ ದೊರಕಲಿ
ಕಡೂರು ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ನಡೆಯಿತು.
ವರುಣನ ಆರ್ಭಟಕ್ಕೆ ಮಲೆನಾಡು ತತ್ತರ
ಚಿಕ್ಕಮಗಳೂರು-ಕೊಪ್ಪ ರಸ್ತೆಯಲ್ಲಿರುವ ನಾರ್ವೆ ಬಳಿ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿರುವುದು.
ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಉಪವಿಭಾಗಾಧಿಕಾರಿ ಬೋಧನೆ
ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತು ಸಿದೀರ್ಘ ಚರ್ಚೆ
ಮಳೆ-ಗಾಳಿಗೆ ಮರಗಳು ಧರೆಗೆ
ನರಸಿಂಹರಾಜಪುರ ತಾಲೂಕಿನ ಕಾನೂರು- ಕುದುರೆಗುಂಡಿ ರಸ್ತೆಯಲ್ಲಿ ಬಿದ್ದಿರುವ ಮರ
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved