• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಡಿಎ ಆಯ್ಕೆ ಪಕ್ಷ ನಿಷ್ಠೆಗೆ ತೋರಿದ ನೈಜ ಸಾಕ್ಷಿ: ಶಾಸಕ ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಯಾಜ್‌ ಹಾಗೂ ಇತರೆ ಸದಸ್ಯರಿಗೆ ಶಾಸಕ ಎಚ್‌.ಡಿ.ತಮ್ಮಯ್ಯ, ಮಾಜಿ ಎಂಎಲ್‌ಸಿ ಗಾಯತ್ರಿ ಶಾಂತೇಗೌಡ, ಡಾ.ಡಿ.ಎಲ್‌.ವಿಜಯಕುಮಾರ್‌, ಬಿ.ಎಂ. ಸಂದೀಪ್‌ ಅಭಿನಂದನೆ ಸಲ್ಲಿಸಿದರು.
ಕಡೂರು ಪುರಸಭೆ ನಗರಸಭೆನ್ನಾಗಿಸಲು ಪ್ರಸ್ತಾವನೆ: ಶಾಸಕ ಕೆ.ಎಸ್.ಆನಂದ್
ಕಡೂರು ಪಟ್ಟಣದ ಕೋರ್ಟ್ ಮುಂಭಾಗದಲ್ಲಿ ನಗರೋತ್ಥಾನ ಯೋಜನೆಯಲ್ಲಿ ₹1. 25 ಕೋಟಿ ವೆಚ್ಚದ ಚರಂಡಿ ಮತ್ತಿತರ ಕಾಮಗಾರಿಗಳಿಗೆ ಚಾಲನೆ
ಡೆಂಘೀ ನಿಯಂತ್ರಣಕ್ಕೆ ಬೃಹತ್ ಲಾರ್ವಾ ಸಮೀಕ್ಷಾ ಅಭಿಯಾನ
ತರೀಕೆರೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಸೀಲ್ದಾರ್ ವಿ.ಎಸ್.ರಾಜೀವ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜೆ.ಚಂದ್ರಶೇಖರ್, ತಾಪಂ ಇಒ ಗಣೇಶ್ ಇದ್ದರು.
ಜಾನಪದ ಕವಿಗಳಿಂದ ಕನ್ನಡ ಭಾಷೆ, ನಾಡು-ನುಡಿಗೆ ಜೀವ
ಕರ್ನಾಟಕ ಜಾನಪದ ಪರಿಷತ್ತು ಚಿಕ್ಕಮಗಳೂರು ಮತ್ತು ಅಜ್ಜಂಪುರ ತಾಲೂಕು ಘಟಕಗಳಿಂದ ಮುದಿಗೆರೆ ಗ್ರಾಮದಲ್ಲಿ ಜಾನಪದ ಕವಿಗಳ ಬದುಕು ಬರಹ ವಿಚಾರ ಸಂಕಿರಣ ಮತ್ತು ಜಾನಪದ ಸಾಂಸ್ಕೃತಿಕ ಸಮಾರಂಭ ನಡೆಯಿತು.
ಬಾಳೆಹೊನ್ನೂರಲ್ಲಿ ಮುಂದುವರೆದ ಪುನರ್ವಸು ಮಳೆ ಅಬ್ಬರ
ಬಾಳೆಹೊನ್ನೂರಿನಿಂದ ಮೇಲ್ಪಾಲ್ ಮೂಲಕ ಕೊಪ್ಪ ಸಂಪರ್ಕಿಸುವ ಅರಳೀಕೊಪ್ಪದ ಬಳಿ ಬೃಹತ್ ಗಾತ್ರದ ಗರಿಗೆ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿರುವುದು.
ಕಂಪನಿ ಕಾರ್ಯದರ್ಶಿ ಉದ್ಯೋಗದಲ್ಲಿ ವಿಪುಲ ಅವಕಾಶ
ಪ್ರಪಂಚದಲ್ಲಿ ಏನು ಬೇಕಾದರು ಸಾಧಿಸಬಹುದು ಮತ್ತು ಎಲ್ಲವನ್ನು ಸಾಧಿಸಲು ಸಾಧ್ಯವಿದೆ ಎಂದರು. ಯಾವುದೇ ವಿಷಯದಲ್ಲಿ ಸಾಧನೆ ಮಾಡಬೇಕಾದರೆ ಕಲಿಯಬೇಕೆಂಬ ಹಸಿವು ಇರಬೇಕು.
ಮಲೆನಾಡಾದ್ಯಂತ ಮಳೆ ಅಬ್ಬರ: ಜನ ಜೀವನ ಅಸ್ತವ್ಯಸ್ತ
ಬಾಳೆಹೊನ್ನೂರು- ಮೇಲ್ಪಾಲ್ ರಸ್ತೆಯಲ್ಲಿರುವ ಅರಳಿಕೊಪ್ಪ, ಕೊಪ್ಪ ತಾಲೂಕಿನ ಹಗಲಗಂಡಿ, ಜಯಪುರದ ಹೆಗ್ಗೂರು, ಮೂಡಿಗೆರೆ ತಾಲೂಕಿನ ದೇವರಮನೆ- ಕೋಗಿಲೆ ರಸ್ತೆಯಲ್ಲಿ ಮರಗಳು ರಸ್ತೆಗಳಿಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು.
ಶೃಂಗೇರಿ ಕಪ್ಪೆಶಂಕರ ದೇಗುಲ ಮುಳುಗಡೆ
ತುಂಗಾನದಿ ತೀರದಲ್ಲಿರುವ ಕಪ್ಪೆಶಂಕರ ದೇವಾಲಯ, ಸಂಧ್ಯಾವಂದನಾ ಮಂಟಪಕ್ಕೆ ನೀರು ನುಗ್ಗಿ, ಕಪ್ಪೆಶಂಕರ ದೇಗುಲ ಸಂಪೂರ್ಣವಾಗಿ ಪ್ರವಾಹದಲ್ಲಿ ಮುಳುಗಡೆಯಾಗಿದೆ.
ರಾಣಿ ಝರಿ ಬಳಿ ವ್ಹೀಲಿಂಗ್‌: ಐವರ ವಿರುದ್ಧ ಪ್ರಕರಣ ದಾಖಲು
ಪ್ರವಾಸಕ್ಕೆ ಬಂದಿದ್ದ ಉಜಿರೆ ಮೂಲದ ಐವರು ಯುವಕರು ವ್ಹೀಲಿಂಗ್‌ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆ ಹಾಳು ಮಾಡಿರುವ ಘಟನೆ ರಾಣಿ ಝರಿ ಬಳಿ ಭಾನುವಾರ ನಡೆದಿದೆ
ನರಸಿಂಹರಾಜಪುರ ಭಾರೀ ಮಳೆ: ಮನೆ ಕುಸಿತ
ನರಸಿಂಹರಾಜಪುರದಿಂದ ರಾವೂರು ಮೀನು ಕ್ಯಾಂಪಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಹೊನ್ನೇ ಮರ ಬಿದ್ದು ಕೆಲವು ಸಮಯ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved