• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೌಕರಿ ನಿರ್ವಹಿಸಲು ಜ್ಞಾನಕ್ಕಿಂತ ಅನುಭವ ಮುಖ್ಯ: ಪೂರ್ಣಿಮಾ
ಕಡೂರು, ಸರ್ಕಾರಿ ಕಚೇರಿಗಳಲ್ಲಿ ನೌಕರಿ ನಿರ್ವಹಿಸಲು ಜ್ಞಾನಕ್ಕಿಂತ ವೃತ್ತಿಯ ಅನುಭವ ಮುಖ್ಯ ಎಂದು ತಾಲೂಕು ದಂಡಾಧಿಕಾರಿ ಸಿ.ಎಸ್. ಪೂರ್ಣಿಮಾ ಹೇಳಿದರು.
ಪವರ್ ಕಟ್ ನಿರ್ವಹಣೆಗೆ ಮೆಸ್ಕಾಂ ಸಿಬ್ಬಂದಿ ಕೊರತೆ
ತರೀಕೆರೆ, ಪಟ್ಟಣದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಗ್ರಾಹಕರಿಗೆ ಒಂದು ದೊಡ್ಡ ತಲೆನೋವಾಗಿದೆ. ರಾತ್ರಿ ಹಗಲು ಎನ್ನದೆ ಪದೇ ಪದೇ ಕರೆಂಟು ಹೋಗುತ್ತಲೇ ಇರುತ್ತದೆ. ಬಿರು ಬೇಸಿಗೆ ಈ ಸಮಯದಲ್ಲಿ ಜಮೀನು, ತೋಟ, ಹೊಲ ಗದ್ದೆಗಳಲ್ಲಿ ಕೊಳವೆ ಬಾವಿ ಗಳಿಂದ ಪಂಪ್ ಸೆಟ್ ಗಳ ಮೂಲಕ ಬೆಳೆಗಳಿಗೆ ನೀರು ಹಾಯಿಸಲು ನಿರಂತರವಾಗಿ ವಿದ್ಯುತ್ ಬೇಕೇ ಬೇಕು. ಆದರೆ ಆಗಾಗ್ಗೆ ಕೈಕೊಡುವ ಈ ವಿದ್ಯುತ್ತಿನಿಂದ ಬೆಳೆದು ನಿಂತ ಬೆಳೆಗಳಿಗೆ ನೀರು ಪೂರೈಸಲು ಹೆಣಗಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ರೈತರು.
ಸ್ವಚ್ಛತೆಗೆ ಆದ್ಯತೆ ಕೊಡುವುದು ಪ್ರತಿಯೊಬ್ಬರ ಕರ್ತವ್ಯ: ತಮ್ಮಯ್ಯ
ಚಿಕ್ಕಮಗಳೂರು: ಆರೋಗ್ಯದ ದೃಷ್ಟಿಯಿಂದ ಸ್ವಚ್ಛತೆಗೆ ಆದ್ಯತೆ ಕೊಡುವುದು ಪ್ರತಿಯೊಬ್ಬ ನಾಗರಿಕರ ಮೂಲ ಕರ್ತವ್ಯ. ಸ್ಥಳೀಯವಾಗಿ ಮನೆಯಂಗಳದ ಕಸವನ್ನು ಸ್ವಚ್ಛಗೊಳಿಸುವ ಮುಖಾಂತರ ಸರ್ಕಾರದ ಜತೆಗೆ ಕೈಜೋಡಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ವಿಶ್ವ ಎದುರಿಸುತ್ತಿರುವ ಸಮಸ್ಯೆಗಳಿಗೆ ಬಸವ ತತ್ತ್ವಗಳೇ ಪರಿಹಾರ : ಸಿ.ಟಿ. ರವಿ

 ಸಮಾಜದಲ್ಲಿ ಎಲ್ಲಾ ಮನುಜರು ಸಮಾನರಾಗಿದ್ದು, ವಿಶ್ವವೇ ಒಂದು ಕುಟುಂಬ ಎಂದು ಸಾರಿದ ಬಸವಣ್ಣನವರು ವಿಶ್ವ ಪ್ರೇಮದ ಅನುಸಂಧಾನಕ್ಕೆ ಕಾರಣರಾದವರು.  

ಸಮ ಸಮಾಜದ ಕನಸು ನನಸಾಗಿಸಬೇಕಾಗಿದೆ: ಮಾಜಿ ಶಾಸಕ ಡಿ.ಎಸ್.ಸುರೇಶ್
ತರೀಕೆರೆ, ಬಸವಾದಿ ಶರಣರು ಬಯಸಿದ ಸಮ ಸಮಾಜದ ಕನಸು ನನಸಾಗಿಸುವ ಮೂಲಕ ರಾಜ್ಯವನ್ನು ಕಲ್ಯಾಣ ರಾಜ್ಯವಾಗಿ ಮಾಡಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಜಾತಿಯ ಕತ್ತಲೆ ಕಳೆದು ಜ್ಯೋತಿ ಬೆಳಗಿದವರು ಬಸವಣ್ಣ: ಡಾ.ಎನ್.ಜೆ.ಶಿವಕುಮಾರ್
ನರಸಿಂಹರಾಜಪುರ, 12 ನೇ ಶತಮಾನದಲ್ಲಿಯೇ ಜಾತಿ ಎಂಬ ಕತ್ತಲೆ ಹೋಗಲಾಡಿಸಿ, ಜ್ಯೋತಿ ಬೆಳಗಿಸಿದವರು ಬಸವಣ್ಣನವರು ಎಂದು ದಾವಣಗೆರೆ ಸಾಹಿತಿ ಡಾ.ಎನ್.ಜೆ.ಶಿವಕುಮಾರ್ ಹೇಳಿದರು.
ಶ್ರೀ ಮಾತೆ ಜನಿಸಿರುವ ಪುಣ್ಯ ದಿನವೇ ವರ್ಧಂತ್ಯುತ್ಸವ : ಭೀಮೇಶ್ವರ ಜೋಷಿ
ಮೂಡಿಗೆರೆ: ಅಗಸ್ತ್ಯರಿಂದ ಪ್ರತಿಷ್ಠಾಪನೆಗೊಂಡ ಶ್ರೀ ಅನ್ನಪೂರ್ಣೇಶ್ವರಿ ದೇವಿ ಶ್ರೀ ಕ್ಷೇತ್ರದ ರೈತರಿಗೆ ಗ್ರಾಮಸ್ಥರಿಗೆ ನಾಡಿನ ಜನತೆಗೆ ಒಳಿತು ಮಾಡಿದ್ದಾಳೆ. ನಾವು ಹುಟ್ಟುಹಬ್ಬವನ್ನು ಹೇಗೆ ಆಚರಿಸಿಕೊಳ್ಳುತ್ತೇವೆಯೋ ಹಾಗೆಯೆ ಶ್ರೀ ಮಾತೆ ಜನಿಸಿರುವ ದಿನವನ್ನೆ ವರ್ಧಂತೋತ್ಸವ ಆಚರಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಹೊರನಾಡು ಆಧಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತ ಡಾ.ಜಿ.ಭೀಮೇಶ್ವರ ಜೋಷಿ ಹೇಳಿದರು.
ಶೃಂಗೇರಿ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬೆಳಿಗ್ಗೆ ಆಗಮಿಸಿದ ಇವರು ಶ್ರೀಮಠದ ಆವರಣದಲ್ಲಿರುವ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರ‍ಳಿ ಶ್ರೀ ಶಾರದಾಂಬೆ ದರ್ಶನ ಪಡೆದರು.
ಸಾರ್ವಜನಿಕರ ಸೇವೆಗೆ ನಮ್ಮ ವಕೀಲರ ಬಳಗ ಸ್ಥಾಪನೆ: ಕೆ.ಎಲ್.ಲಿಂಗರಾಜು
ತರೀಕೆರೆ: ಕುಂದುಕೊರತೆ ನಿವಾರಿಸಲು ಸಾರ್ವಜನಿಕರ ಸೇವೆಗಾಗಿ ನಮ್ಮ ವಕೀಲರ ಬಳಗ ಸ್ಥಾಪಿಸಲಾಗಿದೆ ಎಂದು ಹಿರಿಯ ವಕೀಲ ಕೆ.ಎಲ್.ಲಿಂಗರಾಜು ಹೇಳಿದ್ದಾರೆ.
ದೇವಾಲಯಗಳು ಶ್ರದ್ಧಾ ಕೇಂದ್ರಗಳಾಗಿರಲಿ : ರವಿಶಂಕರ್‌
ಜಯಪುರ, ದೇವಾಲಯಗಳು ಶ್ರದ್ಧಾ ಕೇಂದ್ರಗಳಾಗಿರಬೇಕು. ಆಕರ್ಷಕ ಕೇಂದ್ರಗಳಾಗಬಾರದು. ದೇವಾಲಯಗಳಲ್ಲಿ ಭಕ್ತಿಯ ಪೂಜೆ ಗಿಂತ ಆಡಂಬರದ ಪೂಜೆ ಹೆಚ್ಚಾಗುತ್ತಿದೆ. ಇದರಿಂದ ದೇವರನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. ಪೂಜೆಯಲ್ಲಿ ಭಕ್ತಿ ಹೆಚ್ಚಾಗಿ ರಬೇಕು ಎಂದು ರಾಜ್ಯ ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಪಿ. ರವಿಶಂಕರ್ ಹೇಳಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 437
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved