• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆ ಜೀರ್ಣೋದ್ದಾರಕ್ಕೆ ಸಂಪೂರ್ಣ ಸಹಕಾರ: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಕರಕುಚ್ಚಿ ಗ್ರಾಮದ ಸರ್ಕಾರಿ ಶಾಲೆ ಜೀರ್ಣೋದ್ದಾರಕ್ಕೆ ಮುಂಬರುವ ದಿನಗಳಲ್ಲಿ ಸಂಪೂರ್ಣ ಸಹಕಾರ ಇರುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಕನ್ನಡದಲ್ಲಿ ಕಲಿಸಿ: ಪುಟ್ಟರಾಜು
ಕಡೂರು, ಜಾಗತೀಕರಣದ ಪ್ರಭಾವದಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿ ನಲುಗುತ್ತಿದ್ದು ಸರ್ಕಾರಿ ಶಾಲೆಗಳು ಮುಚ್ಚದಂತೆ ಸರ್ಕಾರ ಕನ್ನಡದ ಉಳಿವಿಗೆ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕನ್ನಡದಲ್ಲಿ ಕಲಿಸಬೇಕು ಎಂದು 6 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹೊಸೂರು ಪುಟ್ಟರಾಜು ಆಗ್ರಹಿಸಿದರು.
ಅರಣ್ಯ ಪ್ರದೇಶದ ಜಾಗ ಒತ್ತುವರಿ ಅಧಿಕಾರಿಗಳಿಂದ ತೆರವು
ಬೀರೂರು, ಬೀರೂರು ಹೋಬಳಿ ಎಮ್ಮೆದೊಡ್ಡಿಯ ಬೆಳ್ಳಿಗುತ್ತಿ ಸಮೀಪದ ಸರ್ವೆ ನಂ 70ರಲ್ಲಿನ 10 ಎಕರೆ ಅರಣ್ಯ ಪ್ರದೇಶ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಪೊಲೀಸರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ಶನಿವಾರ ಬೆಳ್ಳಂಬೆಳಿಗ್ಗೆ ಯಂತ್ರೋಪಕರಣಗಳ ಮೂಲಕ ತೆರವುಗೊಳಿಸಿ ಜಾಗನ್ನು ವಶಕ್ಕೆ ಪಡೆದರು.
ವಾರಾಂತ್ಯ: ಗಿರಿ ಪ್ರದೇಶಕ್ಕೆ ಹರಿದು ಬಂದ ಸಾವಿರಾರು ಪ್ರವಾಸಿಗರು
ಚಿಕ್ಕಮಗಳೂರು, ವಾರಾಂತ್ಯ ದಲ್ಲಿ ಮುಳ್ಳಯ್ಯನಗಿರಿ ಮತ್ತು ದತ್ತಪೀಠಕ್ಕೆ ಆಗಮಿಸಿದ ಪ್ರವಾಸಿಗರಿಗೆ ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆಯ ಮೂಲಕ ಪ್ರವಾಸಿಗರಿಗೆ ಶಾಕ್ ನೀಡಿದ್ದಾರೆ.
ಬಿಎಸ್‌ಎನ್‌ಎಲ್ ಸಂಪರ್ಕ ಸಮಸ್ಯೆ: ಗ್ರಾಮಸ್ಥರ ಆರೋಪ
ನರಸಿಂಹರಾಜಪುರ, ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ಬರುವ ತಾವರಗಟ್ಟೆ ಎಂಬ ಪ್ರದೇಶದಲ್ಲಿ ಬರುವ ಬಿಎಸ್‌ಎನ್‌ ಎಲ್‌ ಟವರ್‌ ಇದ್ದು ಕಳೆದ 6 ವರ್ಷದಿಂದಲೂ ಸರಿಯಾಗಿ ಕಾರ್ಯ ನಿರ್ವಹಿಸದೆ ಸುತ್ತ ಮುತ್ತಲಿನ ಗ್ರಾಮಗಳ 2-3 ಸಾವಿರ ಗ್ರಾಹಕರು ಪರದಾಡುವಂತಾಗಿದೆ ಎಂದು ಆ ಭಾಗದ ಬಿಎಸ್‌ ಎನ್‌ಎಲ್‌ ಗ್ರಾಹಕರು ದೂರಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ ಉಪಾಧ್ಯಕ್ಷರಾಗಿ ಎನ್‌.ಆರ್‌.ಸತೀಶ್ ಅವಿರೋಧ ಆಯ್ಕೆ
ನರಸಿಂಹರಾಜಪುರ, ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಎನ್‌.ಆರ್‌.ಸತೀಶ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋಟೆ ಕೆರೆ ಸುತ್ತ ಸ್ವಚ್ಛತೆ, ನಿಗಾವಹಿಸಲು ಕಟಾರಿಯಾ ಸೂಚನೆ
ಚಿಕ್ಕಮಗಳೂರು, ನಗರದ ಕೋಟೆ ಕೆರೆ ಸುತ್ತಲೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾಕಿಂಗ್ ಪಾತ್ ಹಾಗೂ ವಿದ್ಯುತ್ ದ್ವೀಪ ಅಳವಡಿಸಬೇಕು ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ ಅವರು ತಹಸೀಲ್ದಾರ್ ಹಾಗೂ ಪೌರಾಯುಕ್ತರಿಗೆ ಸೂಚನೆ ನೀಡಿದರು.
ಮಕ್ಕಳು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು: ಎನ್.ಪಿ.ಈಶ್ವರಪ್ಪ
ತರೀಕೆರೆ, ನಮ್ಮ ಶಾಲಾ ಮತ್ತು ಹಾಸ್ಟೆಲ್ ಮಕ್ಕಳು ಸರ್ಕಾರ ಮತ್ತು ಸ್ಥಳೀಯ ದಾನಿಗಳು ನೀಡಿರುವ ಈ ಅಭ್ಯಾಸ ಸಾಮಗ್ರಿಗಳನ್ನು ಬಳಸಿಕೊಂಡು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಶಾಲಾ ಸಮಿತಿ ಸದಸ್ಯ ಎನ್ .ಪಿ. ಈಶ್ವರಪ್ಪ ತಿಳಿಸಿದ್ದಾರೆ.
ಮರಳು ನಿಕ್ಷೇಪ ಜಂಟಿ ಪರಿಶೀಲನೆಗೆ ಸಚಿವ ಕೆ.ಜೆ. ಜಾರ್ಜ್‌ ಸೂಚನೆ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದೆಯೇ ?, ಈ ರೀತಿಯ ಸಂದೇಹ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವ್ಯಕ್ತವಾಯಿತು.
7 ನೇ ವೇತನ ಆಯೋಗ ವರದಿ ಯಥಾವತ್‌ ಅನುಷ್ಠಾನಕ್ಕೆ ಒತ್ತಾಯ
ನರಸಿಂಹರಾಜಪುರ, ರಾಜ್ಯ ವೇತನ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಮಂಜುನಾಥ್‌ ಸರ್ಕಾರವನ್ನು ಒತ್ತಾಯಿಸಿದರು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved