ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ಕರ್ತವ್ಯದಿಂದ ಪಿಡಿಒ ವಿಮುಕ್ತಿಗೆ ಮನವಿ
ತಾಲೂಕಿನ ಮೆಣಸೆ ಗ್ರಾಮಪಂಚಾಯಿತಿ ಪಿಡಿಒರವರನ್ನು ಚುನಾವಣಾ ಕರ್ತವ್ಯದಿಂದ ವಿಮುಕ್ತಿಗೊಳಿಸುವಂತೆ ಮೆಣಸೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಕಚೇರಿಯಲ್ಲಿ ತಹಸಿಲ್ದಾರ್ಗೆ ಮನವಿ ಸಲ್ಲಿಸಿದರು.
ಮೋದಿ ಆಡಳಿತ ಕೊನೆಗಾಣಿಸಲು ಇಂಡಿಯಾ ಕೂಟಕ್ಕೆ ಬೆಂಬಲ: ಸಿಪಿಐ
ಬಿಜೆಪಿ ಮೂಲಭೂತ ವಿಷಯಗಳನ್ನು ಮರೆಮಾಚಿದ್ದು ದ್ವಿಪಕ್ಷೀಯ ಚುನಾವಣಾ ನಡೆಸುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್ ಅವರು ಹೇಳಿದರು.
ಬದುಕಿನ ಜಂಜಾಟಕ್ಕೆ ಸಂಗೀತ ಸಂಜೀವಿನಿ: ಡಾ.ವೀರಸೋಮೇಶ್ವರ
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದ ಅಂಗವಾಗಿ ನಡೆದ ಸಂಗೀತ ಸೌರಭದಲ್ಲಿ ಪಂಡಿತ ಡಾ.ರಾಜಗುರು ಗುರುಸ್ವಾಮಿ ಕಲಕೇರಿ ಅವರಿಗೆ ಶ್ರೀರಂಭಾಪುರಿ ಜಗದ್ಗುರುಗಳು ಸತ್ಕರಿಸಿ ಆಶೀರ್ವದಿಸಿದರು.
ಜಯಪ್ರಕಾಶ್ ಹೆಗ್ಡೆ ಗೆಲವು ನಿಶ್ಚಿತ: ಶ್ರೀನಿವಾಸ್
ತರೀಕೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ಮತದಾನ ಮೂಲಕ ದೇಶದ ರಕ್ಷಣೆಗೆ ಮುಂದಾಗಿ: ಗೋಪಾಲಕೃಷ್ಣ
ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಮತದಾನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಡಾ.ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.
ಹದಿಹರೆಯದಲ್ಲಿ ಮನಸ್ಸು ಸದಾ ಚಂಚಲ: ಸೂನಾ ಕಮಲ್ ಬಾಬು
ನರಸಿಂಹರಾಜಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಸಮಸ್ಯೆಗಳ ಎಂಬ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು.
ದೇಶದ ಆಹಾರ ಭದ್ರತೆಗೆ ಹಸಿರು ಕ್ರಾಂತಿ ಕಾರಣ: ಎಂ.ಮಹೇಶ್
ತರೀಕೆರೆ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಮೇಳ ಮತ್ತು ವಸ್ತು ಪ್ರದರ್ಶನ ಕಾರ್ಯಾಕ್ರಮ ದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಉಪಾಧ್ಯಕ್ಷರಾದ ಎಂ.ಮಹೇಶ್ ಅವರು ನೆರವೇರಿಸಿದರು.
ಕಾಫಿಯ ತವರೂರಲ್ಲಿ ಇಂದಿನಿಂದ ನುಡಿ ಜಾತ್ರೆ
ಕರಾವಳಿಯ ಹಬ್ಬಾಗಿಲಿನಲ್ಲಿರುವ ಮೂಡಿಗೆರೆಯಲ್ಲಿ ಈ ಬಾರಿ ಇಂದಿನಿಂದ ಎರಡು ದಿನಗಳ ಕಾಲ ನುಡಿಜಾತ್ರೆ ನಡೆಯಲಿದೆ.
ಲೋಕಾ ಚುನಾವಣೆ ಬಹಿಷ್ಕರಿಸಿ ಆಯೋಗಕ್ಕೆ ಪತ್ರ
ಬಾಳೆಹೊನ್ನೂರು ಸಮೀಪದ ಬನ್ನೂರಿನ ಜಕ್ಕಣಕ್ಕಿ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಎನ್.ಆರ್.ಪುರ ತಹಸೀಲ್ದಾರ್ ರಮೇಶ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು.
ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ: ತಮ್ಮಯ್ಯ
ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ಲೋಕಸಭಾ ಚುನಾವಣಾ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಭಾಗವಹಿಸಿ ಮಾತನಾಡಿದರು.
< previous
1
...
327
328
329
330
331
332
333
334
335
...
412
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್ಗೆ ಕತಾರ್ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ