• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಸಲು ಆಗ್ರಹ: ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಕೆ
ಚಿಕ್ಕಮಗಳೂರು, ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಬೇಕು, ನೂತನ ಪಿಂಚಣಿ ಯೋಜನೆ ಕೈ ಬಿಟ್ಟು, ಹಳೇ ಯೋಜನೆಯನ್ನೇ ಮುಂದುವರಿಸಬೇಕು ಮತ್ತು ತಮಗೂ ಆರೋಗ್ಯ ಸಂಜೀವಿನಿ ವಿಮಾ ಯೋಜನೆ ಜಾರಿಗೊಳಿಸ ಬೇಕೆಂದು ರಾಜ್ಯ ಸರ್ಕಾರಿ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರಸಭೆ ಏಕಪಕ್ಷೀಯ ನಿರ್ಣಯ ರದ್ದತಿಗೆ ಸದಸ್ಯರ ಆಗ್ರಹ
ಚಿಕ್ಕಮಗಳೂರು, ನಗರಸಭೆಯಲ್ಲಿ ಪ್ರತಿ ವಿಷಯಕ್ಕೆ ಅನುಮೋದನೆ ಪಡೆದು ಮಂಜೂರಾತಿ ನೀಡಬೇಕೆಂಬ ಸಂವಿಧಾನಾತ್ಮಕವಾದ ಹಕ್ಕನ್ನು ನಗರಸಭೆ ಅಧ್ಯಕ್ಷರು ಗಾಳಿಗೆ ತೂರಿದ್ದಾರೆ ಎಂದು ನಗರಸಭೆ ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.
ಇಂದು ಕಡೂರಿನಲ್ಲಿ 6 ನೇ ತಾಲೂಕು ಸಾಹಿತ್ಯ ಸಮ್ಮೇಳನ
ಕಡೂರು, ಇಂದು ಕಡೂರು ಪಟ್ಟಣದಲ್ಲಿ 6 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (ಜುಲೈ 13,ಶನಿವಾರ) ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ನಡೆಯಲಿದೆ ಎಮದು ಪ್ರಚಾರ ಸಮಿತಿ ಅಧ್ಯಕ್ಷ ಬಾಲುಮಚ್ಚೇರಿ ತಿಳಿಸಿದರು.
ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ನೌಕರರ ಮನವಿ
ಕಡೂರು, ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸ ಬೇಕೆಂದು ಸಂಘದ ಅಧ್ಯಕ್ಷ ಅರೇಹಳ್ಳಿ ಎಸ್ . ಮಲ್ಲಿಕಾರ್ಜುನ್ ನೇತೃತ್ವದಲ್ಲಿ ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಸಮಾಜವಾದದ ಹೆಸರಲ್ಲಿ ಮಾಡಬಾರದ್ದೆಲ್ಲಾ ಮಾಡಬಾರದು: ಸಿ.ಟಿ. ರವಿ
ಚಿಕ್ಕಮಗಳೂರು, ಮೈಸೂರಿನ ಮುಡಾ ಹಗರಣ ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವಾದದ ಹೆಸರಿನಲ್ಲಿ ಮಾಡಬಾರದ್ದನ್ನೆಲ್ಲ ಮಾಡಬಾರದು. ಇದೀಗ ಸಿಎಂ ಜಾತಿ ಗುರಾಣಿ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಮುಖ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ
ಕೊಪ್ಪ, ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ ಹುಸೇನ್ ಅಹಮ್ಮದ್ ಸಾಬ್ ಸರಕಾವಸ ಮೂಲಕ ಸರ್ಕಾರಕ್ಕೆ ಹಾಗೂ ಶಾಸಕರ ಆಪ್ತ ಸಹಾಯಕ ಬಿ.ಸಿ. ರಾಜೇಂದ್ರ ಮೂಲಕ ಶಾಸಕರಿಗೆ ಗುರುವಾರ ಮನವಿ ಸಲ್ಲಿಸಿದರು.
ಶೃಂಗೇರಿ: 12ನೇ ದಿನವೂ ಮುಂದುವರಿದ ಹೊರಗುತ್ತಿಗೆ ಪೌರಕಾರ್ಮಿಕರ ಮುಷ್ಕರ
ಶೃಂಗೇರಿ, ಸೇವಾ ಖಾಯಮಾತಿ, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಶೃಂಗೇರಿ ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ಪೌರಕಾರ್ಮಿಕರು ಜುಲೈ 1 ರಿಂದ ಆರಂಭಿಸಿದ್ದ ಅನಿರ್ದಿಷ್ಠಾವದಿ ಮುಷ್ಕರ 12 ನೇ ದಿನವಾದ ಶುಕ್ರವಾರವೂ ಮುಂದುವರಿಯಿತು.
ಸಮರ್ಪಕ ದಾಖಲೆಗಳಿದ್ದಲ್ಲಿ ತ್ವರಿತವಾಗಿ ಕಡತ ವಿಲೇವಾರಿ: ಎಚ್.ಪ್ರಶಾಂತ್
ತರೀಕೆರೆ, ದಾಖಲೆಗಳು ಸಮರ್ಪಕವಾಗಿದ್ದಲ್ಲಿ ಪುರಸಭೆಯಲ್ಲಿ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಹೇಳಿದ್ದಾರೆ.
ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಜಿ ಎಚ್ ಶ್ರೀನಿವಾಸ್
ತರೀಕೆರೆ, ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
ನೈತಿಕ ಶಿಕ್ಷಣ ದೊರೆತಾಗ ವಿದ್ಯಾರ್ಥಿ ಭವಿಷ್ಯ ಉಜ್ವಲ: ಎನ್.ಎಸ್. ಸುಧಾಕರ್
ತರೀಕೆರೆ, ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣ ದೊರೆತಾಗ ವಿದ್ಯಾರ್ಥಿ ಭವಿಷ್ಯ ಉಜ್ವಲವಾಗುತ್ತದೆ ತರೀಕೆರೆ ಟಿಎಪಿಸಿಎಂಎಸ್ ಅಧ್ಯಕ್ಷ ಎನ್.ಎಸ್. ಸುಧಾಕರ್ ಹೇಳಿದ್ದಾರೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved