• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯದ ಸಾಹಿತ್ಯಾಭಿರುಚಿ ಭಾಷೆ ಬೆಳವಣಿಗೆಗೆ ಪೂರಕ: ಸೂರಿ ಶ್ರೀನಿವಾಸ್‌
ಹಿರೇಮಗಳೂರಿನ ಶ್ರೀದೇವಿ ಭವನದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ, ಮಹಿಳಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮಕ್ಕೆ ಸೂರಿ ಶ್ರೀನಿವಾಸ್‌ ಚಾಲನೆ ನೀಡಿ ಮಾತನಾಡಿದರು.
ಸಿಂಹಾಸನಕ್ಕೆ ಕಡೂರಿನಲ್ಲೀಗ ಹಾಲಿ ಮಾಜಿ ಕ್ರೆಡಿಟ್‌ ವಾರ್‌
ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರಾಜಕೀಯ ಹೋರಾಟದ ಜಿದ್ದಾಜಿದ್ದಿಯ ಚುನಾವಣಾ ಕಣವಾಗಿ ಇದೀಗ ಕ್ಷೇತ್ರ ರೂಪಿತವಾಗುತ್ತಿದೆ.
ಪ್ರಜಾಪ್ರಭುತ್ವ ಉಳಿಸುವಲ್ಲಿ ಆಯೋಗದ ಪಾತ್ರವೂ ಇದೆ: ಸಿಇಒ ಗೋಪಾಲಕೃಷ್ಣ
ನರಸಿಂಹರಾಜಪುರ ತಾಲೂಕು ಸ್ಲೀಪ್ ಸಮತಿ ಏರ್ಪಡಿಸಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾ ಸ್ಲೀಪ್ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಮಾತನಾಡಿದರು.
ವಾಟುಕೊಡಿಗೆ: ಅಕ್ರಮ ನಾಟಾ ವಶಕ್ಕೆ
ಬಾಳೆಹೊನ್ನೂರು ಪಟ್ಟಣ ಸಮೀಪದ ವಾಟುಕೊಡಿಗೆ ಗ್ರಾಮದಲ್ಲಿ ಅಕ್ರಮವಾಗಿ ನಾಟಾ ಸಂಗ್ರಹಿಸಿದ ಪ್ರಕರಣವನ್ನು ಚಿಕ್ಕಮಗಳೂರಿನ ಅರಣ್ಯ ಸಂಚಾರದಳದ ಸಿಬ್ಬಂದಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದೆ.
ದುಡಿಯುವ ಕೈಗಳಿಗೆ ಯೋಜನೆಗಳ ಮೂಲಕ ನೆರವು: ಪಾಟೀಲ್‌ ನಡಹಳ್ಳಿ
ಜನರಿಗೆ ನೇರವಾಗಿ ಹಣ ಕೊಡುತ್ತಿದ್ದೇವೆಂದು ಕಾಂಗ್ರೆಸ್‌ ಪಕ್ಷದವರು ಹೇಳುತ್ತಿದ್ದಾರೆ. ಆದರೆ, ನಮ್ಮ ಸರ್ಕಾರಗಳು ಯೋಜನೆಗಳ ಮೂಲಕ ದುಡಿಯುವ ಕೈಗಳಿಗೆ ಸಹಾಯ ಮಾಡಿವೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು.
ಏಕಪಕ್ಷೀಯ ನಿರ್ಧಾರ: ಜಿಲ್ಲಾಧ್ಯಕ್ಷ ಅಂಶುಮಂತ್‌ ವಿರುದ್ಧ ಆಕ್ರೋಶ
ಕೊಪ್ಪ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಆದೇಶವನ್ನು ಕೂಡಲೇ ತಡೆ ಹಿಡಿಯುವಂತೆ ಕಾಂಗ್ರೆಸ್‌ನ ನಿಷ್ಠಾವಂತ ಬಣ ಕೆಪಿಸಿಸಿಗೆ ಮನವಿ ಮಾಡಿದೆ.
ತಂಗಡಗಿ ಹೇಳಿಕೆ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ, ಬಂಧನ
ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಂಗಳವಾರ ಕಾಂಗ್ರೆಸ್‌ ಮುಖಂಡರ ಎದುರು ಪ್ರತಿಭಟನೆ ನಡೆಸಿದರು.
ಜನಮಾನಸದಲ್ಲಿ ಉಳಿದ ಮೇರು ಅಭಿನೇತ್ರಿ ಲಕ್ಷ್ಮೀ
ಪಂಚ ಭಾಷಾ ತಾರೆಯಾಗಿ ಸುದೀರ್ಘ ಕಾಲ ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿರುವ ಮೇರು ಅಭಿನೇತ್ರಿ ಲಕ್ಷ್ಮೀ ಎಂದು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲ ಸಚಿವ ಡಾ.ಸಿ.ಕೆ.ಸುಬ್ಬರಾಯ ಹೇಳಿದರು.
ಕುಡಿವ ನೀರಿಗೆ ಕನ್ನ: ಪುರಸಭೆಯಿಂದ ದೂರು ದಾಖಲು
ಕಡೂರು- ಬೀರೂರು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಭದ್ರಾ ಕುಡಿಯುವ ನೀರು ಯೋಜನೆ ಪೈಪ್ ಲೈನ್‌ ಗಳಿಗೆ ವಾಲ್ವ್ ಹಾಕಿ ನೀರು ಸೋರಿಕೆಯಾಗುವಂತೆ ಮಾಡಿ, ಅದನ್ನು ಅಡಕೆ ತೋಟಗಳಿಗೆ ಅನಧಿಕೃತ ವಾಗಿ ಹಾಯಿಸಿಕೊಳ್ಳುತ್ತಿರುವವರ ವಿರುದ್ಧ ಪುರಸಭೆಯಿಂದ ಮಂಗಳವಾರ ದೂರು ನೀಡಲಾಗಿದೆ.
ದತ್ತಪೀಠದಲ್ಲಿ ಉರುಸ್‌: ಮುಸ್ಲಿಂ ಸಮುದಾಯದಿಂದ ಬಹಿಷ್ಕಾರ
ಜಿಲ್ಲಾಡಳಿತದ ಆಶ್ರಯದಲ್ಲಿ ದತ್ತಪೀಠದಲ್ಲಿ ಮಂಗಳವಾರ ಆರಂಭಗೊಂಡ ಮೂರು ದಿನಗಳ ಉರುಸ್‌ನ್ನು ಮುಸ್ಲಿಂ ಸಮುದಾಯದವರು ಬಹಿಷ್ಕರಿಸಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 412
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved