• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಸ್ತುತ ಶಿಕ್ಷಣದಲ್ಲಿ ನೈತಿಕತೆಗೆ ಮಹತ್ವ ಕಡಿಮೆಯಾಗುತ್ತಿದೆ: ಷಡಾಕ್ಷರಿ
ಚಿಕ್ಕಮಗಳೂರು, ಪ್ರಸ್ತುತ ನೀಡಲಾಗುತ್ತಿರುವ ಶಿಕ್ಷಣದಲ್ಲಿ ನೈತಿಕತೆಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್. ಷಡಾಕ್ಷರಿ ಹೇಳಿದ್ದಾರೆ.
ಸರ್ಕಾರಿ ನೌಕರರಿಗೆ ವಿಮಾ ಸೌಲಭ್ಯಗಳ ಮಾಹಿತಿ ಅಗತ್ಯ: ಡಾ. ಗೋಪಾಲಕೃಷ್ಣ
ಚಿಕ್ಕಮಗಳೂರು, ಸೇವಾ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಸಂಭವಿಸಬಹುದಾಗ ಆಪತ್ತುಗಳ ತಡೆಗೆ ವಿಮಾ ಯೋಜನೆಗಳ ಸೌಲಭ್ಯದ ಜೊತೆಗೆ ಆರೋಗ್ಯ ಕುರಿತಂತೆ ಅಗತ್ಯ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.
ಡೆಂಘೀ ಕುರಿತು ಜಾಗೃತಿ ಅಗತ್ಯ: ಡಾ.ಪ್ರವೀಣ್
ಬಾಳೆಹೊನ್ನೂರು, ಡೆಂಘೀ ಕುರಿತು ಪ್ರತಿಯೊಬ್ಬರೂ ಜಾಗೃತಿ ಹೊಂದಿರಬೇಕಿರುವುದು ಅಗತ್ಯವಾಗಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಪ್ರವೀಣ್ ಹೇಳಿದರು.
ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಪತ್ರಕರ್ತರ ಪಾತ್ರ ಹಿರಿದು: ಶಿವಾನಂದ ತಗಡೂರು
ಬೀರೂರು, ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು ಮತ್ತು ಜನ ಸಾಮಾನ್ಯರ ದನಿಯಾಗಿ ಪತ್ರಕರ್ತರು ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ಡೆಂಘೀ ಹೆಚ್ಚುತ್ತಿದ್ದರೂ ತ್ಯಾಜ್ಯ ವಿಲೇವಾರಿ ಅಸಮರ್ಪಕ: ಕೆ‌.ಎಸ್.ಆನಂದ್ ಅಸಮಾಧಾನ
ಕಡೂರುಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲೂ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿಲ್ಲ ಎಂದು ಶಾಸಕ ಕೆ‌.ಎಸ್.ಆನಂದ್ ಅಸಮಾಧಾನ ವ್ಯಕ್ತಪಡಿಸಿದರು.
ಸಾಮಾನ್ಯಸಭೆ: ಸ್ವ ಪಕ್ಷೀಯ ಸದಸ್ಯರಿಂದ ಅಧ್ಯಕ್ಷರಿಗೆ ಟಕ್ಕರ್‌
ಚಿಕ್ಕಮಗಳೂರು, ಸ್ವಪಕ್ಷದ ಸದಸ್ಯರ ಅಸಹಕಾರದಿಂದ ಮುಂದುವರಿದಿರುವ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಬುಧವಾರ ನಡೆದ ಸಾಮಾನ್ಯಸಭೆಯಲ್ಲಿ ಮತ್ತೆ ಸ್ವಪಕ್ಷೀಯ ಸದಸ್ಯರ ಟೀಕೆ, ಪ್ರತಿಭಟನೆ, ಗದ್ದಲ ಎದುರಿಸಿದರು.
ತರೀಕೆರೆ ಸ್ವಚ್ಚತೆಗೆ ಚಂಡಿಗಢ ಅಧ್ಯಯನ ಪ್ರವಾಸ ಪ್ರೇರಣೆ: ಎಚ್.ಪ್ರಶಾಂತ್
ತರೀಕೆರೆ, ಪಟ್ಟಣ ಸ್ವಚ್ಛತೆ ಸಮಸ್ಯೆ ಬಗೆಹರಿಸಲು ಚಂಡಿಗಢ ಅಧ್ಯಯನ ಪ್ರವಾಸ ಪ್ರೇರಣೆಯಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಆನಂದ್‌
ಕಡೂರು, ತಾಯಿ ಸ್ವರೂಪದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸ್ವಸಹಾಯ ಸಂಘಗಳ ಹಣಕಾಸು ವಹಿವಾಟು ಡಿಜಿಟಲೀಕರಣ: ಎಲ್‌.ಎನ್‌.ಮನೀಶ್
ನರಸಿಂಹರಾಜಪುರ, ಸ್ವ ಸಹಾಯ ಸಂಘಗಳ ಹಣಕಾಸಿಗೆ ಸಂಬಂಧಿಸಿದಂತೆ ಇನ್ನು ಮುಂದೆ ಮೊಬೈಲ್ ಆ್ಯಪ್ ಮೂಲಕ ಡಿಜಿಟಲೀಕರಣ ವಾಗಲಿದೆ ಎಂದು ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.
ಡೆಂಘೀ ರೋಗ ಬರದಂತೆ ಎಚ್ಚರವಹಿಸಿ: ರವಿ ದಳವಾಯಿ
ತರೀಕೆರೆ, ಡೆಂಘೀ ರೋಗ ಬರದ ಹಾಗೆ ಎಚ್ಚರವಹಿಸಬೇಕು. ಹಗಲು ಸಮಯದಲ್ಲಿ ಕಚ್ಚುವ ಸೊಳ್ಳೆಯಿಂದ ಈ ರೋಗ ಬರುತ್ತದೆ ಎಂದು ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದರು.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved