• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ: ಜಿಲ್ಲೆಯಲ್ಲಿ 521 ಪಾಸಿಟಿವ್‌ ಪ್ರಕರಣ ದಾಖಲು
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ವರ್ಷದಲ್ಲಿ 521 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 482 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಸದ್ಯ 38 ಪಾಸಿಟಿವ್‌ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್‌ ಬಾಬು ಮಾಹಿತಿ ನೀಡಿದರು.
ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮ ಮೇಲಿದೆ: ಭಾರತಿ
ಶೃಂಗೇರಿ, ತಲತಲಾಂತರದಿಂದ ನಮ್ಮ ಪೂರ್ವಿಕರು ಉಳಿಸಿ ಬೆಳೆಸಿಕೊಂಡು ಬಂದಿರುವ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಉಳಿಸಿ ಪೀಳಿಗೆಯಿಂದ ಪೀಳಿಗೆಗೆ ಮುಂದುವರಿಸಿಕೊಂಡು ಹೋಗುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಹೇಳಿದರು.
ನಿಸ್ವಾರ್ಥ ಸೇವೆಯಿಂದ ಗೌರವ; ಪತ್ರೆ ಶೈಲಜಾ ಸದಾಶಿವನ್
ಬೀರೂರು, ಮನುಷ್ಯನು ಕೈಗೊಳ್ಳುವ ನಿಸ್ವಾರ್ಥ ಸೇವೆ ಅವನನ್ನು ಸಮಾಜದಲ್ಲಿ ಎತ್ತರಕ್ಕೆ ಕೊಂಡೊಯುತ್ತದೆ ಎಂದು ಪತ್ರೆ ಶೈಲಜಾ ಸದಾಶಿವನ್ ಅಭಿಪ್ರಾಯಪಟ್ಟರು.
ಕಸದಿಂದ ಸಾವಯವ ಗೊಬ್ಬರ ತಯಾರಿಕೆ: ವರಸಿದ್ಧಿ ವೇಣುಗೋಪಾಲ್‌
ಚಿಕ್ಕಮಗಳೂರು, ನಗರದಲ್ಲಿ ಸಂಗ್ರಹಿಸಲಾಗುತ್ತಿರುವ ಮನೆ ಮನೆ ಕಸದಿಂದ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಹೇಳಿದರು.
ಮಲೆನಾಡಿನಲ್ಲಿ ಮಳೆಯ ಅಬ್ಬರ: ಉಕ್ಕಿ ಹರಿದ ಜೀವನದಿಗಳು
ಚಿಕ್ಕಮಗಳೂರು, ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿ ಅಬ್ಬರಿಸುತ್ತಿರುವ ವರುಣನಿಂದ ಜೀವ ನದಿಗಳು ಉಕ್ಕಿ ಹರಿಯುತ್ತಿವೆ. ಮತ್ತೊಂದೆಡೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿಗೆ ಮರಗಳು ಉರುಳಿ ಬಿದ್ದಿದ್ದು, ರಸ್ತೆ ಸಂಚಾರದಲ್ಲಿ ವ್ಯತ್ಯಯ, ಕೆಲವೆಡೆ ಭೂ ಕುಸಿತವೂ ಉಂಟಾಗಿದೆ.
ಶ್ರೀ ಸೋಮೇಶ್ವರ ದೇವಾಲಯದಲ್ಲಿ ಕ್ಷೇತ್ರಪಾಲಕ, ಪ್ರಧಾನ ಬಲಿಕಲ್ಲು ಪ್ರತಿಷ್ಠಾಪನೆ
ತರೀಕೆರೆ, ತಾಲೂಕಿನ ಸೋಂಪುರ ಇತಿಹಾಸ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಾಲಯದ ಆವರಣದಲ್ಲಿ ಕ್ಷೇತ್ರಪಾಲಕ, ಪ್ರಧಾನ ಬಲಿಕಲ್ಲು ಮತ್ತು ದೇವಾಲಯದ ಸುತ್ತಲೂ ಬಲಿ ಕಲ್ಲುಗಳನ್ನು ಹೋಮ ಹವನ ಹಾಗೂ ಪೂಜಾ ವಿಧಾನ ಗಳೊಂದಿಗೆ ಪ್ರತಿಷ್ಟಾಪಿಸಲಾಯಿತು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡೂರು ವಲಯಕ್ಕೆ ಹರೀಶ್ ಅಧ್ಯಕ್ಷ
ಕಡೂರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡೂರು ಶೈಕ್ಷಣಿಕ ವಲಯದ ನೂತನ ಅಧ್ಯಕ್ಷರಾಗಿ ಕೆ.ಎಂ.ಹರೀಶ್ ಅಗ್ನಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಯ್ಯದ್ ಸುಹೇಲ್ ಆಯ್ಕೆಯಾದರು.
ಇಂದು ಮಣ್ಣೆತ್ತಿನ ಅಮಾವಾಸ್ಯೆ
ತರೀಕೆರೆ: ರೈತಾಪಿ ಜನ ವ್ಯವಸಾಯ, ಬಿತ್ತನೆ ಇತ್ಯಾದಿ ಕೃಷಿ ಕಾರ್ಯಗಳನ್ನು ಪ್ರಾರಂಭಿಸಲು ಪೂರಕವಾಗಿ ಮಳೆ ಬೆಳೆ ಸಮೃದ್ಧವಾಗಿರಲಿ ಎಂದು ದೇವರಲ್ಲಿ ಪ್ರಾ ರ್ಥಿಸಿ ಎತ್ತುಗಳನ್ನು ಅಲಂಕರಿಸಿ ಎತ್ತುಗಳನ್ನು ಮತ್ತು ಕೃಷಿ ಪರಿಕರಗಳನ್ನು ಭಕ್ತಿಯಿಂದ ಪೂಜಿಸುವ ಹಾಗೂ ಹಬ್ಬಗಳ ಸಾಲು ಪ್ರಾರಂಭವಾಗುವ ಶುಭ ದಿವಸವಾದ ಆಷಾಡ ಮಾಸದ ಮೊದಲ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆಯನ್ನು ಜುಲೈ. 5 ರಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ.
ಎಸ್ಸಿ,ಎಸ್ಟಿ. ಹಣ ದುರುಪಯೋಗ : ಬಿಜೆಪಿ ಆರೋಪ
ಚಿಕ್ಕಮಗಳೂರು, ರಾಜ್ಯದ ಕಾಂಗ್ರೆಸ್ ಸರ್ಕಾರ ಹಗರಣಗಳ ಬೇರಾಗಿದೆ. ದಿನೇ ದಿನೇ ದಲಿತರ ಹಣವನ್ನು ಕಬಳಿಸಿ ಉಚಿತ ಭಾಗ್ಯಗಳಿಗೆ ಹಂಚುವ ಮೂಲಕ ಎಸ್.ಸಿ., ಎಸ್.ಟಿ. ಸಮುದಾಯದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಕುರುವಂಗಿ ವೆಂಕಟೇಶ್ ಆರೋಪಿಸಿದರು.
ಕಡೂರು, ಬೀರೂರಿನ ನೂತನ ಬಸ್‌ ನಿಲ್ದಾಣಕ್ಕೆ ಶೀಘ್ರ ಭೂಮಿ ಪೂಜೆ: ಆನಂದ್‌
ಕಡೂರು, ಅತ್ಯಾಧುನಿಕ ಮಾದರಿಯ ಬಸ್ ನಿಲ್ದಾಣವನ್ನು ಕಡೂರಿನಲ್ಲಿ ₹12. 50 ಕೋಟಿ ರು.ವೆಚ್ಚದಲ್ಲಿ ಹಾಗೂ ಬೀರೂರಿನಲ್ಲಿ 2.50 ಕೋಟಿ ರು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿಯೇ ಭೂಮಿಪೂಜೆ ನಡೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಪ್ರಕಟಿಸಿದರು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved