• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನ, ಆರೋಗ್ಯ, ಶಿಕ್ಷಣ ವ್ಯಾಪಾರದ ಸರಕಾಗಬಾರದು : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕೆರೆಗಳ ಒತ್ತುವರಿ ತೆರವಿಗೆ ಶೀಘ್ರ ಕ್ರಮ ಅಗತ್ಯ: ಕಠಾರಿಯಾ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಕೆರೆಗಳ ಸರ್ವೆ ಕಾರ್ಯ ನಡೆಸಿ ಒತ್ತುವರಿಯಾಗಿರುವ ಕೆರೆಗಳನ್ನು ಕೂಡಲೇ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಂತರಘಟ್ಟೆಯಲ್ಲಿ ರೈತ ಭವನ ನಿರ್ಮಾಣಕ್ಕೆ ಸಕಲ ಸಿದ್ಧತೆ
ಕಡೂರು, ನನ್ನ ಕಡೂರು ವಿಧಾನಸಭಾ ಕ್ಷೇತ್ರದ ಗಡಿಭಾಗವಾದ ಅಂತರಘಟ್ಟೆಯಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ರೈತ ಭವನ ನಿರ್ಮಾಣಕ್ಕಾಗಿ ಎಲ್ಲ ರೀತಿಯ ಸಿದ್ಧತೆ ನಡೆದಿದೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಕಟಿಸಿದರು.
ಅಕ್ರಮ ಭೂ ಮಂಜೂರಾತಿ, ನೈಜ ಫಲಾನುಭವಿಗೆ ತೊಂದ್ರೆ ಇಲ್ಲ: ಕಟಾರಿಯಾ
ಮೂಡಿಗೆರೆಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ಫಾರಂ ನಂಬರ್‌ 50 ಹಾಗೂ 53 ರಲ್ಲಿ ಸಾವಿರಾರು ಮಂದಿಗೆ ಅಕ್ರಮವಾಗಿ ಭೂ ಮಂಜೂರಾತಿಯಾಗಿರುವುದನ್ನು ಪತ್ತೆ ಮಾಡಲಾಗಿದೆ. ಅದರ ಆಧಾರದ ಮೇಲೆ ಅಕ್ರಮ ಭೂ ಮಂಜೂರಾತಿ ಅರ್ಜಿ ವಜಾ ಮಾಡಲಾಗುತ್ತಿದೆ. ನೈಜ ಫಲಾನುಭವಿಗಳಿಗೆ ತೊಂದರೆ ಆಗಿದ್ದರೆ, ಅಂತವರು ಪುನಃ ಅರ್ಜಿ ಸಲ್ಲಿಸಿದರೆ ಪರಿಶೀಲಿಸ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ ಹೇಳಿದರು.
ಧಾರ್ಮಿಕ ಕೇಂದ್ರಗಳು ಶ್ರದ್ಧಾಕೇಂದ್ರಗಳಾಗಬೇಕು: ಯು.ಟಿ. ಖಾದರ್
ಕೊಪ್ಪ, ಧಾರ್ಮಿಕ ಕೇಂದ್ರಗಳು ಶ್ರದ್ಧಾಕೇಂದ್ರಗಳಾಗಬೇಕು. ಸಹಬಾಳ್ವೆ, ಸಮನ್ವಯತೆ ಸಂಸ್ಕೃತಿ ಭಾಗವಾಗಿದೆ, ಅನಗತ್ಯ ವಿಚಾರಗಳಲ್ಲಿ ಪಾಲ್ಗೊಳ್ಳುವ ಬದಲು ನಮ್ಮನ್ನು ನಾವೇ ಪ್ರಶ್ನಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು.
ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಕೆ.ಎಸ್.ಆನಂದ್
ಬೀರೂರು. ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವುದು ಅತ್ಯಂತ ಮುಖ್ಯ: ಉಮಾ ಪ್ರಕಾಶ್
ತರೀಕೆರೆ, ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವುದು ಸಂಸ್ಕಾರವನ್ನು ನೀಡುವುದು ಅತ್ಯಂತ ಮುಖ್ಯ ಎಂದು ಪ್ರಕೃತಿಶ್ರೀ ಕಲಾ ಕುಟೀರ ಅಧ್ಯಕ್ಷೆ ಉಮಾ ಪ್ರಕಾಶ್ ಹೇಳಿದರು.
ಸಾಕು ಪ್ರಾಣಿಗಳ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮೂಕ ಪ್ರಾಣಿಗಳ ರೋಗಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯರ ಕಾರ್ಯ ಶ್ಲಾಘನೀಯ. ರಾಜ್ಯ ಸರ್ಕಾರ ಪಶು ಚಿಕಿತ್ಸಾಲಯಗಳಿಗೆ ಅಗತ್ಯವಿರುವ ಔಷಧ ಮಾತ್ರೆಗಳನ್ನು ಕಾಲ ಕಾಲಕ್ಕೆ ಪೂರೈಕೆ ಮಾಡುತ್ತಿರುವುದರಿಂದ ಜಾನುವಾರುಗಳ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಸಂಭ್ರಮದಿಂದ ನಡೆದ ಸಖರಾಯಪಟ್ಟಣದ ಶ್ರೀ ಅಂತರಘಟ್ಟಮ್ಮ ರಥೋತ್ಸವ
ಕಡೂರುತಾಲೂಕಿನ ಸಖರಾಯಪಟ್ಟಣದಲ್ಲಿ ಸಾವಿರಾರು ಭಕ್ತರ ಹರ್ಷೋದ್ಗಾರದ ನಡುವೆ ಗ್ರಾಮ ದೇವತೆ ಶ್ರೀ ಅಂತರಘಟ್ಟಮ್ಮ ದೇವಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಮಾನವನ ದುರಾಸೆ, ಯಾಂತ್ರೀಕರಣದಿಂದ ಪ್ರಕೃತಿ ಮಲಿನ: ಡಾ. ಸಂಜೀವ್‌
ಚಿಕ್ಕಮಗಳೂರು, ಪ್ರಾಕೃತಿಕ ಹಾನಿ, ಧೂಮಕೇತು ಅಪ್ಪಳಿಸುವ ಅಥವಾ ಜ್ವಾಲಾಮುಖಿಗಳಿಂದ ವಿಶಾಲ ಭೂಮಿಗೆ ಹಾನಿ ಸಂಭವಿಸುತ್ತಿಲ್ಲ. ಮಾನವನ ದುರಾಸೆ ಹಾಗೂ ಯಂತ್ರೀಕರಣ ಜೀವನ ಶೈಲಿಯಿಂದ ಪ್ರಕೃತಿ ಮಲೀನಗೊಂಡು ಹಂತ ಹಂತವಾಗಿ ಕುಗ್ಗುತ್ತಿದೆ ಎಂದು ಪರಿಸರವಾದಿ ಡಾ. ಸಂಜೀವ್ ಕುಲಕರ್ಣಿ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 437
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved