• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ಸುಭದ್ರಗೊಳಿಸಲು ಯುವಕರೇ ಯೋಧರಾಗಿ : ಕೀರ್ತಿಕುಮಾರ್ ಕರೆ
ಚಿಕ್ಕಮಗಳೂರು, ಭವ್ಯ ಭಾರತದ ಕನಸನ್ನು ಹೊತ್ತಿರುವ ಯುವಕರು ಯೌವನ ವಯಸ್ಸಿನಲ್ಲಿ ವ್ಯಸನಗಳ ಚಟಕ್ಕೆ ಬಲಿಯಾಗದೇ, ದೇಶವನ್ನು ಸುಭದ್ರಗೊಳಿಸುವ ಯೋಧರಾಗಬೇಕು ಎಂದು ಬಸವನಹಳ್ಳಿ ಪೊಲೀಸ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್ ಕೀರ್ತಿಕುಮಾರ್ ಕರೆ ನೀಡಿದರು.
ಮಲೆನಾಡಿನಲ್ಲಿ ವರುಣನ ಆರ್ಭಟ: ನದಿ ಪಾತ್ರಗಳು ಜಲಾವೃತ
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಶನಿವಾರವೂ ಮಳೆ ಆರ್ಭಟ ಮುಂದುವರಿದು ಭಾರಿ ಗಾಳಿ ಮತ್ತು ಮಳೆಗೆ ಮಲೆನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ ಪಟ್ಟಣದ ಹಲವು ರಸ್ತೆಗಳು ಜಲಾವೃತವಾಗಿವೆ. ಇಲ್ಲಿನ ಕಪ್ಪೆಶಂಕರ ದೇವಾಲಯ ಮುಳುಗಿದೆ.
ಹದಿಹರೆಯದ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಅಗತ್ಯ : ಮಂಜುಳಾ
ಚಿಕ್ಕಮಗಳೂರು, ಪ್ರಾಚಾರ್ಯರು ಮತ್ತು ಉಪನ್ಯಾಸಕರು ಕಾಯ, ವಾಚ, ಮನಸ್ಸಿನಿಂದ ಸೇವೆ ಸಲ್ಲಿಸಬೇಕು. ವೃತ್ತಿ ಇರುವುದೇ ಮಕ್ಕಳ ಅಭಿವೃದ್ಧಿ, ಶ್ರೇಯಸ್ಸಿಗಾಗಿ ಅವುಗಳನ್ನು ಅರ್ಥಮಾಡಿಕೊಂಡು ಶ್ರಮವಹಿಸಿದರೆ ಮಕ್ಕಳಲ್ಲಿರುವ ಪ್ರತಿಭೆಗೆ ಸಹಕಾರಿ ಯಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ. ಮಂಜುಳ ಹೇಳಿದರು.
ಗುಡ್ಡ ಕುಸಿತ: ಶೃಂಗೇರಿ- ಮಂಗಳೂರು ರಾ.ಹೆದ್ದಾರಿ ಬಂದ್‌
ಶೃಂಗೇರಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶನಿವಾರ ರಾತ್ರಿ ಮಂಗಳೂರು ಶೃಂಗೇರಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಬಳಿ ಗುಡ್ಡಕುಸಿದು ಸಂಪರ್ಕ ಬಂದ್‌ ಆಗಿದೆ.
ಪುಷ್ಯ ಮಳೆಯ ಆರ್ಭಟಕ್ಕೆ ತುಂಗೆಯಲ್ಲಿ ಪ್ರವಾಹ
ಶೃಂಗೇರಿತಾಲೂಕಿನಾದ್ಯಂತ ಪುಷ್ಯ ಮಳೆ ಅಬ್ಬರಕ್ಕೆ ಶನಿವಾರ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಳೆದ ಮೂರು ದಿನಗಳಿಂದ ತಾವಿದ್ಯುತ್ ಇಲ್ಲದೇ ಜನಜೀವನ ಅಸ್ತವ್ಯಸ್ತಗೊಂಡಿತ್ತು,
ಗಿರಿಭಾಗಕ್ಕೆ ಪ್ರವೇಶ ಶುಲ್ಕ, ಪಾಸ್ ವಿತರಿಸುವ ಕ್ರಮದ ವಿರುದ್ಧ ಪ್ರತಿಭಟನೆ
ಚಿಕ್ಕಮಗಳೂರು, ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯ ನಿವಾಸಿಗಳಿಗೆ ಪಾಸ್ ವಿತರಿಸುವ ನಿರ್ಧಾರ ಖಂಡಿಸಿ ಅತ್ತಿಗುಂಡಿ, ಮಹಲ್, ಬಿಸಗ್ನಿ ಮಠ, ಕೆಸವಿನಮನೆ, ಪಂಡರವಳ್ಳಿ, ಉಕುಡ, ಚಂದ್ರಗಿರಿ, ಗೌರಿಶಂಕರದ ನೂರಾರು ಗ್ರಾಮಸ್ಥರು ಶುಕ್ರವಾರ ಅತ್ತಿಗುಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕರ ವಿರುದ್ಧ ಅಪಪ್ರಚಾರ ಸಲ್ಲದು: ಪ್ರತಾಪ್ ಗರಗದಹಳ್ಳಿ
ತರೀಕೆರೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಮಾಜಿ ಶಾಸಕ ಡಿ.ಎಸ್.ಸುರೇಶ್ ವಿರುದ್ಧ ಅಪಪ್ರಚಾರ ಕೂಡದು ಎಂದು ತಾಲೂಕು ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ ಹೇಳಿದ್ದಾರೆ.
ಮಹಿಳೆಯರಿಂದಲೇ ಬಹುತೇಕ ಕುಟುಂಬಗಳು ನೆಮ್ಮದಿ ಜೀವನ ನಡೆಸುತ್ತಿವೆ: ಭಾಗ್ಯನಂಜುಂಡಸ್ವಾಮಿ
ನರಸಿಂಹರಾಜಪುರ, ಮಹಿಳೆಯರಿಂದಲೇ ಬಹುತೇಕ ಕುಟುಂಬಗಳು ನೆಮ್ಮದಿ ಜೀವನ ನಡೆಸುತ್ತಿದೆ ಎಂದು ಧ.ಗ್ರಾ.ಯೋಜನೆ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯೆ ಭಾಗ್ಯ ನಂಜುಂಡಸ್ವಾಮಿ ತಿಳಿಸಿದರು.
ಮುಂಗಾರು ಹಂಗಾಮಿನಲ್ಲಿ ಉತ್ತಮ ಗುಣಮಟ್ಟದ ರಾಗಿ ತಳಿ ವಿತರಣೆ: ಅಶೋಕ್
ಕಡೂರು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಡೂರು ಕೃಷಿ ಇಲಾಖೆಯಿಂದ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ರಾಗಿ ತಳಿಗಳಾದ ಎಂ.ಆರ್ -1, ಎಂ.ಆರ್-06, ಎಂ.ಎಲ್ - 365, , ಜಿ.ಪಿ.ಯು 28, ತಳಿಗಳನ್ನು ವಿತರಣೆ ಮಾಡಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಂ.ಅಶೋಕ್ ತಿಳಿಸಿದರು.
ಚಿಕ್ಕಮಗಳೂರಿನಿಂದ ನರಸಿಂಹರಾಜಪುರಕ್ಕೆ ಸರ್ಕಾರಿ ಬಸ್ ಒದಗಿಸಿ
ನರಸಿಂಹರಾಜಪುರ, ಜಿಲ್ಲಾ ಕೇಂದ್ರವಾದ ಚಿಕ್ಕಮಗಳೂರಿನಿಂದ ತಾಲೂಕು ಕೇಂದ್ರವಾದ ಎನ್.ಆರ್.ಪುರಕ್ಕೆ ಸರ್ಕಾರಿ ಬಸ್ ಬಿಡುವಂತೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 499
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved