• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಪಾಲ ಕಾಲೋನಿ ಗ್ರಂಥಾಲಯದಲ್ಲಿ ಜ್ಞಾನದ ಔತಣ
ತರೀಕೆರೆ, ಗ್ರಾಮ ಭಾರತ ಗಾಂಧಿ ಕಂಡ ಕನಸು, ಹಳ್ಳಿಗಳ ಪ್ರಗತಿಯೇ ದೇಶದ ಅಭಿವೃದ್ಧಿ, ಹಳ್ಳಿಗಳಲ್ಲೇ ಶಿಕ್ಷಣ, ಕೈಗಾರಿಕೆಗಳು ಸ್ಥಾಪನೆ ಯಾಗಬೇಕು, ಹಳ್ಳಿಗಳಲ್ಲೇ ಉದ್ಯೋಗ ದೊರೆಯಬೇಕು. ಆಗ ಮಾತ್ರವೇ ಹಳ್ಳಿಗಳ ಉದ್ಧಾರವಾಗುತ್ತದೆ. ದೇಶದ ಭವಿಷ್ಯ ಹಳ್ಳಿಗಳಲ್ಲಿದೆ ಎಂದು ಗಾಂಧೀಜಿ ಹೇಳಿದ್ದರು.
ಸಮಾಜ ಸೇವೆಯೆ ರೋಟರಿ ಮುಖ್ಯ ಉದ್ದೇಶ: ಡಾ.ಕೆ.ಸಿ.ನಾಗೇಶ್
ಶೃಂಗೇರಿ, ವಿವಿಧ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಸಕ್ರಿಯವಾಗಿರುವುದರ ಮುಖ್ಯ ಉದ್ದೇಶ ಸಮಾಜ ಸೇವೆ ಆಗಿದೆ ಎಂದು ರೋಟರಿ ಸಂಸ್ಥೆಯ ನೂತನ ಅಧ್ಯಕ್ಷ ಕೆ.ಸಿ.ನಾಗೇಶ್‌ ಹೇಳಿದರು.
ಅಡಕೆ ಕೊಳೆ ನಿಯಂತ್ರಣಕ್ಕೆ ವೈಜ್ಞಾನಿಕ ವಿಧಾನದ ಬೋರ್ಡೋ ದ್ರಾವಣ ಬಳಸಿ
ನರಸಿಂಹರಾಜಪುರ, ಮಳೆಗಾಲದಲ್ಲಿ ಅಡಕೆ ತೋಟಗಳಲ್ಲಿ ಕೊಳೆ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ರೋಗ ನಿಯಂತ್ರಣಕ್ಕೆ ರೈತರು ಬೋರ್ಡೋ ದ್ರಾವಣವನ್ನು ವೈಜ್ಞಾನಿಕ ವಿಧಾನದಲ್ಲಿ ತಯಾರಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಜಿ.ರೋಹಿತ್‌ ಅಡಕೆ ಬೆಳೆಗಾರರಿಗೆ ಸಲಹೆ ನೀಡಿದರು.
ಕಸ ಎಸೆದ ಚಾಲಕನಿಂದಲೇ ಕಸ ಎತ್ತಿಸಿದ ಪೊಲೀಸರು
ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿ
ಪ್ರತಿಯೊಬ್ಬ ರೈತ ಮಣ್ಣು ಪರೀಕ್ಷೆ ಮಾಡಿಸಿ ಅಗತ್ಯ ಗೊಬ್ಬರ ನೀಡಬೇಕು: ಜೆ.ಎಲ್‌.ರಮೇಶ್‌
ನರಸಿಂಹರಾಜಪುರ, ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆ ಮಾಡಿ ಅಗತ್ಯವಿರುವ ಗೊಬ್ಬರಗಳನ್ನು ಮಾತ್ರ ಗಿಡಗಳಿಗೆ ನೀಡಬೇಕು ಎಂದು ಶಿವಮೊಗ್ಗದ ತೋಟಗಾರಿಕೆ ಇಲಾಖೆ ಜೈವಿಕ ಕೇಂದ್ರದ ಎಲೆ ವಿಶ್ಲೇಷಣೆ ಪರೀಕ್ಷಾ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಜೆ.ಎಲ್‌.ರಮೇಶ್‌ ಸಲಹೆ ನೀಡಿದರು
ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿ ಧರ್ಮ ಉಳಿದಿದೆ : ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಮಠ ಮಾನ್ಯಗಳು ಮತ್ತು ಮಠಾಧೀಶರ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿಂದು ಧರ್ಮ ಉಳಿದಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಕಡೂರು ತಾಲೂಕಿನ ಹುಲಿಕೆರೆ ದೊಡ್ಡ ಮಠದಲ್ಲಿ ಬುಧವಾರ ನಡೆದ ಲಿಂಗೈಕ್ಯ ಶ್ರೀ ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಪುಣ್ಯ ಸ್ಮರಣಾರಾಧನೆ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯ ಪ್ರಥಮ ವರ್ಷದ ಪಟ್ಟಾಧಿಕಾರ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.
ಬೈಕ್ ಕಳ್ಳತನ: ಮೂವರು ಆರೋಪಿಗಳ ಬಂಧನ
ಬಾಳೆಹೊನ್ನೂರು: ಜರಿಕುಂಬ್ರಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಬಾಳೆಹೊನ್ನೂರು ಠಾಣಾ ಪೊಲೀಸರು ಒಂದು ಬೈಕ್ ಹಾಗೂ ಒಂದು ಸ್ಕೂಟಿ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅತಿಯಾದ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಒತ್ತಾಯ
ಕೊಪ್ಪ, ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ದಿನನಿತ್ಯ ಶಾಲೆಗೆ ಬರುವ ಮಕ್ಕಳಿಗೆ ಮತ್ತು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗಿದೆ. ಈ ಕೂಡಲೇ ಪಟ್ಟಣ ಪಂಚಾಯಿತಿಯಿಂದ ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹಳ್ಳಿಗಳಿಗೆ ಇನ್ನರ್‌ವ್ಹೀಲ್ ಸೌಲಭ್ಯ ದೊರೆಯಲಿ
ಬಾಳೆಹೊನ್ನೂರಿನಲ್ಲಿ ನಡೆದ ಇನ್ನರ್‌ವ್ಹೀಲ್ ಕ್ಲಬ್ 318ರ ಜಿಲ್ಲಾ ಘಟಕದ ನೂತನ ಜಿಲ್ಲಾ ಚೇರ್ಮನ್ ಆಗಿ ವೈಶಾಲಿ ಕುಡ್ವ ಪದಗ್ರಹಣ ಸ್ವೀಕರಿಸಿದರು. ಸುನೀತಾ ಜೈನ್, ರಾಜಲಕ್ಷ್ಮಿಶೆಟ್ಟಿ ಇದ್ದರು.
ಡೆಂಘೀ ನಿಯಂತ್ರಣಕ್ಕೆ ಆರೋಗ್ಯ, ಆಯುಷ್ ಇಲಾಖೆ ಹರಸಾಹಸ
ತರೀಕೆರೆಯಲ್ಲಿ ಆರೋಗ್ಯ ಇಲಾಖೆ ಮತ್ತು ಆಯುಷ್ ಇಲಾಖೆ ವತಿಯಿಂದ ಪಟ್ಟಣದಲ್ಲಿ ಡೆಂಘೀ ರೋಗ ನಿಯಂತ್ರಣ ಕುರಿತು ಜಾಗೃತಿ ಜಾಥ ನಡೆಯಿತು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved