• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಮುಂದಾಗಿ
ಕೊಪ್ಪ ವಲಯದ ಕೆಸವೆ ಕಾರ್ಯಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಉತ್ತಮ ಆರೋಗ್ಯದಿಂದ ಐಶ್ವರ್ಯ ಸಾಧ್ಯ
ವೈದ್ಯರ ದಿನಾಚರಣೆ ಅಂಗವಾಗಿ ಬಾಳೆಹೊನ್ನೂರಿನ ಹಿರಿಯ ವೈದ್ಯ ಕೆ.ಗೋಪಾಲಕೃಷ್ಣಭಟ್ ಅವರನ್ನು ಸನ್ಮಾನಿಸಲಾಯಿತು.
ಕಟ್ಟು ನಿಟ್ಟಿನ ಕಾನೂನುಗಳಿಂದ ಮಹಿಳಾ ದೌರ್ಜನ್ಯ ತಡೆ
ಚಿಕ್ಕಮಗಳೂರಿನ ಸರ್ಕಾರಿ ಪಾಲಿಟ್ನೆಕಿಕ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪಅವರು ಉದ್ಘಾಟಿಸಿ ಮಾತನಾಡಿದರು.
ವೈದ್ಯಕೀಯ ವೃತ್ತಿ ಜಾತ್ಯಾತೀತವಾದದು: ಹಿರೇಮಗಳೂರು ಕಣ್ಣನ್
ಅತ್ಯುತ್ತಮ ವೈದ್ಯ ಪ್ರಶಸ್ತಿ ಸ್ವೀಕರಿಸಿದ ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮನೋಜ್ ಸಾಲ್ಡಾನ ಅವರನ್ನು ಮಂಗಳವಾರ ಗೌರವಿಸಲಾಯಿತು.
ವೈದ್ಯರ ಜೀವನ ಸೇವೆ ತ್ಯಾಗದ ಸಂಕೇತ
ಬಾಳೆಹೊನ್ನೂರಿನ ಜೆಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಪ್ರವೀಣ್ ರನ್ನು ಸನ್ಮಾನಿಸಲಾಯಿತು. ಶಶಿಧರ್, ಭಗವಾನ್, ಸುಧಾಕರ್, ಚೇತನ್, ರೋಹಿತ್ ಇದ್ದರು.
ಸಾಹಿತ್ಯ ಕ್ಷೇತ್ರದಲ್ಲಿ ಹಳಕಟ್ಟಿಯವರ ಪಾತ್ರ ಮಹತ್ವದ್ದು
ಚಿಕ್ಕಮಗಳೂರಿನ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ರವೀಶ್ ಕ್ಯಾತನಬೀಡು, ಸತೀಶ್‌ ಶಾಸ್ತ್ರೀ, ಸತ್ಯನಾರಾಯಣ, ಡಾ. ರಮೇಶ್ ಇದ್ದರು
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ಕರವೇ ಪ್ರತಿಭಟನೆ
ಚಿಕ್ಕಮಗಳೂರು, ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ವೈದ್ಯಕೀಯ ಸೇವೆಯಲ್ಲಿ ಮಾನವೀಯ ಮೌಲ್ಯ ಅವಶ್ಯ: ಡಾ. ವಿಜಯಕುಮಾರ್‌
ಚಿಕ್ಕಮಗಳೂರು, ವೈದ್ಯಕೀಯ ಲೋಕದಲ್ಲಿ ಸೇವೆ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಮಾತ್ರ ಸಾರ್ಥಕ ಬದುಕು ನಮ್ಮದಾಗಲಿದೆ ಎಂದು ಕರ್ನಾಟಕ ಖಾಸಗೀ ವೈದ್ಯಕೀಯ ಸಂಸ್ಥೆ ಅಧ್ಯಕ್ಷ ಡಾ. ಡಿ.ಎಲ್. ವಿಜಯ್‌ಕುಮಾರ್ ಹೇಳಿದರು.
ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ: ಮಹೇಶ್‌
ಚಿಕ್ಕಮಗಳೂರು, ರಾಷ್ಟ್ರದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ರೂಪಿಸುವ ನಿಟ್ಟಿನಲ್ಲಿ ಹೊಸದಾಗಿ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಇಂದಿನಿಂದ ಜಾರಿಗೊಳಿಸಲಾಗಿದೆ ಎಂದು ಹಿರಿಯ ವಕೀಲ ಎಸ್.ಎಚ್.ಮಹೇಶ್‌ಕುಮಾರ್ ಹೇಳಿದರು.
ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕರ ತರಾಟೆ
ಕಡೂರು, ಸಮಸ್ಯೆಗಳನ್ನು ಪರಿಹರಿಸುವ ಮಾರ್ಗ ಹುಡುಕದೆ ಕೈ ಬಿಡಲಾಗಿರುವ ಪ್ರಕರಣ ಎಂದು ಷರಾ ಬರೆಯುವುದಾದರೆ ನಾವು ಏತಕ್ಕಿದ್ದೀವಿ ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಆನಂದ್ ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved