• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾಡಿ ಬಂಜಾರರಿಂದ ಮುಸ್ಲಿಂ ಧರ್ಮಾಚರಣೆಗೆ ವಿರೋಧ
ತರೀಕೆರೆ, ಇತ್ತೀಚಿನ ದಿನಗಳಲ್ಲಿ ಮೂಲ ಬಂಜಾರ ಸಮುದಾಯದವರು ವಾಸ ಮಾಡುವ ಅಕ್ಕಪಕ್ಕದಲ್ಲಿ ವಾಸ ಮಾಡುತ್ತಿರುವ ಧಾಡಿ ಬಂಜಾರರಲ್ಲಿ ಕೆಲವರು ಮುಸ್ಲಿಂ ಸಮುದಾಯಕ್ಕೆ ಸೇರಿಕೊಂಡು ಮುಸ್ಲಿ ಸಮುದಾಯದ ಆಚರಣೆ ಮಾಡುತ್ತಿರುವುದಕ್ಕೆ ರಾಜ್ಯ ಧಾಡಿ ಬಂಜಾರ ಸಂಘದ ಅಧ್ಯಕ್ಷ ಶಂಕರನಾಯ್ಕ ವಿರೋಧ ವ್ಯಕ್ತಪಡಿಸಿದ್ದಾರೆ.
ರೈತರ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕಮಗಳೂರು, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ರೈತಮೋರ್ಚಾದ ಪದಾಧಿಕಾರಿಗಳು ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.
ಸವಾಲು ಎದುರಿಸಲು ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು : ಭೋಜೇಗೌಡ
ಚಿಕ್ಕಮಗಳೂರುವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಂಡರೆ ಭವಿಷ್ಯದ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಸಾಧ್ಯವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಆನ್‌ಲೈನ್‌ ವ್ಯವಸ್ಥೆ ಸಮಾಲೋಚನೆಗೆ ಆಗ್ರಹ

 ಮುಳ್ಳಯ್ಯನಗಿರಿ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರಿಗೆ ಆನ್‌ ಲೈನ್‌ ವ್ಯವಸ್ಥೆ ಜಾರಿಗೆ ತರುವ ಮುನ್ನ ಸಮಾಲೋಚನ ಸಭೆ ಕರೆಯಬೇಕೆಂದು ಕಸ್ತೂರಿ ರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್. ವಿಜಯ್‌ಕುಮಾರ್ ಆಗ್ರಹಿಸಿದ್ದಾರೆ.

ರಾಜ್ಯ ಜೂನಿಯರ್ ಲಗೋರಿ ತಂಡಕ್ಕೆ ಅಣ್ಣ -ತಂಗಿ ಆಯ್ಕೆ
ತರೀಕೆರೆ: ಮಹಾರಾಷ್ಟ್ರದಲ್ಲಿ ಜೂನ್ 28 ರಿಂದ 30 ರವರೆಗೆ ನಡೆಯಲಿರುವ 8ನೇ ರಾಷ್ಟ್ರ ಮಟ್ಟದ ಲಗೋರಿ ಚಾಂಪಿಯನ್ ಶಿಪ್ ನಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅಣ್ಣ ಪುಟ್ಟಸ್ವಾಮಿ ತಂಗಿ ರಕ್ಷಿತಾ ರಾಜ್ಯ ಜೂನಿಯರ್ ಬಾಲಕ ಬಾಲಕಿಯರ ಲಗೋರಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಜನರ ತೆರಿಗೆ ಹಣ ಸಮರ್ಪಕವಾಗಿ ಬಳಸಿ: ಡಾ.ಸಿ. ನಾರಾಯಣಸ್ವಾಮಿ
ಚಿಕ್ಕಮಗಳೂರು, ಜಿಲ್ಲೆ ಪ್ರವಾಸೋದ್ಯಮಕ್ಕೆ ಹೆಸರಾಂಗಿದೆ, ಇಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಆದಾಯ ಕ್ರೋಡಿ ಕರಿಸಿ ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ನಗರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ. ನಾರಾಯಣಸ್ವಾಮಿ ಹೇಳಿದರು.
ಮಾಲಿನ್ಯ ರಹಿತ ಪ್ರಕೃತಿ ಉಳಿಸಲು ವನ ಮಹೋತ್ಸವ: ಗೀತಾ
ಕೊಪ್ಪ, ಸಾತ್ವಿಕ ಸಮಾಜ ನಿರ್ಮಾಣದ ಸಲುವಾಗಿ ರಚಿಸಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಮೂಲಕ ಮುಂದಿನ ಪೀಳಿಗೆಗೆ ಮಾಲಿನ್ಯ ರಹಿತ ಪ್ರಕೃತಿ ಉಳಿಸುವ ವನ ಮಹೋತ್ಸವ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಪ್ರಾದೇಶಿಕ ನಿರ್ದೇಶಕಿ ಗೀತಾ ಹೇಳಿದರು.
ಡೆಂಘೀ ಹತೋಟಿ ರಾಯಬಾರಿಯಾಗಿ ವಿಜ್ಞಾನ ಶಿಕ್ಷಕ ನೇಮಕ: ಡಾ.ವಿಜಯಕುಮಾರ್
ನರಸಿಂಹರಾಜಪುರ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ಹತೋಟಿಗಾಗಿ ತಾಲೂಕಿನ ಎಲ್ಲಾ ಪ್ರೌಢ ಶಾಲಾ ವಿಜ್ಞಾನ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿ ಡೆಂಘೀ ರಾಯಬಾರಿ ಎಂಬ ಗೌರವ ಸ್ಥಾನ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್ ತಿಳಿಸಿದರು.
ವಾಲ್ಮೀಕಿ ನಿಗಮದ ಹಣ ದುರುಪಯೋಗ: ಸಿಎಂ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಾಫಿನಾಡಲ್ಲಿ ಮುಂದುವರಿದ ಮಳೆ: ತಗ್ಗಿದ ಅಬ್ಬರ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕಳೆದ 24 ಗಂಟೆಗಳಿಗೆ ಹೋಲಿಕೆ ಮಾಡಿದರೆ ಮೂಡಿಗೆರೆ ತಾಲೂಕು ಹೊರತುಪಡಿಸಿ ಮಲೆನಾಡಿನ ಎಲ್ಲಾ ತಾಲೂಕುಗಳಲ್ಲಿ ವರುಣನ ಆರ್ಭಟ ಕಡಿಮೆಯಾಗಿತ್ತು. ಬಯಲುಸೀಮೆ ತಾಲೂಕಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಮುಂದುವರಿದಿತ್ತು.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved