• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀರೂರು ಪುರಸಭೆ ಬಜೆಟ್: 33.58 ಕೋಟಿ ಆದಾಯ ನಿರೀಕ್ಷೆ
ಪಟ್ಟಣದ ರಸ್ತೆ, ಚರಂಡಿ ಮೂಲಭೂತ ಸವಲತ್ತುಗಳು ಹಾಗೂ ಘನ ತಾಜ್ಯ ನಿರ್ವಹಣೆ ವಿಭಾಗಗಳು, ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಮುಂತಾದ ಪ್ರಮುಖ ಅಂಶಗಳ ಒಳಗೊಂಡ 32.67 ಲಕ್ಷ ರು.ಗಳ ಉಳಿತಾಯದ ಬಜೆಟ್‌ನ್ನು ಪುರಸಭಾ ಆಡಳಿತಾಧಿಕಾರಿ ತರೀಕೆರೆ ಎಸಿ ಕಾಂತರಾಜ್ ಮಂಡಿಸಿದ್ದಾರೆ.
ಕಠಿಣ ಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ
ಛಲದಿಂದ ಕಠಿಣ ಶ್ರಮ ಪಟ್ಟರೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬಹುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ ಹೇಳಿದರು.
ಅರಣ್ಯ ಇಲಾಖೆ ಒಪ್ಪಿಗೆಗೆ ಕಾದಿರುವ ಹೊನ್ನೇಕೊಡಿಗೆ ಏತನೀರಾವರಿ ಯೋಜನೆ
ತಾಲೂಕಿನ ಹೊನ್ನೇಕೊಡಿಗೆ ಏತ ನೀರಾವರಿ ಯೋಜನೆ ಕಳೆದ 17 ವರ್ಷಗಳ ಹಿಂದೆ ಪ್ರಾರಂಭವಾಗಿದ್ದರೂ ಅರಣ್ಯ ಇಲಾಖೆ ಒಪ್ಪಿಗೆ ಸಿಗದೆ ಇನ್ನೂ ನೆನೆಗುದಿಗೆ ಬಿದ್ದಿದ್ದು ಈ ಭಾಗದ ಜನರು ತಮ್ಮ ಜಮೀನಿನ ನೀರಾವರಿಗೆ ಚಾತಕ ಪಕ್ಷಿಯಂತೆ ಇನ್ನೂ ಕಾಯುತ್ತಲೇ ಇದ್ದಾರೆ.
ಜಾನುವಾರು ಆರೋಗ್ಯ ದೃಷ್ಟಿಯಿಂದ ಪಶು ಚಿಕಿತ್ಸಾಲಯ: ನಯನಾ
ಜಾನುವಾರುಗಳ ಆರೋಗ್ಯದಲ್ಲಿ ಏರುಪೇರು ಉಂಟಾದರೆ ಕೂಡಲೇ ಚಿಕಿತ್ಸೆ ಸಿಗಬೇಕೆಂಬ ಉದ್ದೇಶದಿಂದ ಗ್ರಾಮಗಳಲ್ಲಿ ಪಶು ಚಿಕಿತ್ಸಾಲಯವನ್ನು ತೆರೆಯಲಾಗುತ್ತಿದೆ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದರು.
ಹೋರಾಟದ ಮನೋಭಾವದಿಂದ ಗುರುತಿಸಿಕೊಂಡಿದ್ದ ಶಿವಶಂಕರಪ್ಪ
ತಮ್ಮ ಸರಳ ನಡವಳಿಕೆ ಹಾಗೂ ಹೋರಾಟದ ಮನೋಭಾವದಿಂದ ಶಾಸಕರಾಗಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಕೆ.ಎಸ್.ಆನಂದ್ ಹೇಳಿದರು.
ಮಹಿಳೆಯರ ಸಾಧನೆ ಗುರುತಿಸುವ ಕಾರ್ಯ ಶ್ಲಾಘನೀಯ: ಸುವರ್ಣ ಕೇಶವ್
ಮಹಿಳಾ ದಿನಾಚರಣೆ ಪ್ರಯುಕ್ತ ಹರಿಹರಪುರ ಹೋಬಳಿ ಸಾಧಕ ಮಹಿಳೆಯರ ಗುರುತಿಸುವ ಕಾರ್ಯ ಬಹಳ ವಿಶೇಷವಾಗಿ ನಡೆಯುತ್ತಿರುವುದು ಶ್ಲಾಘನೀಯ ಇಂತಹ ಕಾರ್ಯ ನಿರಂತರವಾಗಿ ನಡೆಯಲಿ ಎಂದು ಸುವರ್ಣ ಕೇಶವ್ ಹೇಳಿದರು.
ಮಾಕೋಡಿನ ಟಿ.ಎಸ್.ಜಿನೇಶ್ ಗೆ ಪ್ರಥಮ ಸ್ಥಾನ
ತಾಲೂಕಿನ ಕಡಹಿನಬೈಲು ಗ್ರಾಪಂ ವ್ಯಾಪ್ತಿಯ ಮಾಕೋಡಿನ ಟಿ.ಎಸ್.ಜಿನೇಶ್ ಶೈಜು ತೇಲಾ ಕಾಡನ್ ಅವರು ಬೆಂಗಳೂರಿನ ಬೇಗೂರಿನ ಫಿಟ್ ಅಂಡ್‌ ಫಿಟ್ ಫಿಟ್ನೆಸ್ ಸೆಂಟರ್‌ ಭಾನುವಾರ ಆಯೋಜನೆ ಮಾಡಿದ್ದ ಓಪನ್‌ ಕರ್ನಾಟಕ ಡೆಡ್ ಲಿಫ್ಟ್‌ ಛಾಂಪಿಯನ್ ಶಿಪ್ ನಲ್ಲಿ 60 ರಿಂದ 70 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಓಂಕಾರಪ್ಪ ಪಿಕಾರ್ಡ್ ಬ್ಯಾಂಕಿನ ನೂತನ ಅಧ್ಯಕ್ಷ
ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಸಹಕಾರಿ ಧುರೀಣರಾದ ಚಿಕ್ಕಬಾಣೂರು ಎಸ್.ಓಂಕಾರಪ್ಪ ಅವಿರೋಧವಾಗಿ ಆಯ್ಕೆಯಾದರು.
ಮೂಡಿಗೆರೆ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ : ನಯನಾ ಮೋಟಮ್ಮ
ಅತಿ ಹೆಚ್ಚು ಗ್ರಾಮೀಣ ಪ್ರದೇಶ ಹೊಂದಿರುವ ಮೂಡಿಗೆರೆ ಕ್ಷೇತ್ರದಲ್ಲಿ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ನೈತಿಕತೆ ಆಧಾರದಲ್ಲಿ ಮತಯಾಚನೆ: ಎಂ.ಕೆ. ಪ್ರಾಣೇಶ್‌
ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ನೈತಿಕತೆ ಆಧಾರದಲ್ಲಿ ಮತಯಾಚನೆ ಮಾಡುತ್ತೇವೆ ಎಂದು ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved