• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಚೇರಿಯಲ್ಲಿ ಧರಣಿ- ಪ್ರತಿಭಟನೆ
ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ತೆರೆ ಮರೆಯಲ್ಲಿ ಗೋ ಬ್ಯಾಕ್‌ ಶೋಭಾ ಎಂದು ಕರೆ ನೀಡಿದ್ದ ಬಿಜೆಪಿ ಮುಖಂಡರು ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ತೆರೆಯ ಮುಂದೆ ಭಾನುವಾರ ಆಕ್ರೋಶ ಹೊರ ಹಾಕಿದರು.
ಕಳ್ಳಿಕೊಪ್ಪ ಶ್ರೀ ವೀರಾಂಜನೇಯ ದೇವಸ್ಥಾನ ಪ್ರತಿಷ್ಠಾಪನಾ ಮಹೋತ್ಸವ
ತಾಲೂಕಿನ ಕಳ್ಳಿಕೊಪ್ಪದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಮಾರ್ಚ್ 11,12 ಹಾಗೂ 13 ರಂದು ನಡೆಯಲಿದೆ ಎಂದು ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮಿತಿ ಅಧ್ಯಕ್ಷ ಜಿ. ಸುಕುಮಾರ್ ತಿಳಿಸಿದ್ದಾರೆ.
ಎಸ್‌.ಟಿ. ಜನಾಂಗದ ಬೆಳವಣಿಗೆಗೆ ಬಿಜೆಪಿ ನಿರಂತರವಾಗಿ ಸ್ಪಂದಿಸುತ್ತಿದೆ: ಸಿ.ಟಿ. ರವಿ
ಪರಿಶಿಷ್ಟ ಪಂಗಡ ಸಮುದಾಯದವನ್ನು ತಳಮಟ್ಟದಿಂದ ಎತ್ತಿಹಿಡಿದು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಬಲಿಷ್ಟಗೊಳಿಸುವ ಮೂಲಕ ಜನಾಂಗದ ಬೆಳವಣಿಗೆಗೆ ಪಕ್ಷ ನಿರಂತರವಾಗಿ ಸ್ಪಂದಿಸುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಡ್ರೋನ್ ತಂತ್ರಜ್ಞಾನದಿಂದ ಮರಗಳಿಗೆ ಔಷಧ ಸಿಂಪಡಣೆ ಸುಲಭ: ಡಾ.ಜಯಲಕ್ಷ್ಮೀ ನಾರಾಯಣ ಹೆಗ್ಡೆ
ಡ್ರೋನ್ ತಂತ್ರಜ್ಞಾನದಿಂದ ಮರಗಳಿಗೆ ಸುಲಭ ಹಾಗೂ ವೇಗವಾಗಿ ಔಷಧ ಸಿಂಪಡಣೆ ಮಾಡಬಹುದು ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕೀಟನಾಶಕ ಪ್ರಾಧ್ಯಾಪಕರಾದ ಡಾ.ಜಯಲಕ್ಷ್ಮಿ ನಾರಾಯಣ ಹೆಗ್ಡೆ ಹೇಳಿದ್ದಾರೆ.
ಭದ್ರಾ ಕಾಡಾ ನಿಗಮದಿಂದ ರೈತರಿಗೆ ಸೂಕ್ತ ತರಬೇತಿ ನೀಡಿ: ಎಲ್.ಟಿ.ಹೇಮಣ್ಣ
ಭದ್ರಾ ಕಾಡಾ ನಿಗಮದಿಂದ ರೈತರಿಗೆ ಸೂಕ್ತ ತರಬೇತಿ ಶಿಬಿರ ಆಯೋಜಿಸಬೇಕು ಎಂದು ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ.ಹೇಮಣ್ಣ ಹೇಳಿದ್ದಾರೆ.
ಕಡೂರು-ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ 27 ಕೋಟಿ: ಆನಂದ್‌
ಕಡೂರು-ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ 27 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಮಕ್ಕಳಿಗೆ ಜೀವನ ಶಿಕ್ಷಣ ಅತಿ ಅಗತ್ಯ: ಶ್ರೀಲಕ್ಷ್ಮಿಸೇನ ಸ್ವಾಮೀಜಿ
ಶಾಲೆಯಲ್ಲಿ ಅಂಕ ಗಳಿಸುವ ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ಸಹ ವಿದ್ಯಾರ್ಥಿಗಳಿಗೆ ಅತಿ ಅಗತ್ಯವಾಗಿದೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮಿಸೇನಭಟ್ಟಾರಕ ಸ್ವಾಮೀಜಿ ತಿಳಿಸಿದರು.
ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಸಬೇಕು: ಕಲ್ಮರುಡಪ್ಪ
ದೇಶದ ಸರ್ವಾಂಗೀಣ ಪ್ರಗತಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹಲವು ಕಾರ್ಯ ಕ್ರಮಗಳ ಕುರಿತ ಮಾಹಿತಿಯನ್ನು ಪ್ರತಿ ವ್ಯಕ್ತಿ ಮನಸಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಕರೆ ನೀಡಿದರು.
ಮಹಿಳಾ ಮೀಸಲಾತಿ ಶೇ. 50ಕ್ಕೆ ಹೆಚ್ಚಿಸಬೇಕು: ರಾಧಾಕೃಷ್ಣ
ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿರುವುದರಿಂದ ಅಂಬೇಡ್ಕರ್ ಮತ್ತು ಸಂವಿಧಾನದ ಆಶಯದಂತೆ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಬೇಕು ಎಂದು ಬಿ ಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗಳಿಂದ ಬಡವರ್ಗದವರ ಆರ್ಥಿಕ ಪುನಃಶ್ಚೇತನ: ಕೆ.ಎಸ್.ಆನಂದ್.
ರಾಜ್ಯ ಸರ್ಕಾರ ನೀಡಿರುವ 5ಗ್ಯಾರಂಟಿ ಯೋಜನೆಗಳಿಂದ ಬಡವರ್ಗ ಸೇರಿದಂತೆ ಎಲ್ಲಾ ವರ್ಗದ ಸಾಮಾನ್ಯ ಜನರ ಕುಟುಂಬದ ಆರ್ಥಿಕ ನಿರ್ವಹಣೆಗೆ ಪುನಃಶ್ಚೇತನ ನೀಡಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 411
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved