• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಮಾಣವಚನ ಸ್ವೀಕರಿಸಿದ ಎಂಎಲ್ ಸಿ ಸಿ.ಟಿ.ರವಿಗೆ ಅಭಿನಂದನೆ
ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಕಡೂರು ಹಾಗೂ ಚಿಕ್ಕ ಮಗಳೂರು ಕ್ಷೇತ್ರದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ಮುಖಂಡರು ಅಭಿನಂದಿಸಿದರು. ಬೆಂಗಳೂರಿನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಚಿವರಾದ ಸಿ.ಟಿ.ರವಿಯವರು ಪ್ರಮಾಣವಚನ ಸ್ವೀಕರಿಸಿ ವೇದಿಕೆಯಿಂದ ಅವರು ಕೆಳಗೆ ಇಳಿಯುತಿದ್ದಂತೆಯೇ ಕಾರ್ಯಕ್ರಮ ವೀಕ್ಷಣೆಗೆ ತೆರಳಿದ್ದ ಕಡೂರು ಹಾಗೂ ಚಿಕ್ಕಮಗಳೂರು ಕ್ಷೇತ್ರದ ಮುಖಂಡರಾದ ಕಡೂರು ಎ. ಮಣಿ ನೇತ್ವತ್ವದಲ್ಲಿ ಸಿ.ಟಿ ರವಿ ಅವರಿಗೆ ಶ್ರೀ ರಾಮನ ಭಾವಚಿತ್ರ ನೀಡಿ ಶುಭ ಕೋರಿದರು.
ಆದರ್ಶ ಗ್ರಾಮದ ಗೋ.ರು.ಚ ಕನಸು,ನನಸು: ಸಿ ಸೋಮಶೇಖರ್‌
ಅಜ್ಜಂಪುರ, ಒಂದು ಗ್ರಾಮ ಆದರ್ಶ ಗ್ರಾಮವಾಗುವಲ್ಲಿ ಗೊಂಡೆದಳ್ಳಿ ಗೊ.ರು. ಚನ್ನಬಸಪ್ಪನವರ ಕನಸು, ಬದ್ಧತೆ ಎದ್ದು ಕಾಣುತ್ತದೆ. ತಾನು ಹುಟ್ಟಿ ಬೆಳೆದ ಗ್ರಾಮಕ್ಕೆ ಏನಾದರೂ ಕೊಡುಗೆ ನೀಡಬೇಕೆಂದು ಈ ಗ್ರಾಮವನ್ನು ಮಾದರಿ ಗ್ರಾಮಯಾಗಿ ಮಾಡಿದ್ದಾರೆ ಎಂದು ನಿವೃತ್ತಿ ಜಿಲ್ಲಾಧಿಕಾರಿ ಡಾ. ಸಿ ಸೋಮಶೇಖರ್‌ ಹೇಳಿದರು.
ತರೀಕೆರೆ ಪಟ್ಟಣದ ಉದ್ಯಾನವನ, ಕೆರೆಗಳ ಅಭಿವೃದ್ಧಿಗೆ ₹ 5 ಕೋಟಿ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಪಟ್ಟಣದ ಉದ್ಯಾನವನ ಮತ್ತು ಕೆರೆಗಳ ಅಭಿವೃದ್ಧಿಗಾಗಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಪುರಸಭೆಗೆ ಐದು ಕೋಟಿ ರು. ಮಂಜೂರು ಮಾಡಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಹಲವು ಸಮಸ್ಯೆಗಳ ಪರಿಹಾರಕ್ಕೆ ಸಚಿವರಿಗೆ ಮನವಿ: ಶ್ರೀನಿವಾಸ್
ನರಸಿಂಹರಾಜಪುರತಾಲೂಕಿನ ವ್ಯಾಪ್ತಿಯ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಮನವಿಸಲ್ಲಿಸಿದ್ದೇನೆ ಎಂದು ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಎಸ್ಸಿ, ಎಸ್ಟಿ ನೌಕರರಿಗೆ ಪದೋನ್ನತಿ ನೀಡಲು ದಸಂಸ ಒತ್ತಾಯ
ಚಿಕ್ಕಮಗಳೂರು, ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಡಿಸಿಸಿ ಬ್ಯಾಂಕ್‌ನಲ್ಲಿ ಮೀಸಲಾತಿಯನ್ನು ರೋಸ್ಟರ್ ನಿಯಮದ ಪ್ರಕಾರ ಕಡ್ಡಾಯವಾಗಿ ಜಾರಿಗೊಳಿಸಿ ಪದೋನ್ನತಿ ನೀಡಬೇಕು ಎಂದು ದಸಂಸ ಜಿಲ್ಲಾ ಮುಖಂಡ, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ತಿಮ್ಮಪ್ಪಗೆ ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.
ಸಮುದಾಯಗಳ ವೃತ್ತಿ, ಸಂಸ್ಕೃತಿ, ಸಂಸ್ಕಾರ ಉಳಿಯಲು ಸಂಘಟನೆ ಅತಿ ಅವಶ್ಯಕ
ನರಸಿಂಹರಾಜಪುರ, ಯಾವುದೇ ಸಮುದಾಯದ ವೃತ್ತಿ, ಸಂಸ್ಕಾರ, ಸಂಸ್ಕೃತಿ ಉಳಿವಿಗೆ ಸಂಘಟನೆ ಅವಶ್ಯಕವಾಗಿದೆ ಎಂದು ನ್ಯಾಯವಾದಿ ಕೆ.ಪಿ.ಸುರೇಶ್ ಕುಮಾರ್ ಹೇಳಿದರು.
ಐತಿಹಾಸಿಕ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಸಂಪನ್ನ
ಕಡೂರುರಾಜ್ಯದ ಬಯಲು ಪ್ರದೇಶದ ವರ್ಷದ ಕೊನೆ ರಥೋತ್ಸವ ಎಂದು ಕರೆಯುವ ಕಡೂರು ಪಟ್ಟಣದ ಐತಿಹಾಸಿಕ ಶ್ರೀ ವೀರ ಭಧ್ರಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಸದ್ಭಕ್ತರ ನಡುವೆ ಶ್ರದ್ಧಾಭಕ್ತಿಯಿಂದ ನಡೆಯಿತು.
ಚರ್ಮಗಂಟು ರೋಗದಿಂದ ಜಾನುವಾರು ರಕ್ಷಿಸಬೇಕು: ಪ್ರವೀಣ್ ಪೂಜಾರಿ
ಶೃಂಗೇರಿ, ಚರ್ಮಗಂಟು ರೋಗ ಜಾನುವಾರುಗಳ ಮೇಲೆ ಪರಿಣಾಮ ಬೀರಲಿದ್ದು ಈ ಚರ್ಮರೋಗದಿಂದ ರಕ್ಷಣೆ ಮಾಡಬೇಕು ಎಂದು ವಿದ್ಯಾರಣ್ಯಪುರ ಗ್ರಾಮಪಂಚಾಯಿತಿ ಅಧ್ಯಕ್ಷ ಪ್ರವೀಣ್‌ ಪೂಜಾರಿ ತಿಳಿಸಿದರು.
ಕಡೂರು ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆ ಮಂಜೂರು: ಕೆ.ಎಸ್.ಆನಂದ್
ಕಡೂರು, ರಾಜ್ಯ ಸರ್ಕಾರದಿಂದ ಕಡೂರು ವಿಧಾನಸಭಾ ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆಗಳು ಮಂಜೂರಾಗಿದ್ದು, ಈ ಮೂಲಕ ನಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಮತ್ತೆ ಹಿಂದಿನ ವೈಭವ ಮರುಕಳಿಸಲಿವೆ ಎಂದು ಶಾಸಕ ಕೆ.ಎಸ್.ಆನಂದ್ ವಿಶ್ವಾಸ ವ್ಯಕ್ತಪಡಿಸಿದರು.
ಗುಣಮಟ್ಟದ ಬಿತ್ತನೆ ಬೀಜ ಮಾರಾಟಕ್ಕೆ ವರ್ತಕರಿಗೆ ಸೂಚನೆ: ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರುರೈತರಿಗೆ ಗುಣ್ಣಮಟ್ಟದ ಬಿತ್ತನೆ ಬೀಜ ನೀಡಬೇಕೆಂದು ಏಜೆನ್ಸಿಗಳ ವರ್ತಕರಿಗೆ ಸೂಚನೆ ನೀಡಲಾಗಿದೆ. ಹಾಗೆಯೇ ಬಿತ್ತನೆಗೂ ಮುನ್ನ ಸರಿಯಾದ ಕ್ರಮದಲ್ಲಿ ಬಿಜೋಪಚಾರ ಮಾಡಬೇಕೆಂದು ರೈತರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved