• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ತತ್ತ್ವ ಸಿದ್ಧಾಂತಗಳು ಹರಿಕಥೆಯಾಗದಿರಲಿ: ಶ್ರೀನಿವಾಸ್
ಚಿಕ್ಕಮಗಳೂರು, ಅಂಬೇಡ್ಕರ್ ಬದುಕಿನುದ್ದಕ್ಕೂ ಹೋರಾಟ ನಡೆಸಿದರು. ಅವರ ತತ್ತ್ವ ಸಿದ್ಧಾಂತಗಳು ಹರಿಕಥೆಯಾಗಬಾರದು. ಜೀವನದ ಅವಿಭಾಜ್ಯ ಅಂಗವಾಗಿ ಸಮಾಜದಲ್ಲಿ ಬದಲಾವಣೆ ಮೂಡಿಸುವ ಸಾಧನವಾಗಬೇಕು ಎಂದು ಸಹ ಪ್ರಾಧ್ಯಾಪಕ ಪ್ರೊ. ಜಿ.ಶ್ರೀನಿವಾಸ್ ಹೇಳಿದರು.
ಯೋಗಾಸನದಿಂದ ಅನೇಕ ಕಾಯಿಲೆ ಗುಣ: ಎಸ್‌.ಎಸ್‌.ಶಾಂತಕುಮಾರ್
ನರಸಿಂಹರಾಜಪುರವೈದ್ಯರು ಗುಣಪಡಿಸಲಾಗದ ಅನೇಕ ಕಾಯಿಲೆಗಳು ಯೋಗಾಸನದಿಂದ ಗುಣವಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್‌.ಎಸ್‌.ಶಾಂತಕುಮಾರ್ ತಿಳಿಸಿದರು.
ಯೋಗದಿಂದ ಆಮೂಲ್ಯವಾದ ಆರೋಗ್ಯಕಾಪಾಡಬೇಕು: ಷಡಕ್ಷರಪ್ಪ
ತರೀಕೆರೆ, ಆರೋಗ್ಯ ಎನ್ನುವುದು ಎಲ್ಲರಿಗೂ ಎಷ್ಟು ಮಹತ್ವವಾದುದಾಗಿದೆ ಎಂಬುದನ್ನು ಈ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳವುದು ಪ್ರತಿಯೊಬ್ಬರ ಅಗತ್ಯ ಕರ್ತವ್ಯವಾಗಿದೆ ಎಂದು ಶ್ರೀ ಅಮೃತೇಶ್ವರ ಪ್ರೌಢಶಾಲೆ ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷ ಷಡಕ್ಷರಪ್ಪ ಹೇಳಿದ್ದಾರೆ.
ಉಪ್ಪಾರ ಜನಾಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ
ಕಡೂರು, ರಾಜ್ಯ ಸರ್ಕಾರ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಉಪ್ಪಾರ ಜನಾಂಗಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಮೀಸಲಾತಿ ಹೋರಾಟಕ್ಕೆ ನನ್ನ ಸಹಮತವೂ ಇದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಮಾಕೋಡಿನಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ರು. ನಷ್ಟ
ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಯ ವಿಠಲ ಗ್ರಾಮದ ಮಾಕೋಡಿನ ಸಜಿ ಎಂಬುವರ ಮನೆಗೆ ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಬಿದ್ದು ಮನೆಯಲ್ಲಿದ್ದ ದವಸ, ಧಾನ್ಯ, ಪಾತ್ರೆ, ಬೀರು, ಮಕ್ಕಳ ಪುಸ್ತಕ, ವಿದ್ಯುತ್ ಪರಿಕರ ,ಮನೆಯ ಮೇಲ್ಚಾವಣಿಯ ಹೆಂಚು ಸಂಪೂರ್ಣ ಸುಟ್ಟು ಹೋಗಿದೆ.
ಯೋಗ ಮಂದಿರ ನಿರ್ಮಾಣದ ಕನಸು ನನಸು: ಆನಂದ್
ಕಡೂರು, ಮನುಷ್ಯನಿಗೆ ಆರೋಗ್ಯ ನೀಡುವ ಯೋಗ ವಿದ್ಯೆಯನ್ನು ಕಲಿಯಲು ಪೂರಕವಾಗಿ ಜನರ ಬಹುದಿನದ ಬೇಡಿಕೆಯಾದ ಯೋಗ ಮಂದಿರ ನಿರ್ಮಾಣದ ಕನಸು ನನಸಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸರ್ವರ ಸಹಕಾರದ ಸ್ಪಂದನೆಯಿಂದ ವಿಪತ್ತು ನಿರ್ವಹಣೆ ಸಾಧ್ಯ: ಶೈಲೇಶ್
ಕೊಟ್ಟಿಗೆಹಾರಬಣಕಲ್ ಹೋಬಳಿ ಸಬ್ಲಿ ಗ್ರಾಮದ ಮಾಜಿ ಯೋಧ ಲಕ್ಷ್ಮಣ್ ಅವರ ಮನೆ ಹತ್ತಿರ ಗುಡ್ಡ ಕುಸಿತದ ಅಣಕು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಶೌರ್ಯ ವಿಪತ್ತು ತಂಡ ಮಲೆನಾಡಿನ ಪರಿಸ್ಥಿತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ ವಿಪತ್ತು ಪ್ರಾಧಿಕಾರ (ಎನ್.ಡಿ.ಆರ್.ಎಫ್), ಧರ್ಮಸ್ಥಳ ಗ್ರಾಮಾಭಿವೃದ್ದಿ ವಿಪತ್ತು ನಿರ್ವಹಣೆ ಘಟಕದಿಂದ ಜಂಟಿಯಾಗಿ ನಡೆಸಲಾಯಿತು.
ಹಳ್ಳಿಗಳ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ
ಕೊಪ್ಪ, ಹರಿಹರಪುರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಹಳ್ಳಿ ಹಳ್ಳಿಯಲ್ಲಿ ಆಯೋಜನೆ ಆಗುತ್ತಿರುವುದು ಅಭಿನಂದನಾರ್ಹ. ಹಳ್ಳಿಗಳಲ್ಲಿ ಜನರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ ಎಂದು ಕಸಾಪ ಕೊಪ್ಪ ತಾಲೂಕು ಘಟಕದ ನಿಯೋಜಿತ ಅಧ್ಯಕ್ಷ ಜೆ.ಎಂ.ಶ್ರೀಹರ್ಷ ತಿಳಿಸಿದರು.
ಡೆಂಘೀ ಹೆಚ್ಚಳ ಅಂಗನವಾಡಿ ಮಕ್ಕಳ ಸುರಕ್ಷತೆ ಅಗತ್ಯ: ರೀನಾ ಬೆನ್ನಿ
ನರಸಿಂಹರಾಜಪುರ, ಜಿಲ್ಲೆಯ ಎಲ್ಲಾ ಕಡೆ ಈ ವರ್ಷ ಡೆಂಘೀ ಜ್ವರ ಕಾಣಿಸಿಕೊಳ್ಳುತ್ತಿದ್ದು ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳನ್ನು ಸುರಕ್ಷಿತ ವಾಗಿ ನೋಡಿಕೊಳ್ಳಬೇಕು ಎಂದು ನಾಗಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾ ಬೆನ್ನಿ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಆರ್‌ಟಿಸಿಗೆ ಆಧಾರ್‌: 3.03 ಲಕ್ಷ ಮಾತ್ರ ಜೋಡಣೆ
ಚಿಕ್ಕಮಗಳೂರು, ಬ್ಯಾಂಕ್‌ ಖಾತೆ ಜತೆಗೆ ಆಧಾರ ಕಾರ್ಡ್‌ ಜೋಡಣೆ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯಾಗಿರುವ ಸರ್ಕಾರ, ಈಗ ಪಹಣಿ (ಆರ್‌ಟಿಸಿ) ಯೊಂದಿಗೆ ಆಧಾರ್‌ ಜೋಡಣೆ ಕಾರ್ಯಕ್ಕೆ ಕೈ ಹಾಕಿದೆ. ಈ ಕೆಲಸ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved