• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಬೇಕು: ಡಾ. ರಾಜಣ್ಣ
ಚಿಕ್ಕಮಗಳೂರು, ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡಿದರಷ್ಟೇ ಸಾಲದು, ಅವರಲ್ಲಿ ಉತ್ತಮ ಸಂಸ್ಕಾರ ಮತ್ತು ಸನ್ನಡತೆ ಕಲಿಸುವ ಕೆಲಸ ಮಾಡಬೇಕು ಎಂದು ಕಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಎ. ರಾಜಣ್ಣ ಸಲಹೆ ಮಾಡಿದರು.
ಪ್ರಾಮಾಣಿಕ ಸೇವೆ ಸಲ್ಲಿಸಿದ್ದ ಶಿಕ್ಷಕ ಎಚ್‌.ಎಸ್. ಪುಟ್ಟಸ್ವಾಮಿ: ಕೆ.ಎಸ್‌.ಉಮೇಶ್
ನರಸಿಂಹರಾಜಪುರ, ಎಚ್‌.ಎಸ್. ಪುಟ್ಟಸ್ವಾಮಿ ಅವರು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಮ್ಮನೆ, ಹಳ್ಳಿಬೈಲು, ಹೊನ್ನೇಕೊಪ್ಪ ಸರ್ಕಾರಿ ಶಾಲೆಯಲ್ಲಿ 32 ವರ್ಷ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಹಾತೂರು ಗ್ರಾಮದ ಮುಖಂಡ ಕೆ.ಎಸ್‌.ಉಮೇಶ್ ಪ್ರಶಂಸೆ ವ್ಯಕ್ತಪಡಿಸಿದರು.
ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ: ಕೆಡಿಪಿ ಸಭೆಯಲ್ಲಿ ಸದಸ್ಯರ ದೂರು
ನರಸಿಂಹರಾಜಪುರ, ತಾಲೂಕಿನ ಬಹುತೇಕ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗೊಂಡ ಜಲಜೀವನ್ ಮಿಷನ್ ಕಾಮಗಾರಿ ಕಳಪೆಯಾಗಿದೆ ಎಂದು ಕೆಡಿಪಿ ಸಭೆ ನಾಮ ನಿರ್ದೇಶನ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ದೂರಿದರು.
ರೈತರಿಗೆ ಸೂಕ್ತ ಸವಲತ್ತು ಒದಗಿಸಿ: ಆನಂದ್‌
ಕಡೂರು, ಕ್ಷೇತ್ರದ ಅರ್ಹ ರೈತರಿಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಲು ಸಂಬಂಧಿಸಿದ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಆನಂದ್ ಸೂಚನೆ ನೀಡಿದರು.
ಯೋಗ ನಮ್ಮೆಲ್ಲರ ದಿನಚರಿಯಾಗಬೇಕು: ಕೆ.ಎಸ್.ಆನಂದ್
ಕಡೂರು, ಪ್ರತಿಯೊಬ್ಬರು ಯೋಗ ಮಾಡುವ ಮೂಲಕ ಮಾನಸಿಕ ಮತ್ತು ದೈಹಿಕವಾಗಿ ಸಧೃಡ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸಮ್ಮೆಳನ ಯಶಸ್ಸಿಗೆ ಎಲ್ಲ ಕನ್ನಡದ ಮನಸ್ಸುಗಳ ಸಹಕಾರ ಅಗತ್ಯ
ಕಡೂರು, ಕಡೂರಿನಲ್ಲಿ ಆಯೋಜಿಸಲಾಗಿರುವ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹೊಸೂರು ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ಸಮ್ಮೆಳನ ಯಶಸ್ವಿಯಾಗಿ ನಡೆಯಲು ತಾಲೂಕಿನ ಎಲ್ಲ ಕನ್ನಡದ ಮನಸುಗಳು ಸಂಘ ಸಂಸ್ಥೆಗಳು ಜನಪ್ರತಿನಿಧಿಗಳು ಹಾಗೂ ತಾಲೂಕಿನ ಜನತೆ ಸಹಕಾರ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ ಮನವಿ ಮಾಡಿದರು.
ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ
ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.
ಆಧ್ಯಾತ್ಮ ಸಾಧನೆಗೆ ಸಿದ್ಧಾಂತ ಶಿಖಾಮಣಿ ಶ್ರೇಷ್ಠ ಗ್ರಂಥ: ಶ್ರೀ ಡಾ.ವೀರಸೋಮೇಶ್ವರ ಜಗದ್ಗುರು
ಬಾಳೆಹೊನ್ನೂರು, ಜ್ಞಾನ ವಿಕಾಸಕ್ಕೆ ಸಾಧನೆ ಮತ್ತು ಪ್ರಯತ್ನ ಅಗತ್ಯ. ಜೀವ ಶಿವನಾಗಲು ಅಂಗ ಲಿಂಗವಾಗಲು ದೇಹ ದೇವಾಲಯವಾಗುವ ಜ್ಞಾನವನ್ನು ಸಿದ್ಧಾಂತ ಶಿಖಾಮಣಿ ಗ್ರಂಥದಿಂದ ತಿಳಿಯಲು ಸಾಧ್ಯ. ಆಧ್ಯಾತ್ಮ ಸಾಧಕರಿಗೆ ಸಿದ್ಧಾಂತ ಶಿಖಾಮಣಿ ಅಮೂಲ್ಯ ಕೊಡುಗೆ ಕೊಟ್ಟಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಬೆಳೆ ಶಿಫಾರಸ್ಸಿಗೆ ಅನುಗುಣವಾಗಿ ರಸಗೊಬ್ಬರ ಕೀಟನಾಶಕ ವಿತರಿಸಿ: ಎಲ್.ಲೋಕೇಶಪ್ಪ
ತರೀಕೆರೆ, ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಬೆಳೆಯುವ ಬೆಳೆಗಳಿಗೆ ಶಿಫಾರಸ್ಸಿಗೆ ಅನುಗುಣವಾಗಿ ರಸಗೊಬ್ಬರವನ್ನು ಮತ್ತು ಕೀಟನಾಶಕಗಳನ್ನು ರೈತರಿಗೆ ವಿತರಣೆ ಮಾಡಬೇಕೆಂದು ತರೀಕೆರೆ ತಾಲೂಕು ಸಹಾಯಕ ಕೃಷಿನಿರ್ದೇಶಕ ಬಿ.ಎಲ್. ಲೋಕೇಶಪ್ಪ ಹೇಳಿದ್ದಾರೆ.
ನೀಟ್ ಪರೀಕ್ಷೆ : ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ
ಚಿಕ್ಕಮಗಳೂರು, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆಯಿದೆ. ಹಾಗಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved