ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಸ್ಥಾನ ಸೂಕ್ತರಿಗೆ ದಕ್ಕಿದೆ: ಎಚ್.ಟಿ.ರಾಜೇಂದ್ರಉದ್ಯಮಿಯಾಗಿ ದೇಶ, ವಿದೇಶಗಳನ್ನು ಸುತ್ತಿ ಅಲ್ಲಿನ ಅಭಿವೃದ್ಧಿ ಬಗ್ಗೆ ಪೂರ್ಣ ಮಾಹಿತಿ ಇರುವ ಎಂ.ಶ್ರೀನಿವಾಸ್ ಅವರಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತಿರುವುದು ಸೂಕ್ತ ವಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಟಿ.ರಾಜೇಂದ್ರ ಹೇಳಿದರು.