ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವ- ವನ್ಯಜೀವಿಗಳ ಸಂಘರ್ಷ: ಕಾಡಾನೆ ದಾಳಿಗೆ 5 ವರ್ಷದಲ್ಲಿ 13 ಜನ ಸಾವು
ಮಾನವ- ವನ್ಯಜೀವಿ ಸಂಘರ್ಷಕ್ಕೆ ಆರಂಭ- ಅಂತ್ಯ ಎಂಬುದೇ ಇಲ್ಲ. ಇವರುಗಳು ಒಂದೇ ಕಡೆ ಸಾಮಾನ್ಯರಂತೆ ಬದುಕಲು ಸಾಧ್ಯವೇ ಇಲ್ಲ. ಈ ಕಾರಣಕ್ಕಾಗಿ ಪರಸ್ಪರ ಮನಸ್ಥಿತಿಗಳು ಬೇರೆ ಬೇರೆ. ಹಾಗಾಗಿ ಸಂಘರ್ಷಗಳು ನಿರಂತರವಾಗಿ ನಡೆಯುತ್ತಲೇ ಇದೆ.
ಇಂದಿನ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ: ಟಿ.ಡಿ.ರಾಜೇಗೌಡ
ಇಂದಿನ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಸೇರಿದಂತೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ ಎಂದು ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ದೇವಾಲಯ ನಿರ್ಮಾಣದಿಂದ ಸಂಸ್ಕಾರ ಪ್ರಜ್ಞೆ ಜಾಗೃತಿ: ತಮ್ಮಯ್ಯ
ದೇವಾಲಯಗಳ ನಿರ್ಮಾಣದಿಂದ ಜನರಲ್ಲಿ ಸಂಸ್ಕಾರ ಪ್ರಜ್ಞೆ ತರಬೇಕೆಂಬುದು ನಮ್ಮ ಆಶಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಮಾರ್ಚ್ ನಲ್ಲಿ ವಿವಿಧೆಡೆಗೆ ರಂಭಾಪುರಿ ಶ್ರೀ ಪ್ರವಾಸ
ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಮಾರ್ಚ್ ನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.
ಕಡೂರಿನಲ್ಲಿ 11ಕ್ಕೆ ಸೇವಾಲಾಲ್ ಜಯಂತಿ
ಮಾರ್ಚ್ 11ರ ಸೋಮವಾರ ತಾಲೂಕು ಬಂಜಾರ ಸಮಾಜ ಮತ್ತು ನೌಕರ ಸಂಘಗಳ ಸಹಯೋಗದಲ್ಲಿ 285ನೇ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಮಹೋತ್ಸವ ನಡೆಯಲಿದೆ ಎಂದು ಬಂಜಾರ ಸಮಾಜದ ತಾಲೂಕು ಅಧ್ಯಕ್ಷ ಕುಮಾರ್ ನಾಯಕ್ ತಿಳಿಸಿದರು.
ರಾಜ್ಯ ಸರ್ಕಾರ ಅಡಳಿತದಲ್ಲಿ ವಿಫಲ: ದೇವರಾಜ್ ಶೆಟ್ಟಿ
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ಶೆಟ್ಟಿ ಆರೋಪಿಸಿದರು.
ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ಜಿಲ್ಲೆಯಲ್ಲಿ 8392 ವಿದ್ಯಾರ್ಥಿಗಳು
ಜಿಲ್ಲೆಯಲ್ಲಿ ಮಾ. 1 ರಿಂದ 22 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 8392 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಶೃಂಗೇರಿ ಶ್ರೀ ಶಾರದಾಪೀಠದಲ್ಲಿ ವಿಜೃಂಭಣೆಯ ತೆಪ್ಪೋತ್ಸವ
ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆದ ಶ್ರೀ ಶಾರದಾಂಬಾ ಮಹಾರಥೋತ್ಸವದ ಅಂಗವಾಗಿ ಬುಧವಾರ ರಾತ್ರಿ ತುಂಗಾ ನದಿಯಲ್ಲಿ ವಿಜೃಂಭಣೆಯ ತೆಪ್ಪೋತ್ಸವ ನಡೆಯಿತು.
ಜೀವಜಾಲದ ಪ್ರಮುಖ ವಸ್ತು ಮಣ್ಣು: ಗಜೇಂದ್ರ
ಮಣ್ಣು ಚಿನ್ನಕ್ಕಿಂತ ಮಿಗಿಲಾಗಿದ್ದು, ಜೀವಜಾಲದ ಪ್ರಮುಖ ವಸ್ತುವೇ ಮಣ್ಣಾಗಿದೆ ಎಂದು ಪರಿಸರವಾದಿ ಗಜೇಂದ್ರ ಗೊರಸುಕೊಡಿಗೆ ಹೇಳಿದರು.
ಜಿಲ್ಲೆಯಲ್ಲಿ 3 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
< previous
1
...
349
350
351
352
353
354
355
356
357
...
411
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ