• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಕಟ್ಟಡ ಕಾರ್ಮಿಕರ ಆಗ್ರಹ
ಚಿಕ್ಕಮಗಳೂರು, ಶೈಕ್ಷಣಿಕ ಧನ ಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಚಿಕ್ಕಮಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸಭೆಗೆ ತಪ್ಪು ಮಾಹಿತಿ: ಎಇಇಗೆ ಷೋಕಾಸ್‌ ನೊಟೀಸ್‌ ನೀಡಲು ಸಚಿವ ಜಾರ್ಜ್‌ ಸೂಚನೆ
ಚಿಕ್ಕಮಗಳೂರು, ಕಡೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮ ಪಂಚಾಯ್ತಿಗಳ ತಪ್ಪು ಮಾಹಿತಿ ಯನ್ನು ನೀಡಿರುವ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತ ರರಿಗೆ ಷೋಕಾಸ್‌ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣಗೆ ಸೂಚಿಸಿದರು.
ಬಾಲ ಕಾರ್ಮಿಕ ಪದ್ಧತಿ ದೊಡ್ಡ ಸಾಮಾಜಿಕ ಪಿಡುಗು: ನ್ಯಾ. ದಾಸರಿ ಕ್ರಾಂತಿ ಕಿರಣ್
ನರಸಿಂಹರಾಜಪುರ, ಬಾಲ ಕಾರ್ಮಿಕ ಪದ್ದತಿ ದೊಡ್ಡ ಸಾಮಾಜಿಕ ಪಿಡುಗಾಗಿದೆ ಎಂದು ಇಲ್ಲಿನ ಜೆ.ಎಂ.ಎಫ್‌.ಸಿ. ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್‌ ತಿಳಿಸಿದರು.
ಡೆಂಘೀ ಜ್ವರ ಪ್ರಕರಣ: ಜಿಲ್ಲಾಸ್ಪತ್ರೆಗೆ ಸಚಿವ ಕೆ.ಜೆ. ಜಾರ್ಜ್‌ ಭೇಟಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಬುಧವಾರ ನಗರದ ಮಲ್ಲೇಗೌಡ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕು: ರೇಖಾ ಶ್ರೀನಿವಾಸ್
ತರೀಕೆರೆ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ, ಶಿಕ್ಷಣ ಎನ್ನುವುದು ಪ್ರತಿಯೊಂದು ಮಗುವಿಗೆ ಸಿಗಬೇಕಾದ ಮೂಲಭೂತ ಹಕ್ಕು ಎಂದು ಶ್ರೀ ದುರ್ಗಾ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ತಿಳಿಸಿದರು.
ಸೊಳ್ಳೆ ನಿಯಂತ್ರಿಸಿದರೆ ಡೆಂಘೀ ನಿಯಂತ್ರಣ: ಡಾ.ಬಿ.ಜಿ. ಚಂದ್ರಶೇಖರ್
ತರೀಕೆರೆ, ಮಳೆಗಾಲ ಪ್ರಾರಂಭವಾಗಿರುವುದರಿಂದ ಮಳೆ ನೀರು ಅಲ್ಲಲ್ಲಿ ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಡೆಂಘೀ ಮತ್ತು ಚಿಕನ್‌ಗುನ್ಯ ರೋಗ ವೈರಸ್‌ನಿಂದ ಹರಡುವ ಕಾಯಿಲೆಯಾಗಿದ್ದು, ಇದಕ್ಕೆ ಯಾವುದೇ ಸೂಕ್ತ ಚಿಕಿತ್ಸೆಗಳಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ. ಚಂದ್ರಶೇಖರ್ ಹೇಳಿದರು
ಬೈರಾಪುರ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ 3 ಯುವಕರು ನೀರು ಪಾಲು
ನರಸಿಂಹರಾಜಪುರ: ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದಿಂದ ಬಂದ 3 ಯುವಕರು ನೀರು ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಶತಮಾನ ದಾಟಿದ ಸಂಭ್ರಮದಲ್ಲಿದೆ ಕಸಾಪ: ಪೂರ್ಣೇಶ್‌
ನರಸಿಂಹರಾಜಪುರ, 1915 ರಲ್ಲಿ ಕನ್ನಡದ ದಿಗ್ಗಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌. ಎಂ.ವಿಶ್ವೇಶ್ವರಯ್ಯ ಹುಟ್ಟು ಹಾಕಿದ ಕನ್ನಡ ಸಾಹಿತ್ಯ ಪರಿಷತ್‌ ಇಂದು ಶತಮಾನ ದಾಟಿ ಹೆಮ್ಮರವಾಗಿ ಬೆಳೆದು ನಿಂತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್‌ ತಿಳಿಸಿದರು.
ಅಗತ್ಯ ಅಭಿವೃದ್ಧಿ ಕಾರ್ಯ ಗಮನಕ್ಕೆ ತಂದರೆ ಸೂಕ್ತ ಕ್ರಮ: ಶಾಸಕ ಟಿ.ಡಿ. ರಾಜೇಗೌಡ
ಅತಿವೃಷ್ಟಿ ಸಂದರ್ಭದಲ್ಲಿ ಸಹಾಯಕ್ಕಾಗಿ ಕಂಟ್ರೋಲ್ ರೂಂ ತೆರೆಯಲಾಗುತ್ತದೆ. ಮುಳುಗು ತಜ್ಞರು, ಉರಗ ತಜ್ಞರು, ಅಗ್ನಿಶಾಮಕ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಿದ್ದು ಬೋಟ್ ಮತ್ತಿತರ ವಸ್ತು ಸಂಗ್ರಹಿಸಲು ತಿಳಿಸಲಾಗಿದೆ
ಆರೋಗ್ಯ ಬಗ್ಗೆ ಕಾಳಜಿ ವಹಿಸಿ: ಗೀತಾ ಸಲಹೆ
ಬಾಳೆಹೊನ್ನೂರಿನ ರೋಟರಿ ಕ್ಲಬ್, ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಉದ್ಘಾಟಿಸಿದರು
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved