• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಸಂತೆ ಶ್ರೀ ಮಹಾಲಕ್ಷ್ಮಿರಥೋತ್ಸವ ಸಂಪನ್ನ
ಕಡೂರು, ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆರೆಸಂತೆ ಮಹಾಲಕ್ಷ್ಮಿಅಮ್ಮನವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು.
ಹಾಸ್ಟೆಲ್‌ಗಳಿಗೆ ಡಿಸಿ- ಸಿಇಒ ದಿಢೀರ್‌ ಭೇಟಿ
ಚಿಕ್ಕಮಗಳೂರು, ನಗರದ ಇಂಜಿನಿಯರ್ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಶನಿವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ದಿಢೀರ್ ಭೇಟಿ ನೀಡಿ ಹಾಸ್ಟೆಲ್‍ನ ವ್ಯವಸ್ಥೆ ಹಾಗೂ ಸ್ವಚ್ಛತೆಗೆ ಬಗ್ಗೆ ಪರಿಶೀಲನೆ ನಡೆಸಿದರು.
ವಿನಾಕಾರಣ ಶಾಸಕರ ಮೇಲೆ ಅಪಪ್ರಚಾರ ಖಂಡನೀಯ: ಎಚ್.ಎಂ.ನಟರಾಜ್
ಕೊಪ್ಪ, ಪಟ್ಟಣದ ಹಿರಿಕೆರೆ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್‌ನಿಂದ ಕಲುಷಿತ ನೀರು ಹಿರಿಕೆರೆ ಕುಡಿಯುವ ನೀರಿಗೆ ಸೇರುತ್ತದೆ ಎಂದು ಕೊಪ್ಪನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರೇ ಹೊಣೆ ಎಂಬಂತೆ ಮಾಜಿ ಶಾಸಕ ಜೀವರಾಜ್ ಆರೋಪಿಸಿದ್ದರು ಆದರೆ ಶಾಸಕರಿಗೂ ಲೇಔಟ್ ನಿರ್ಮಾಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ. ನಟರಾಜ್ ತಿಳಿಸಿದ್ದಾರೆ.
ವಿದ್ಯಾದಾನದಂತೆ ರಕ್ತದಾನ ಶ್ರೇಷ್ಠದಾನ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಅನ್ನದಾನ, ವಿದ್ಯಾದಾನದಂತೆ ರಕ್ತದಾನವು ಸಹ ಶ್ರೇಷ್ಠವಾದ ದಾನ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ಧ.ಗ್ರಾ.ಯೋಜನೆಯಿಂದ 4 ಸಾವಿರ ಗಿಡ ನೆಡುವ ಕಾರ್ಯಕ್ರಮ: ಶಿವಕುಮಾರ್
ನರಸಿಂಹರಾಜಪುರ, ಧ.ಗ್ರಾ. ಯೋಜನೆಯಿಂದ ಕೊಪ್ಪ ಹಾಗೂ ನ.ರಾ.ಪುರ ತಾಲೂಕಿನಲ್ಲಿ 4 ಸಾವಿರ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧ.ಗ್ರಾ.ಯೋಜನೆ ಕೃಷಿ ಅಧಿಕಾರಿ ಶಿವಕುಮಾರ್ ತಿಳಿಸಿದರು.
ಉತ್ತಮ ಜೀವನಕ್ಕೆ ಶಿಕ್ಷಣ ನೀಡುವುದು ಅದಮಾರು ಮಠದ ಗುರಿ
ಬಾಳೆಹೊನ್ನೂರು, ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಲು ಗುಣಮಟ್ಟದ ಶಿಕ್ಷಣ ನೀಡುವುದೇ ಅದಮಾರು ಮಠದ ಗುರಿಯಾಗಿದೆ ಎಂದು ಉಡುಪಿ ಅದಮಾರು ಮಠ ಎಜುಕೇಶನ್ ಕೌನ್ಸಿಲ್ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.
ಐತಿಹಾಸಿಕ ಕೆರೆಸಂತೆ ಪ್ರದೇಶ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಕೆ.ಎಸ್.ಆನಂದ್
ಕಡೂರು, ತಾಲೂಕಿನ ಐತಿಹಾಸಿಕ ಕೆರೆಸಂತೆಯ ಸುತ್ತಲಿನ ಪ್ರದೇಶಗಳನ್ನು ಪ್ರವಾಸಿ ತಾಣವಾಗಿ ಮಾಡಲು ಮುಂದಾಗುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಇಂದು ಪದವಿ ಸ್ವೀಕಾರ ಸಮಾರಂಭ
ನರಸಿಂಹರಾಜಪುರ: ಸೀನಿಯರ್ ಛೇಂಬರ್ ನ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಜೂ. 15 ರ ಶನಿವಾರ ಕನ್ಯಾಕುಮಾರಿ ಕಂಪರ್ಟ್ ಹಾಲ್‌ ನಲ್ಲಿ ಸಂಜೆ 6.30ಕ್ಕೆ ನಡೆಯಲಿದೆ.
ಪರಿಣಾಮಕಾರಿ ಕಲಿಕೆಗೆ ಶಿಕ್ಷಕರಿಗೆ ಸೂಕ್ತ ತರಬೇತಿ ಅಗತ್ಯ: ಮಹೇಶ್
ಚಿಕ್ಕಮಗಳೂರು, ಶಾಲಾ, ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಧ್ಯೆಯೋದ್ದೇಶಗಳ ಪರಿಣಾಮಕಾರಿ ಕಲಿಕೆಗೆ ಶಿಕ್ಷಕರಿಗೆ ಸೂಕ್ತ ತರಬೇತಿ ಅಗತ್ಯ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.
ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲವರೆ ಇರಲಿ: ಡಾ.ಶ್ರೀ ಬಸವಮರುಳಸಿದ್ದ ಸ್ವಾಮೀಜಿ
ಚಿಕ್ಕಮಗಳೂರು, ರಾಷ್ಟ್ರೀಕೃತ ಬ್ಯಾಂಕುಗಳೂ ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆ ಬಲ್ಲವರನ್ನೆ ಕಡ್ಡಾಯ ವಾಗಿ ನಿಯೋಜಿಸಬೇಕೆಂದು ಬಸವತತ್ತ್ವ ಪೀಠದ ಅಧ್ಯಕ್ಷ ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved