ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತರೀಕೆರೆ, ಅಜ್ಜಂಪುರ ತಾಲೂಕಿನ 1780 ಹೆಕ್ಟ್ರೇರ್ಪ್ರದೇಶದಲ್ಲಿ ಬಿತ್ತನೆ: ಬಿ.ಎಲ್.ಲೋಕೇಶಪ್ಪ
ತರೀಕೆರೆ, ಅಜ್ಜಂಪುರ ತಾಲೂಕಿನಲ್ಲಿ 1030 ಮತ್ತು ತರೀಕೆರೆ ತಾಲೂಕಲ್ಲಿ 750 ಹೆಕ್ಟೇರ್ ಪ್ರದೇಶದಲ್ಲಿ ರೈತರು ಬಿತ್ತನೆ ಕಾರ್ಯಮಾಡಿದ್ದಾರೆ ಎಂದು ತರೀಕೆರೆ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಲೋಕೇಶಪ್ಪ ಮಾಹಿತಿ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಎಚ್.ಎಂ. ರೇವಣ್ಣ
ಕಡೂರು, ಜನರ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರ್ಕಾರ ಜಾರಿಮಾಡಿರುವ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ಉಗ್ರ ಸಂಘಟನೆಯಿಂದ ಹಿಂದೂಗಳ ಹತ್ಯೆ: ಕಠಿಣ ಕ್ರಮಕ್ಕೆ ಒತ್ತಾಯ
ಚಿಕ್ಕಮಗಳೂರುವೈಷ್ಣೋದೇವಿ ಯಾತ್ರೆಗೆ ತೆರಳುತ್ತಿರುವ ಸಮಯದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹೀನಾ ಕೃತ್ಯವೆಸಗಿರುವ ಉಗ್ರ ಸಂಘಟನೆಯನ್ನು ಸದೆ ಬಡಿದು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ರಾಷ್ಟ್ರಪತಿಗೆ ಒತ್ತಾಯಿಸಿದ್ದಾರೆ.
ನನ್ನೆಲ್ಲಾ ಸಮಯ ಸಮಾಜ, ಪಕ್ಷದ ಏಳಿಗೆಗೆ ಮೀಸಲು: ಕೋಟಾ ಶ್ರೀನಿವಾಸ ಪೂಜಾರಿ
ತರೀಕೆರೆ, ನನ್ನ ಎಲ್ಲ ಸಮಯವನ್ನು ಸಮಾಜ ಮತ್ತು ಪಕ್ಷದ ಏಳಿಗೆಗೆ ಮೀಸಲಿಡುತ್ತೇನೆ ಎಂದು ಭಾರತೀಯ ಜನತಾ ಪಾರ್ಟಿಯ ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬಿಎಸ್ ವೈ ಮೇಲೆ ದೂರು ರಾಜಕೀಯ ದುರುದ್ದೇಶ: ಸಿ.ಟಿ.ರವಿ ಆರೋಪ
ತರೀಕೆರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನೀಡಿರುವ ದೂರ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.
ಮರಬಿದ್ದು ವಿದ್ಯುತ್ ಲೈನ್, ಕೊಟ್ಟಿಗೆಗೆ ಹಾನಿ
ಬಾಳೆಹೊನ್ನೂರು: ಹೋಬಳಿಯ ವಿವಿಧೆಡೆ ಸುರಿಯುತ್ತಿರುವ ಮಳೆಗೆ ಪ್ರತ್ಯೇಕ ಎರಡು ಕಡೆಗಳಲ್ಲಿ ಮರಬಿದ್ದು ವಿದ್ಯುತ್ ಲೈನ್ ಹಾಗೂ ದನದ ಕೊಟ್ಟಿಗೆಗೆ ಹಾನಿಯಾಗಿದೆ
ನಾಲ್ಕು ವರ್ಷಗಳಿಂದ ನಡೆಯದ ಬಿ.ಕಣಬೂರು ಗ್ರಾಮಸಭೆ
ಬಾಳೆಹೊನ್ನೂರು, ಪಟ್ಟಣದ ಬಿ.ಕಣಬೂರು ಗ್ರಾಮ ಪಂಚಾಯಿತಿಯಲ್ಲಿ ಕಳೆದ 4 ವರ್ಷಗಳಿಂದ ಗ್ರಾಮಸಭೆ ಮತ್ತು ವಾರ್ಡ್ ಸಭೆ ಗಳನ್ನು ನಡೆಸದಿರುವುದರಿಂದ ಗ್ರಾಮದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ
ಅಹಿಂದ ಚಳುವಳಿ ಉದ್ದೇಶ ಸರ್ವರಿಗೂ ಸಮಪಾಲು-ಸಮಬಾಳು: ತರೀಕೆರೆ ಎನ್. ವೆಂಕಟೇಶ್
ತರೀಕೆರೆ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಹತ್ಮಾ ಪ್ರೋ.ಬಿ ಕೃಷ್ಣಪ್ಪ ರವರ ಕನಸು ಶೋಷಿತರು ಆಳುವ ವರ್ಗ ಆಗಬೇಕು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ, ಅಹಿಂದ ಚಳುವಳಿ ರಾಜ್ಯ ಜಂಟಿ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು.
ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ- 2 ಆರಂಭ
ಚಿಕ್ಕಮಗಳೂರುಎಸ್ಎಸ್ಎಲ್ ಸಿ ಪರೀಕ್ಷೆ-2 ಇಂದು (ಜೂ.14) ಆರಂಭವಾಗಲಿದ್ದು, ಜೂ. 22ಕ್ಕೆ ಮುಕ್ತಾಯಗೊಳ್ಳಲಿದೆ. ಪರೀಕ್ಷೆ ನಡೆಸಲು ಜಿಲ್ಲೆಯಲ್ಲಿ 9 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 2125 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಸರ್ಕಾರಿ ಉದ್ಯೋಗ ಪಡೆಯಿರಿ : ಗೌಡರ್
ಚಿಕ್ಕಮಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು 22 ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದರೆ 25 ವರ್ಷ ವಯೋಮಾನದ ಅವಧಿಯಲ್ಲಿ ಸರ್ಕಾರಿ ವಿವಿಧ ಹುದ್ದೆಗಳಲ್ಲಿ ಉದ್ಯೋಗ ಪಡೆಯಲು ಸಹಕಾರಿ ಯಾಗಲಿದೆ ಎಂದು ಧಾರವಾಡದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ವೈ.ಎಚ್. ಗೌಡರ್ ಹೇಳಿದರು.
< previous
1
...
354
355
356
357
358
359
360
361
362
...
501
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ