• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರ ಗ್ರಾಪಂ ಸ್ವತ್ತು ಕಬಳಿಕೆ: ಆರೋಪ
ಕಡೂರು, ತಾಲೂಕಿನ ಪುರ ಗ್ರಾಮಪಂಚಾಯಿತಿ ಸ್ಥಿರ ಸ್ವತ್ತುಗಳು ಕಾಣೆಯಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರ ಪತಿ ಮತ್ತು ಪಿಡಿಒ ಅವರ ಕೈವಾಡವಿದೆ ಎಂದು ಆರೋಪಿಸಿ, ಅವರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕೆಂದು ಪಂಚಾಯಿತಿ ಸದಸ್ಯರು ಇಒ ಸಿ.ಆರ್.ಪ್ರವೀಣ್ ಗೆ ಮನವಿ ಸಲ್ಲಿಸಿದರು.
ಕಾಡಾನೆಗಳ ಉಪಟಳಕ್ಕೆ ಕಡಿವಾಣ ಹಾಕಲು ಗ್ರಾಮಸ್ಥರ ಆಗ್ರಹ
ಚಿಕ್ಕಮಗಳೂರು, ಕಾಡಾನೆಗಳ ಉಪಟಳಕ್ಕೆ ಕಡಿವಾಣ ಹಾಕಬೇಕೆಂದು ತಾಲೂಕಿನ ಹೊಲದಗದ್ದೆ, ಮೇಲುಹೊಲದಗದ್ದೆ, ತೋಟದಮಕ್ಕಿ ಹಾಗೂ ಕೊಂಡದ ಖಾನ್ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಪರಿಹಾರ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕವಾಗಿದ್ದು, ಅಂಥ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿ ದಾಗಲೇ ಪರಿಹಾರ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
೧೦ ದಿನಗಳಲ್ಲಿ ಲೇಔಟ್ ಕಾಮಗಾರಿ ಸ್ಥಗಿತವಾಗದಿದ್ದರೆ ಕೊಪ್ಪ ಬಂದ್‌ಗೆ ಕರೆ: ಡಿ.ಎನ್. ಜೀವರಾಜ್
ಕೊಪ್ಪ, ಸುಧೀರ್ಘ ಕಾಲದಿಂದ ಪಪಂಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಕ್ಷೇತ್ರದ ಶಾಸಕರಿಗೆ ಆಗಿಲ್ಲ. ೭ ವರ್ಷ ಕಳೆದರೂ ಬಾಳೆಹೊನ್ನೂರಿನ ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಹಿನ್ನೆಡೆ ಯುಂಟಾಗಿದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ಶಾಸಕರ ವಿರುದ್ಧ ಕಿಡಿಕಾರಿದರು.
ಬಾಳಿನ ಭಾಗ್ಯೋದಯಕ್ಕೆ ಗುರು ಕಾರುಣ್ಯ ಮುಖ್ಯ: ಶ್ರೀ ರಂಭಾಪುರಿ ಜಗದ್ಗುರು
ಚಿಕ್ಕಮಗಳೂರು, ಮನುಷ್ಯನ ಬಾಳಿಗೆ ಧರ್ಮ ಶಾಶ್ವತ ನಂದಾದೀಪ. ಸಮಸ್ತ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಮಾನವ ಜೀವನವನ್ನು ಶುದ್ಧ ಸುಂದರಗೊಳಿಸುವುದೇ ಗುರುವಿನ ಧರ್ಮ. ಬಾಳಿನ ಭಾಗ್ಯೋದಯಕ್ಕೆ ಗುರು ಕಾರುಣ್ಯ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ನುಡಿದರು.
ಗುಂಡಿಹೊಂಬಳ ಶಾಲೆಗೆ ವಿವಿಧ ಸಾಮಗ್ರಿ ವಿತರಣೆ
ಬಾಳೆಹೊನ್ನೂರು: ಸಮೀಪದ ಬಿದರೆ ಗ್ರಾಪಂ ವ್ಯಾಪ್ತಿಯ ಗುಂಡಿಹೊಂಬಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಗಂಧದ ಗುಡಿ ಬಳಗದಿಂದ ವಿವಿಧ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಸರ್ಕಾರಿ ಜಮೀನಲ್ಲಿ ನಿವೇಶನಕ್ಕೆ ಜಾಗ ಕಾಯ್ದಿರಿಸಲು ಒತ್ತಾಯ
ಚಿಕ್ಕಮಗಳೂರು, ಸರ್ಕಾರಿ ಜಮೀನಿನಲ್ಲಿ ಸರ್ವೆ ನಡೆಸಿ ನಿವೇಶನಕ್ಕಾಗಿ ಜಾಗ ಕಾಯ್ದಿರಿಸಬೇಕೆಂದು ಆಗ್ರಹಿಸಿ ಹೊಯ್ಸಳಲು, ಚಿನ್ನಿಗ, ಹೊಸಮನೆ, ಮರಬೈಲು ಹಾಗೂ ಅಣಜೂರು ಗ್ರಾಮಸ್ಥರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿಗೆ ಬುಧವಾರ ಮನವಿ ಸಲ್ಲಿಸಿದರು.
ಬಕ್ರೀದ್ ಹಬ್ಬಕ್ಕೆ ಜಾನುವಾರುಗಳ ಸಾಗಾಣಿಕೆ: ಪ್ರಾಣಿವಧೆ ನಿಷೇಧ
ನರಸಿಂಹರಾಜಪುರಜಿಲ್ಲಾಧಿಕಾರಿಗಳ ಆದೇಶದಂತೆ ಜೂ. 16 ಮತ್ತು ಜೂ.17 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಸಮಯದಲ್ಲಿ ದನ, ಎಮ್ಮೆ, ಕರು ಮತ್ತು ಒಂಟೆಗಳನ್ನು ಅಕ್ರಮವಾಗಿ ಸಾಗಾಣಿಕೆ ಮತ್ತು ವಧೆ ಮಾಡುವು ದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸಿಪಿಐ ಗುರುದತ್ ಕಾಮತ್ ತಿಳಿಸಿದರು.
ಮಕ್ಕಳು ಆಟಪಾಠಗಳಿಂದ ವಂಚಿತರಾಗಬಾರದು: ನ್ಯಾ.ಶಿವಕುಮಾರ್. ಆರ್
ತರೀಕೆರೆ, ಮಕ್ಕಳು ಆಟಪಾಠಗಳಿಂದ ವಂಚಿತರಾಗಬಾರದು ಎಂದು ಸಿವಿಲ್ ನ್ಯಾಯಾಧೀಶ ಶಿವಕುಮಾರ್ ಆರ್. ಹೇಳಿದ್ದಾರೆ.
ಪಠ್ಯೇತರ ಶಿಕ್ಷಣ ನೀಡುವುದು ಸ್ಕೌಟ್ನ ಪ್ರಮುಖ ಉದ್ದೇಶ: ಮಹೇಶ್
ಕಡೂರು, ಸ್ಕೌಟ್ ಅಂಡ್ ಗೈಡ್ಸ್ ಒಂದು ಆಂದೋಲನವಾಗಿದ್ದು ಶಿಸ್ತು ಸಂಯಮ ಕಲಿಸುವ ಜೊತೆ ಪಠ್ಯೇತರ ಶಿಕ್ಷಣ ನೀಡುವುದು ಇದರ ಪ್ರಮುಖ ಉದ್ದೇಶ ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯ ಮಾಪನ ಸಮಿತಿ ಅಧ್ಯಕ್ಷ ಹಾಗು ಭಾರತ್ ಸ್ಕೌಟ್ ಆಂಡ್ ಗೈಡ್ಸ್ ಸಂಸ್ಥೆ ಉಪಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved