• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು
ಬಾಳೆಹೊನ್ನೂರುಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಧಾರುಣವಾಗಿ ಬಲಿಯಾದ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಆನೆ ದಾಳಿಗೆ ಮಹಿಳೆ ಸಾವು: ಸಾರ್ವಜನಿಕರಿಂದ ರಸ್ತೆ ತಡೆ, ಪ್ರತಿಭಟನೆ
ಬಾಳೆಹೊನ್ನೂರು, ಬನ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಇಲಾಖೆ ಮುಂಭಾಗ ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಮುಖ್ಯರಸ್ತೆ ತಡೆ ನಡೆಸುವ ಮೂಲಕ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದರು.
ರಾಜ್ಯ ಕೃಷಿ ಮಂತ್ರಿಗಳು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ : ನಿಖಿಲ್‌
ಕೊಪ್ಪ, ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು ಅಂತ ಹೋದ್ರೆ ನಾಲ್ಕೈದು ಗಂಟೆ ಕಾಯಿಸುತ್ತಾರೆ. ರಾಜ್ಯದ ಕೃಷಿ ಸಚಿವರು ಕುಂಭಕರ್ಣ ನಿದ್ರೆಗೆ ಜಾರಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟ್ಯಾಂಕರ್‌ ಲಾರಿ- ಕಾರಿನ ನಡುವೆ ಅಪಘಾತ: ಓರ್ವನ ಸಾವು
ಕಡೂರು: ತಾಲೂಕಿನ ಮಲ್ಲೇಶ್ವರದ ಬೈಪಾಸ್ ಕೆಳಗಿನ ರಸ್ತೆಯಲ್ಲಿ ಟ್ಯಾಂಕರ್‌ ಲಾರಿ ಮತ್ತು ಕಾರಿನ ನಡುವೆ ನಡೆದ ಅಫಘಾತದಲ್ಲಿ ಓರ್ವರು ಮೃತಪಟ್ಟಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ನಿಮ್ಮ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಡಾ.ಕೆ.ಜೆ.ಕಾಂತರಾಜ್
ತರೀಕೆರೆ, ಕರ್ತವ್ಯವನ್ನು ಗುರುತಿಸಿ ಒಳ್ಳೆಯ ಮಾತುಗಳನ್ನು ಆಡಿದ್ದೀರಿ, ನಿಮ್ಮ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ನಿಮ್ಮ ಪ್ರೀತಿಯ ಶ್ರೀ ರಕ್ಷೆ ಸದಾ ಇರಲಿ ಎಂದು ವರ್ಗಾವಣೆಗೊಂಡ ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದರು.
ಅನ್ನದಾತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಅಗತ್ಯ: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರುದೇಶದ ಜನತೆಗೆ ಅನ್ನ ನೀಡುವ ಅನ್ನದಾತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಅಗತ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಕಾಡಿನ ಕೆರೆ ಒಡೆದು ಕಾಫಿ ತೋಟಕ್ಕೆ ಅಪಾರ ಹಾನಿ
ಬಾಳೆಹೊನ್ನೂರು, ಕಾಡಿನಲ್ಲಿ ಅರಣ್ಯ ಇಲಾಖೆಯವರು ನಿರ್ಮಿಸಿದ್ದ ಬೃಹತ್ ಕೆರೆ ಒಡೆದು ಕಾಫಿ ತೋಟಕ್ಕೆ ಹಾನಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಹೊನ್ನೇಕೊಪ್ಪ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ರಸ್ತೆ ಬದಿ ಕುಸಿತ: ಸಂಪರ್ಕ ಕಡಿತ ಆತಂಕ
ಬಾಳೆಹೊನ್ನೂರು: ಬಾಳೆಹೊನ್ನೂರಿನಿಂದ ಮೆಣಸುಕೊಡಿಗೆ ಮೂಲಕ ಮೇಲ್ಪಾಲ್-ಕೊಪ್ಪ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಬದಿಯಲ್ಲಿ ಧರೆ ಕುಸಿದು ರಸ್ತೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ.
ನಾಳೆ ಇಷ್ಟಲಿಂಗ ಮಹಾಪೂಜಾ ತಪೋನುಷ್ಠಾನ
ಬಾಳೆಹೊನ್ನೂರುರಂಭಾಪುರಿ ಪೀಠದಲ್ಲಿ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಮ್ಮ 34ನೇ ವರ್ಷದ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜಾ ತಪೋನುಷ್ಠಾನವನ್ನು ಜು.25ರಿಂದ ಆ.23ರವರೆಗೆ ನಡೆಸಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.
ಸಂತೆ ಮಾರುಕಟ್ಟೆಯಲ್ಲಿ ಸ್ವಚ್ಚತೆ ಕಾಪಾಡಬೇಕು : ಬಸವರಾಜ್
ಚಿಕ್ಕಮಗಳೂರು, ಕಳೆದ ಎರಡು ವಾರದಿಂದ ನಗರದ ಸಂತೆ ಮಾರುಕಟ್ಟೆ ಸ್ವಚ್ಛತೆ ಹಾಗೂ ವರ್ತಕರಲ್ಲಿ ಜಾಗೃತಿ ಮೂಡಿಸಿದ ಪರಿಣಾಮ ಇಂದು ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 499
  • next >
Top Stories
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
ಆಳಂದ ಚುನಾವಣಾ ಅಕ್ರಮ ತನಿಖೆ - ಕಾಂಗ್ರೆಸ್‌ನಿಂದ ಮತ್ತೆ ಟಾರ್ಗೆಟ್‌ ಆಯೋಗ
ಬುರುಡೆ ಸಿಕ್ಕ ಜಾಗದ ಮಣ್ಣು ಎಫ್‌ಎಸ್‌ಎಲ್‌ಗೆ
ವಿಸರ್ಜನೆ ವೇಳೆ ಗಣೇಶಗೆ ಕಲ್ಲು : ಮದ್ದೂರು ಉದ್ವಿಗ್ನ
ಮೇಲ್ಮನೆಗೆ ಆರತಿ ಕೃಷ್ಣ ಸೇರಿ 4 ಎಂಎಲ್ಸಿ ನಾಮನಿರ್ದೇಶನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved