• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಶಾಸಕ ತಮ್ಮಯ್ಯ ಸೂಚನೆ
ಚಿಕ್ಕಮಗಳೂರು, ಒತ್ತುವರಿಯಾಗಿರುವ ರಾಜಕಾಲುವೆ ತೆರವುಗೊಳಿಸಿ ಸುಗಮವಾಗಿ ನೀರು ಹರಿಯುವಂತೆ ಮಾಡಲು ಈಗಾಗಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಮಾನಸಿಕ ಒತ್ತಡ ನಿವಾರಣೆಗೆ ಯೋಗಾಭ್ಯಾಸ ಸಹಕಾರಿ: ಮಂಗಳಾ
ಚಿಕ್ಕಮಗಳೂರು, ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ದಿನದ ಕೆಲವು ಸಮಯನ್ನು ಯೋಗಕ್ಕೆ ಮೀಸಲಿಟ್ಟರೆ ಆರೋಗ್ಯ ಪೂರ್ಣ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಮಂಗಳಾ ಎಚ್.ಡಿ. ತಮ್ಮಯ್ಯ ಹೇಳಿದರು.
ಜೀರ್ಣೋದ್ಧಾರಗೊಂಡ ದೇವಾಲಯ ಲೋಕಾರ್ಪಣೆ: ವಿಜೃಂಭಣೆಯ ರಥೋತ್ಸವ
ಕಡೂರು, ಹೊಯ್ಸಳರ ಕಾಲದಲ್ಲಿ ನಿರ್ಮಾಣಗೊಂಡು ಆರಾಧಿಸಲ್ಪಟ್ಟಿದ್ದ ದೇಗುಲ ನಂತರ ನೂರಾರು ವರ್ಷ ಪೂಜಾ ಕೈಂಕರ್ಯವಿಲ್ಲದೆ ದಾಳಿಗೂ ಒಳಗಾಗಿದ್ದ ಕಡೂರು ತಾಲೂಕಿನ ಹೇಮಗಿರಿ ಸಮೀಪದ ಕೆರೆಸಂತೆ ಶ್ರೀ ಮಹಾಲಕ್ಷ್ಮಿ, ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ಮತ್ತು ಶ್ರೀ ಕಾಲ ಭೈರವೇಶ್ವರ ದೇವಸ್ಥಾನಗಳು ಜೀರ್ಣೋದ್ದಾರಗೊಂಡು ಲೋಕಾರ್ಪಣೆಗೆ ಸಿದ್ಧವಾಗಿವೆ.
ಸಸಿಗಳನ್ನು ನೆಟ್ಟು ಪರಿಸರ ಉಳಿಸಲು ಎಲ್ಲರೂ ಕೈಜೋಡಿಸಬೇಕು
ಕಡೂರು, ಮನುಷ್ಯನ ಸ್ವಾರ್ಥಕ್ಕಾಗಿ ಪರಿಸರದ ಅಸಮತೋಲನವಾಗಿ ನಿರಂತರ ಬರಗಾಲ ಉಂಟಾಗುತಿದೆ. ನಾವುಗಳು ಅದನ್ನು ಸರಿಪಡಿಸುವ ಮೂಲಕ ಆರೋಗ್ಯಕರ ಸಮಾಜಕ್ಕೆ ಸಸಿಗಳನ್ನು ನೆಟ್ಟು ಪರಿಸರ ಉಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ತಿಳಿಸಿದರು.
ಪ್ರಸ್ತುತ ಎಲ್ಲಾ ಕ್ಷೇತ್ರಕ್ಕೂ ಕಂಪ್ಯೂಟರ್ ಅತಿ ಅವಶ್ಯ: ಕಲ್ಪನ ಸಲಹೆ
ನರಸಿಂಹರಾಜಪುರ, ಪ್ರಸ್ತುತ ಎಲ್ಲಾ ಕ್ಷೇತ್ರಕ್ಕೂ ಕಂಪ್ಯೂಟರ್ ಅವಶ್ಯಕತೆ ಇರುವುದರಿಂದ ಪ್ರತಿಯೊಬ್ಬರೂ ಕಂಪ್ಯೂಟರ್ ಕಲಿಯಬೇಕು ಎಂದು ರಾಜ್ಯ ಪಾರಂಪರಿಕ ವೈದ್ಯರ ಕೌನ್ಸಿಲ್ ಅಧ್ಯಕ್ಷೆ ಕಲ್ಪನಾ ಸಲಹೆ ನೀಡಿದರು.
ಡೆಂಘೀ: ಹಿಂದಿನ ದಾಖಲೆಗಳನ್ನು ಬ್ರೇಕ್‌ ಮಾಡಿದ ಸಂಖ್ಯೆ
ಚಿಕ್ಕಮಗಳೂರುಡೆಂಘೀ ಜ್ವರ ಪ್ರಕರಣಗಳ ಸಂಖ್ಯೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಟಾಪ್‌ 6 ರಲ್ಲಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಇದೇ ಮೊದಲ ಬಾರಿಗೆ ಬ್ರೇಕ್‌ ಮಾಡಿದೆ.
ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆ ಅವನತಿ
ಬಾಳೆಹೊನ್ನೂರು, ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಶಾಲೆಗಳು ಅವನತಿ ಕಂಡು ಮುಚ್ಚುತ್ತಿವೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಎ.ಆರ್.ಸುರೇಂದ್ರ ವಿಷಾಧ ವ್ಯಕ್ತಪಡಿಸಿದರು.
ಪಾವತಿಯಾಗದ ಡಿಸೇಲ್ ಬಿಲ್: ಕಸ ಸಂಗ್ರಹ ವಾಹನಗಳ ಸಂಚಾರ ಬಂದ್
ಬೀರೂರು, ಒಂದು ದಿನ ಮನೆ ಮುಂದೆ ಸಂಗಹ್ರವಾದ ಕಸ ಅಲ್ಲಿಯೇ ಉಳಿದು ಬಿಟ್ಟರೆ ಎಷ್ಟು ಗಬ್ಬು ನಾರುತ್ತದೆಯೋ ಅಂತಹದರಲ್ಲಿ ಕಳೆದ ಒಂದು ವಾರದಿಂದ ಪೌರಕಾರ್ಮಿಕರು ತೆಗೆದ ಕಸ ಅಲ್ಲಿಯೇ ಉಳಿದು ಬಿಟ್ಟರೇ ನಾಗರಿಕರ ಕಥೆ ಏನಾಗಬೇಕು?. ಜೊತೆಗೆ ಡೆಂಘೀ, ಟೈಫಾಯಿಡ್ ಮತ್ತಿತರ ಕಾಯಿಲೆಗಳು ಇಂತಹ ಕಸದಿಂದಲೇ ಸೊಳ್ಳೆಗಳ ಹಾವಳಿ ಹೆಚ್ಚುತ್ತದೆ ಎಂದು ತಿಳಿದಿದ್ದರೂ ತಮ್ಮ ತಾತ್ಸಾರ ಮನೋಭಾವದಿಂದ ಪುರಸಭೆ ಅಧಿಕಾರಿಗಳು ಇಂದು ಎಲ್ಲಾ ಕಸವಿಲೇವಾರಿ ವಾಹನಗಳು ಸ್ಥಗಿತವಾಗಲು ಕಾರಣವಾಗಿದ್ದು, ಈ ಸ್ಥಿತಿಯನ್ನು ನಾಗರಿಕರು ಎದುರಿಸುವಂತಾಗಿದೆ
ವಿವಿಧ ಅಂಗಡಿಗಳ ಮೇಲೆ: ನಿಷೇಧಿತ ಪ್ಲಾಸ್ಟಿಕ್ ವಶ
ಕಡೂರು, ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳು ಸುಮಾರು 2 ಕ್ವಿಂಟಾಲ್‍ನಷ್ಟು ನಿಷೇಧಿತ ಪ್ಲಾಸ್ಟಿಕ್ ಕವರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾನೂರು: ರಾಮನಹಡ್ಲುವಿನಲ್ಲಿ ರಸ್ತೆ ಪಕ್ಕದಲ್ಲೇ 30 ಮಂಗಗಳ ಶವ ಪತ್ತೆ
ನರಸಿಂಹರಾಜಪುರ, ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಮುಖ್ಯ ರಸ್ತೆಯ ಪಕ್ಕದಲ್ಲೇ 30 ಮಂಗಗಳ ಮೃತದೇಹ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಗಾಬರಿ ಮೂಡಿಸಿತು.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved