ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವ ನಿರುದ್ಯೋಗಿಗಳ ಕೌಶಲ್ಯಾಭಿವೃದ್ಧಿಗೆ ಆಧ್ಯತೆ: ಡಾ. ಧನಂಜಯ ಸರ್ಜಿ
ಕಡೂರು, ವಿದ್ಯಾವಂತ ಯುವ ನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ಧಿಗೆ ಆಧ್ಯತೆ ನೀಡಿ ಸಣ್ಣ ಸಣ್ಣ ಉದ್ಯೋಗ ಮಾಡಲು ಪ್ರೇರಣೆ ನೀಡುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಗೊಂಡಿರುವ ಬಿಜೆಪಿ ಡಾ.ಧನಂಜಯ ಸರ್ಜಿ ಹೇಳಿದರು.
ಪರಿಸರ ಸಮತೋಲನದಿಂದ ಜೈವಿಕ ಸಂಪತ್ತಿನ ಉಳಿವು: ಡಿ.ವಿ. ಗಿರೀಶ್
ಚಿಕ್ಕಮಗಳೂರುಪರಿಸರದಲ್ಲಿ ಬಹಳ ಮುಖ್ಯವಾದ ಎರಡು ಅಂಶಗಳೆಂದರೆ ನೀರು ಮತ್ತು ಗಾಳಿ. ಇವುಗಳ ಸಮತೋಲನ ಕ್ಕಾಗಿ ಮಳೆ ಮತ್ತು ಮಣ್ಣನ್ನು ರಕ್ಷಿಸುವ ಜೊತೆಗೆ ಪರಿಸರವನ್ನು ಉಳಿಸಲು ಪಣ ತೊಟ್ಟಾಗ ಮಾತ್ರ ಮನುಕುಲದ ಉಳಿವಿಗೆ ದಾರಿಯಾಗುತ್ತದೆ ಎಂದು ವೈಲ್ಡ್ ಕ್ಯಾಟ್ ಸಿಯ ಸಂಸ್ಥಾಪಕ ಡಿ.ವಿ. ಗಿರೀಶ್ ಹೇಳಿದರು.
ಪೂರ್ವ ಮುಂಗಾರು: ಜಿಲ್ಲೆಯಲ್ಲಿ 8.90 ಕೋಟಿ ರು. ನಷ್ಟ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈಗ ಮುಂಗಾರು ಮಳೆ ಆರಂಭಗೊಂಡಿದೆ. ಪೂರ್ವ ಮುಂಗಾರಿನಲ್ಲಿ ಸಕಾಲದಲ್ಲಿ ಮಳೆ ಬರದೆ ಹೋದರೂ ಕೆಲವು ದಿನಗಳ ಕಾಲ ನಿರಂತರವಾಗಿ ಸುರಿದು ವಾಡಿಕೆ ಗಡಿಯನ್ನು ಮೀರಿ ಹೆಚ್ಚುವರಿಯಾಗಿ ಶೇ. 52 ರಷ್ಟು ಮಳೆ ಬಂದಿದೆ.
ಶಾಸಕರ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ: ಪ್ರದೀಪ್
ಬಾಳೆಹೊನ್ನೂರು ಸಮೀಪದ ಆಡುವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಜಲಜೀವನ್ ಕಾಮಗಾರಿಗೆ ನಿರ್ಮಿಸಿರುವ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಅಪೂರ್ಣವಾಗಿರುವುದು.
ಪೋಷಕರು, ಶಿಕ್ಷಕರು ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಅಗತ್ಯ
ತರೀಕೆರೆಯಲ್ಲಿ ವಿಕಸನ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಏರ್ಪಾಡಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಕಸನ ಸಂಸ್ಥೆ ಮಾನವ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಎ.ಎಂ. ವರ್ಗೀಸ್ ಕ್ಲೀಟಸ್ ಮತ್ತಿತರರು ಭಾಗವಹಿಸಿದ್ದರು.
ಸಕಲ ಅವಶ್ಯಕತೆ ಪೂರೈಸುವ ಪ್ರಕೃತಿ ಕಾಪಾಡಿ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಕ್ಕೆ ನೀರೆರೆಯುವ ಮೂಲಕ ನ್ಯಾಯಾಧೀಶರಾದ ಹನುಮಂತಪ್ಪ ಅವರು ಉದ್ಘಾಟಿಸಿದರು. ಎಸ್.ಎಸ್. ಮೇಟಿ, ಭಾಗ್ಯ, ನೆಲಧರಿ, ಕೃಷ್ಣ ಕಿಶೋರ್ ಇದ್ದರು.
ಮರು ಮೌಲ್ಯಮಾಪನ: ಮೋನಿಷಾ ಜಿಲ್ಲೆಗೆ ಪ್ರಥಮ
ತರೀಕೆರೆ: ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೋನಿಷ ಡಿ. ಅವರಿಗೆ ಮರುಮೌಲ್ಯಮಾಪನದಲ್ಲಿ ೨ ಅಂಕ ಹೆಚ್ಚಾಗಿ ೬೨೫ಕ್ಕೆ ೬೨೧ ಅಂಕ ಗಳಿಸುವುದರೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಷಯ ಮರು ಮೌಲ್ಯಮಾಪನದಲ್ಲಿ ೨ ಅಂಕ ಹೆಚ್ಚಾಗಿ ೧೦೦ಕ್ಕೆ ೯೮ ಅಂಕ ಪಡೆಯುವ ಮೂಲಕ ತರೀಕೆರೆ ತಾಲೂಕು, ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯಕ್ಕೆ ೫ನೇ ಸ್ಥಾನ ಪಡೆದಿದ್ದಾರೆ.
ಚಿಕ್ಕಮಗಳೂರಲ್ಲಿ ಭಾರೀ ಮಳೆ- ಹಲವು ಪ್ರದೇಶ ಜಲಾವೃತ
ಗುರುವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಚಿಕ್ಕಮಗಳೂರಿನ ಟೀಚರ್ಸ್ ಲೇಔಟ್ ಜನ ವಸತಿ ಪ್ರದೇಶಕ್ಕೆ ನುಗ್ಗಿರುವ ಮಳೆಯ ನೀರು.
ಮರುಮೌಲ್ಯಮಾಪನ: ಮೊರಾರ್ಜಿ ವಸತಿ ಶಾಲೆಗೆ ಅಕ್ಕಮಹಾದೇವಿ ಪ್ರಥಮ
ನರಸಿಂಹರಾಜಪುರ: ಅಳಲಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಅಕ್ಕಮಹಾದೇವಿಗೆ ಮರು ಮೌಲ್ಯ ಮಾಪನದಲ್ಲಿ 3 ಅಂಕ ಹೆಚ್ಚಳವಾಗಿದೆ ಎಂದು ಪ್ರಾಂಶುಪಾಲರಾದ ಪೂರ್ಣಿಮಾ ತಿಳಿಸಿದ್ದಾರೆ.
ದುರಾಸೆಗಾಗಿ ಭೂಮಿ ಕಲುಷಿತಗೊಳಿಸಬಾರದು: ನ್ಯಾ. ಶುಭಾ ಗೌಡರ್
ಚಿಕ್ಕಮಗಳೂರು, ಸಕಲ ಜೀವರಾಶಿಗಳಿಗಿರುವುದು ಒಂದೇ ಭೂಮಿ. ದುರಾಸೆಗಾಗಿ ಕಲುಷಿತಗೊಳಿಸಿದರೆ ಜೀವರಾಶಿಗಳು ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾದ ಶುಭ ಗೌಡರ್ ಹೇಳಿದರು.
< previous
1
...
360
361
362
363
364
365
366
367
368
...
501
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ