• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೃಂಗೇರಿಗೆ ಹರಿದು ಬಂದ ಜನಸಾಗರ
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಕಳೆದ ಕೆಲದಿನಗಳಿಂದ ಜನಸಾಗರವೇ ಹರಿದು ಬರುತ್ತಿದೆ. ವಾರದ ಕೊನೆ ದಿನವಾದ ಭಾನುವಾರ ಶೃಂಗೇರಿಯಲ್ಲಿ ಜನಜಂಗುಳಿ ಕಂಡುಬಂದಿತು.
ಯುವ ಪೀಳಿಗೆ ಪರಿಸರ ಪ್ರಜ್ಞೆ ಮೂಡಿಸಿಕೊಳ್ಳಬೇಕು: ಪುಷ್ಪರಾಜ್
ಚಿಕ್ಕಮಗಳೂರು, ವಿಶ್ವದ ಪ್ರತಿಯೊಂದು ಜೀವರಾಶಿಗೂ ಪ್ರಕೃತಿ ಸಂಪತ್ತು ಅವಶ್ಯಕ. ಮನುಷ್ಯ ಸಂಪದ್ಭರಿತ ಪರಿಸರವನ್ನು ಉಳಿಸುವ ಕಾರ್ಯ ದೊಂದಿಗೆ ಮುಂದಿನ ಪೀಳಿಗೆಗೆ ಸ್ವಚ್ಛಂದ ವಾತಾವರಣ ನೀಡಲು ಸಾಧ್ಯ ಎಂದು ನಗರಸಭಾ ಮಾಜಿ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಹೇಳಿದರು.
ಇಂದು ಎಂಎಲ್‌ಸಿ ಎಲೆಕ್ಷನ್‌: ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ
ಚಿಕ್ಕಮಗಳೂರು, ಚಿಕ್ಕಮಗಳೂರು ಸೇರಿದಂತೆ ನೆರೆಯ 5 ಜಿಲ್ಲೆಗಳಲ್ಲಿ ಸೋಮವಾರ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆ ಸೋಮವಾರ ನಡೆಯಲಿದೆ.
ತಂಬಾಕು ಮುಕ್ತ ಸಮಾಜದಿಂದ ಬಲಿಷ್ಠ ದೇಶ ಕಟ್ಟಲು ಸಾಧ್ಯ: ನ್ಯಾ.ಶಿವಕುಮಾರ್.ಆರ್.
ತರೀಕೆರೆತಂಬಾಕು ಮುಕ್ತ ಸಮಾಜದಿಂದ ಬಲಿಷ್ಠ ದೇಶ ಕಟ್ಟಲು ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶರಾದ ಶಿವಕುಮಾರ್ ಅರ್. ಹೇಳಿದ್ದಾರೆ.
ಡೆಂಘೀ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ: ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಮಳೆಗಾಲ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಕಂಡು ಬರುತ್ತಿದ್ದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಫಲಿತಾಂಶಕ್ಕೆ ಕ್ಷಣಗಣನೆ: ಎಲ್ಲೆಲ್ಲೂ ಸೋಲು ಗೆಲವಿನದ್ದೇ ಚರ್ಚೆ
ಬಾಳೆಹೊನ್ನೂರು, ಲೋಕಸಭಾ ಚುನಾವಣೆ ಮುಗಿದು 39 ದಿನಗಳ ಬಳಿಕ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರದ ಭರಾಟೆ ಹೆಚ್ಚಿದೆ.
ವಿದ್ಯೆ, ದುಡಿಮೆ, ತಾಳ್ಮೆ ಬದುಕಿನ ಶ್ರೇಯಸ್ಸಿಗೆ ಮೆಟ್ಟಿಲು
ಬಾಳೆಹೊನ್ನೂರು, ಮೌಲ್ಯಾಧಾರಿತ ಬದುಕಿಗೆ ಶಿಕ್ಷಣ ಅಗತ್ಯ. ಸಂಸ್ಕಾರಯುಕ್ತ ಶಿಕ್ಷಣದಿಂದ ಜೀವನ ಉಜ್ವಲ. ವಿದ್ಯೆ ದುಡಿಮೆ ಮತ್ತು ತಾಳ್ಮೆ ಬದುಕಿನ ಯಶಸ್ಸಿಗೆ ಮೆಟ್ಟಿಲು ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಆರ್‌ಎಸ್‌ಎಸ್‌ ಸಂಘಟನೆ ದೇಶ ಕಟ್ಟುವ, ಪಕ್ಷ ಬೆಳೆಸುವುದನ್ನು ಕಲಿಸಿದೆ: ಡಾ.ಧನಂಜಯ ಸರ್ಜಿ
ನರಸಿಂಹರಾಜಪುರ, ಆರ್‌.ಎಸ್‌.ಎಸ್‌.ಸಂಘಟನೆ ದೇಶ ಕಟ್ಟಲು, ಪಕ್ಷ ಬೆಳೆಸಲು ನಮಗೆ ಕಲಿಸಿಕೊಟ್ಟಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ತಿಳಿಸಿದರು.
ವಿಡಿಯೋ ಮಾಡುತ್ತಾ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ
ಕಡೂರು, ತನ್ನ ಜಮೀನು ವಿಚಾರದಲ್ಲಿ ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಪಟ್ಟಣದ ನ್ಯಾಯಾಲಯದ ಬಳಿ ವಿಡಿಯೋ ರೆಕಾರ್ಡ್ ಮಾಡುತ್ತಾ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥನಾಗಿರುವ ಘಟನೆ ನಡೆದಿದೆ.
ಶಾಲೆಗಳಲ್ಲಿ ವಿಶಿಷ್ಟವಾಗಿ ಸ್ವಾಗತ ಕೋರಿದ ಶಿಕ್ಷಕರು
ಕಡೂರುಬೇಸಿಗೆ ರಜೆ ಕಳೆದ ಶಾಲಾ ಆಗಮನದ ಮೊದಲ ದಿನವಾದ ಶುಕ್ರವಾರ ಶಾಲೆಗಳಲ್ಲಿ ಅದ್ಧೂರಿಯ ಸ್ವಾಗತ ಕೋರುವ ಮೂಲಕ ಮಕ್ಕಳನ್ನು ಶಾಲಾ ಶಿಕ್ಷಕರು ಸಂಭ್ರಮದೊಂದಿಗೆ ಬರಮಾಡಿಕೊಂಡರು.
  • < previous
  • 1
  • ...
  • 363
  • 364
  • 365
  • 366
  • 367
  • 368
  • 369
  • 370
  • 371
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved