• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರಕಾರಿ ಭಾರೀ ದುಬಾರಿ: ಗ್ರಾಹಕರ ಜೇಬಿಗೆ ಕತ್ತರಿ
ಚಿಕ್ಕಮಗಳೂರು, ಕೃಷಿ ಉತ್ಪನ್ನಗಳ ಬೆಲೆ ಏರಿಕೆಯ ವರ್ಷ- 2024. ಹೀಗಂತ ಹೇಳಿದರೆ ಅತಿಶಯೋಕ್ತಿ ಆಗಲಾರದು. ಕಾರಣ, ಕಾಫಿ, ಅಡಕೆ, ರಬ್ಬರ್‌ ಸೇರಿದಂತೆ ಇತರೆ ಕೃಷಿ ಹಾಗೂ ತರಕಾರಿ ಬೆಲೆ ಈ ವರ್ಷದಲ್ಲಿ ಏರಿಕೆಯಾಗಿದೆ. ಈಗಲೂ ಕೂಡ ಇದೇ ಪರಿಸ್ಥಿತಿ ಮುಂದುವರಿದಿದೆ.
ಬಾಲ ಕಾರ್ಮಿಕರ ನೇಮಿಸಿಕೊಂಡರೆ ಕಾನೂನು ಕ್ರಮ: ಮೀನಾ ನಾಗರಾಜ್‌
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಬೆಂಬಲಿಸಿ: ಬೆಳ್ಳಿ ಪ್ರಕಾಶ್ ಮನವಿ
ಕಡೂರು, ಬುದ್ಧಿವಂತರು ಹಾಗೂ ವಿಚಾರವಂತರು ಆಗಿರುವ ಸರಳ ವ್ಯಕ್ತಿತ್ವದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಎಸ್ ಎಲ್ ಭೋಜೇಗೌಡರನ್ನು ಬೆಂಬಲಿಸಬೇಕು ಎಂದು ಅಪೆಕ್ಸ್‌ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಮನವಿ ಮಾಡಿದರು.
ಕ್ರೀಡಾಕೂಟ ವಿಜೇತರಿಗೆ ಅಭಿನಂದನೆ
ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಲೋಕೋಪಯೋಗಿ ಇಲಾಖೆ ಭರತ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ರಘುಪತಿ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್‌ ನಲ್ಲಿ ಪ್ರಥಮ,
ಅಧಿಕ ಬೆಲೆಗೆ ಬಿತ್ತನೆ ಬೀಜ ಮಾರಾಟ: ಕ್ರಮಕ್ಕೆ ಬಿಜೆಪಿ ಒತ್ತಾಯ
ಚಿಕ್ಕಮಗಳೂರುಅಧಿಕ ಬೆಲೆಗೆ ಬಿತ್ತನೆ ಬೀಜ ಸರಬರಾಜು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಶನಿವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಸಾಂಕ್ರಾಮಿಕ ರೋಗಗಳ ತಡೆಗೆ ಲಾರ್ವಾ ಸರ್ವೆ: ಡಾ. ಸೀಮಾ
ಚಿಕ್ಕಮಗಳೂರು, ಮಳೆಗಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಮುಂಜಾಗ್ರತಾ ಕ್ರಮವಾಗಿ ಲಾರ್ವಾ ಸರ್ವೆ ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ ತಿಳಿಸಿದರು.
ತಂಬಾಕು ಉದ್ಯಮ ಹಸ್ತ ಕ್ಷೇಪದಿಂದ ಮಕ್ಕಳ ರಕ್ಷಿಸಬೇಕಿದೆ: ಎಂ.ಪಿ.ಮನು
ನರಸಿಂಹರಾಜಪುರ, ತಂಬಾಕು ಉದ್ಯಮದ ಹಸ್ತ ಕ್ಷೇಪದಿಂದ ಮಕ್ಕಳನ್ನು ರಕ್ಷಿಸಬೇಕಾಗಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಎಂ.ಪಿ.ಮನು ತಿಳಿಸಿದರು.
ಶಾಲೆ ಆಟದ ಮೈದಾನ ತೆರವುಗೊಳಿಸಲು ಹಡಗಲು ಗ್ರಾಮಸ್ಥರ ಒತ್ತಾಯ
ಕಡೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಟದ ಮೈದಾನವನ್ನು ಅತಿಕ್ರಮಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಡೂರು ತಾಲೂಕಿನ ಹಡಗಲು ಗ್ರಾಮದ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಆಗ್ರಹಿಸಿದರು.
ನಮ್ಮದೇಶ ವ್ಯಸನ ಮುಕ್ತ ರಾಷ್ಟ್ರವಾಗಬೇಕು: ಸಿಕಂದರ್ ಪಾಷ
ತರೀಕೆರೆ, ನಮ್ಮ ದೇಶ ವ್ಯಸನ ಮುಕ್ತ ರಾಷ್ಟ್ರವಾಗಬೇಕು ಎಂದು ಲಕ್ಕವಳ್ಳಿ ಠಾಣೆಯ ಪೋಲೀಸ್ ಉಪ ನಿರೀಕ್ಷಕ ಸಿಕಂದರ್ ಪಾಷ ಹೇಳಿದರು.
ನ್ಯಾಯಾಲಯದ ಹಾಲಿ ಕಟ್ಟಡ ಆಧುನೀಕರಣಗೊಳಿಸಲು ಮನವಿ
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದ ಹೊಸ ಕಟ್ಟಡದ ಸಂಕೀರ್ಣ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಹಾಲಿ ಕಟ್ಟಡವನ್ನೇ ಆಧುನೀಕರಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಬಿಎಸ್ಪಿ ಹಾಗೂ ಕನ್ನಡಸೇನೆ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved