ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಪತ್ತು ನಿರ್ವಹಣಾ ಘಟಕದಿಂದ ನಿರ್ಗತಿಕ ಮಹಿಳೆ ಮನೆ ದುರಸ್ತಿ
ನರಸಿಂಹರಾಜಪುರ: ಧ.ಗ್ರಾ.ಯೋಜನೆಯ ಬಿ.ಎಚ್.ಕೈಮರದ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಬಿಂತ್ರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಟೇಸರದ ಕಿಟ್ಟಮ್ಮ ಎಂಬ ನಿರ್ಗತಿಕ ಮಹಿಳೆ ಮನೆಯನ್ನು ಶ್ರಮದಾನದ ಮೂಲಕ ಭಾನುವಾರ ದುರಸ್ತಿ ಗೊಳಿಸಿ ಮಾನವೀಯತೆ ಮೆರೆದಿದ್ದಾರೆ.
ಮರ ಗಿಡಗಳನ್ನು ನೆಟ್ಟು ಪ್ರಕೃತಿ ಉಳಿಸುವ ಕಾರ್ಯ ಮಾಡಲು ಕರೆ
ಕಡೂರು, ಬೇರೆಯವರಿಂದ ಬದಲಾವಣೆ ನಿರೀಕ್ಷಿಸುವುದಕ್ಕಿಂತ ಮೊದಲು ನಾವು ಬದಲಾವಣೆಗೆ ಹೊಂದಿಕೊಂಡು ಮರ ಗಿಡಗಳನ್ನು ನೆಡುವ ಮೂಲಕ ಪ್ರಕೃತಿ ಉಳಿಸುವ ಕಾರ್ಯ ಮಾಡಬೇಕು ಎಂದು ಕಡೂರು ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಎನ್.ರಾಮ್ ಪ್ರಸಾದ್ ಕರೆ ನೀಡಿದರು.
ಗಂಧದ ಗುಡಿ ಬಳಗದಿಂದ ಗುಂಡಿಹೊಂಬಳ ಶಾಲೆಗೆ ಬಣ್ಣದ ಚಿತ್ತಾರ
ಬಾಳೆಹೊನ್ನೂರುಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆರಂಭಿಸಿರುವ ಖಾಂಡ್ಯ ಹೋಬಳಿ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಅಭಿಯಾನಕ್ಕೆ ಸ್ಪಂದಿಸಿರುವ ಬೆಂಗಳೂರಿನ ಗಂಧದ ಗುಡಿ ಬಳಗ ಬಿದರೆ ಗುಂಡಿಹೊಂಬಳದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಬಣ್ಣ ಹಾಗೂ ಚಿತ್ತಾರ ಬಳಿಯುವ ಮೂಲಕ ಸ್ಪಂದಿಸಿದೆ.
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಕರೆ
ನರಸಿಂಹರಾಜಪುರ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್ ಸಲಹೆ ನೀಡಿದರು.
ಯುವಜನತೆ ಉತ್ತಮ ಶಿಕ್ಷಣ ಪಡೆಯಬೇಕು: ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ಯುವ ಜನತೆ ಉತ್ತಮ ಶಿಕ್ಷಣ ಪಡೆದುಕೊಳ್ಳಲು ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.
ಜಲಜೀವನ್ ಕಾಮಗಾರಿ ಅಸಮರ್ಪಕ ನಿರ್ವಹಣೆ: ಆಕ್ಷೇಪ
ಬಾಳೆಹೊನ್ನೂರು, ಕೇಂದ್ರ ಸರ್ಕಾರ ಮನೆ ಮನೆಗೂ ನೀರು ತಲುಪಿಸಲು ಆರಂಭಿಸಿರುವ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಕಾಮಗಾರಿ ಅಸಮರ್ಪಕವಾಗಿರುವ ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯೋಜನೆಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಏಕಲ್, ಅಂಚಲ್ ಆಚಾರ್ಯರ ಪಾತ್ರ ಮಹತ್ವದ್ದು
ಕಡೂರುಗ್ರಾಮೀಣ ವಿದ್ಯಾರ್ಥಿಗಳಿಗೆ ಪಾಠ ಹೇಳಿ ಕೊಡುವ ಮೂಲಕ ಅವರ ಬುದ್ದಿಮತ್ತೆಯನ್ನು ಹೆಚ್ಚಿಸುವ ಜೊತೆ ರೈತರ ಜ್ಞಾನ ಹೆಚ್ಚಿಸುವಲ್ಲಿ ಏಕಲ್ ಮತ್ತು ಅಂಚಲ್ ಆಚಾರ್ಯರ ಪಾತ್ರ ಮಹತ್ವದ್ದು ಎಂದು ಏಕಲ್ ಅಭಿಯಾನದ ಕಡೂರು ತಾಲೂಕು ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು.
ಶ್ರದ್ಧೆಯಿದ್ದರೆ ಗುರಿ ಮುಟ್ಟಲು ಸಾಧ್ಯ: ವೈಎಸ್ವಿ ದತ್ತ
ಕಡೂರು, ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿದ್ದಲ್ಲಿ ಅಂದುಕೊಂಡಿರುವ ಗುರಿ ಮುಟ್ಟಲು ಸಾಧ್ಯ ಎಂದು ಗ್ರಾಮೀಣ ಪ್ರತಿಭೆ ವೈ.ಎಸ್. ಕಾವ್ಯ ತೋರಿಸಿಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ಹೇಳಿದರು
ಜಿಲ್ಲೆಗೆ ಈವರೆಗೆ ಶೇ.66.82 ರಷ್ಟು ಉಚಿತ ಪಠ್ಯ ಪುಸ್ತಕ ಸರಬರಾಜು
ಚಿಕ್ಕಮಗಳೂರು, ರಾಜ್ಯಾದ್ಯಂತ ಮೇ 31 ರಂದು ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಲಿದ್ದು, ಶಾಲೆ ಆರಂಭಕ್ಕೆ ಬೇಕಾದ ಸಿದ್ಧತೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿಕೊಳ್ಳುತ್ತಿದೆ.
ಸರ್ಕಾರದಿಂದಲೇ ಉಚಿತ ಆರೋಗ್ಯ ತಪಾಸಣಾ ಶಿಬಿರ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಅನ್ನದಾನ, ವಿದ್ಯಾದಾನಗಳಿಗಿಂತ ಆರೋಗ್ಯದಾನ ಮಿಗಿಲು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
< previous
1
...
367
368
369
370
371
372
373
374
375
...
501
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ