• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಪ್ಪೂರಿನಲ್ಲಿ ಭೂತೇಶ್ವರ ಸ್ವಾಮಿ ಸುಗ್ಗಿಹಬ್ಬದ ಸಂಭ್ರಮ
ಬಾಳೆಹೊನ್ನೂರು ಸಮೀಪದ ತುಪ್ಪೂರು ಬಿರೇಕಲ್ಲು ಭೂತೇಶ್ವರಸ್ವಾಮಿ ಹಾಗೂ ದುರ್ಗಾಪರಮೇಶ್ವರಿ ಅಮ್ಮನವರ ಪರಿವಾರ ದೇವತೆಗಳ ವಾರ್ಷಿಕ ಸುಗ್ಗಿಹಬ್ಬವು ಸಂಭ್ರಮ ಸಡಗರದಿಂದ ನಡೆಯಿತು.
ದೋಣಿಖಣ ಕೊಲ್ಲಾಪುರದಮ್ಮ ರಾಜಬೀದಿ ಉತ್ಸವ
ದೋಣಿಖಣದ ಜಾತ್ರೆಯ ಅಂಗವಾಗಿ ಶ್ರೀ ಕೊಲ್ಲಾಪುರದಮ್ಮನವರ ರಾಜಬೀದಿ ಉತ್ಸವ ನಗರದಲ್ಲಿ ವಿಜೃಂಭಣೆಯಿಂದ ಜರುಗಿತು.
ಗ್ರಾಹಕರ ಸಹಕಾರದಿಂದ ಬ್ಯಾಂಕ್ ಅಭಿವೃದ್ಧಿ: ನಾಗರಾಜ
ಕರ್ನಾಟಕ ಬ್ಯಾಂಕ್ ತರೀಕೆರೆ ಶಾಖೆಯ 64ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಶಿವಮೊಗ್ಗ ಕರ್ನಾಟಕ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಸಹಾಯಕ ಮಹಾ ಪ್ರಬಂದಕರಾದ ನಾಗರಾಜ್‌ ಎಚ್‌. ಎ. ನೆರವೇರಿಸಿದರು.
ಶಿಕ್ಷಕರ-ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸಚಿವ ಕೆ.ಜೆ. ಜಾರ್ಜ್
ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಚಿಕ್ಕಮಗಳೂರಿನ ರೋಟರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಅಭ್ಯರ್ಥಿಗಳ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಕೊಳಚೆ ನೀರು ಆರೋಗ್ಯ ಕೇಂದ್ರಕ್ಕೆ ಹರಿದು ಸಮಸ್ಯೆ
ಬಾಳೆಹೊನ್ನೂರು ಕೊಪ್ಪ ರಸ್ತೆಯ ಖಾಸಗಿ ಲೇಔಟ್ ಸ್ಥಳವನ್ನು ತಾಪಂ ಇಒ ಎಚ್.ಡಿ.ನವೀನ್‌ಕುಮಾರ್ ಪರಿಶೀಲಿಸಿದರು. ಸದಾಶಿವ ಆಚಾರ್ಯ, ಮನೀಶ್, ರಾಮಪ್ಪ, ಸುನೀಲ್, ಪ್ರವೀಣ್ ಇದ್ದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಅಪಾರ
ಶಿಕ್ಷಣ ಪಡೆದ ನಂತರ ಯುವ ಜನರು ಸಮಾಜಕ್ಕೆ ಮೊದಲ ಹೆಜ್ಜೆ ಇಡುತ್ತಾರೆ. ಕುಟುಂಬ ನಿರ್ವಹಣೆ ಹಾಗೂ ಸ್ವಂತ ಉದ್ಯೋಗ ಜೊತೆಗೆ ಸಮಾಜಕ್ಕೂ ಏನನ್ನಾದರೂ ನೀಡಬೇಕು ಎಂಬ ತುಡಿತ ಯುವಜನರಲ್ಲಿ ಕಾಡುತ್ತಿರುತ್ತದೆ.
ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಏರ್ಪಡಿಸಿದ್ದ ಶುಶ್ರೂಷಕರ ಹಬ್ಬ ಕಾರ್ಯಕ್ರಮವನ್ನು ಜಿಲ್ಲಾ ಸರ್ಜನ್‌ ಡಾ. ಮೋಹನ್‌ಕುಮಾರ್ ಅವರು ಉದ್ಘಾಟಿಸಿದರು. ಡಾ. ಚಂದ್ರಶೇಖರ್‌, ಡಾ. ಲೋಹಿತ್‌ಕುಮಾರ್‌, ಡಾ. ಕಲ್ಪನಾ, ಡಾ. ಲಾವಣ್ಯ ಇದ್ದರು.
ದೇವಾಲಯಗಳು ಅನಾವಶ್ಯಕ ಚರ್ಚೆಗೆ ತಾಣವಾಗಬಾರದು: ಶಾಸಕ ಕೆ.ಎಸ್.ಆನಂದ್
ಶಾಸಕ ಕೆ.ಎಸ್.ಆನಂದ್ ರವರನ್ನು ಕಡೂರು ತಾಲೂಕಿನ ಮಚ್ಚೇರಿ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗೌರವಿಸಲಾಯಿತು..
ಮೈಲಾರಲಿಂಗೇಶ್ವರ-ಗಂಗಾಮಾಳಮ್ಮ ದೇವಸ್ಥಾನದ ಕಳಶಾರೋಹಣ
ಮಚ್ಚೇರಿ ಗ್ರಾಮದಲ್ಲಿ ನೂತನ ದೇವಸ್ಥಾನ‌ದ ಕಳಶಾರೋಹಣ ನೆರವೇರಿಸಲು ಆಗಮಿಸಿದ ಗುರುಮೂರ್ತಿ ಸ್ವಾಮೀಜಿಗಳನ್ನು ಗ್ರಾಮಸ್ಥರು ಸ್ವಾಗತಿಸಿದರು.
116 ಡೆಂಘೀ ಕೇಸ್‌ ಪತ್ತೆ; ಸಕಾಲದಲ್ಲಿ ಚಿಕಿತ್ಸೆ ಪಡೀರಿ: ಡಿಎಚ್‌ಒ ಡಾ.ಅಶ್ವತ್‌ಬಾಬು
ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್‌ ಬಾಬು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved