• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜೇಂದ್ರ ಅಪರೂಪದ ಜನನಾಯಕ: ದೇವರಾಜ್‌
ಚಿಕ್ಕಮಗಳೂರು, ಸಮಾಜದಲ್ಲಿನ ಶೋಷಿತರ, ರೈತರ, ದಲಿತರ ಮೂಲ ಹಕ್ಕಿಗಾಗಿ ವೈಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ ಮೀಸಲಿಟ್ಟು ಚಳುವಳಿ ರೂಪಿಸಿದ ಅಪರೂಪದ ಜನನಾಯಕ ಎಚ್‌.ಟಿ. ರಾಜೇಂದ್ರರವರು ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಹೇಳಿದರು.
ಸರ್ಕಾರಿ ಶಾಲೆ ಮಕ್ಕಳು ಸಾಧನೆ ಮಾಡುತ್ತಾರೆ: ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ಬಡವರು ಮದ್ಯಮ ವರ್ಗದ ಮಕ್ಕಳು ಹಲವು ಸಮಸ್ಯೆಗಳೊಂದಿಗೆ ಸರ್ಕಾರಿ ಶಾಲೆಗೆ ಸೇರಿ ಅಲ್ಲಿ ವಿಧ್ಯಾಭ್ಯಾಸ ಪಡೆದು ಎಲ್ಲರೂ ಮೆಚ್ಚುವಂತಹ ಸಾಧನೆ ಮಾಡಿ ಸಮಾಜದ ಆಸ್ತಿಯಾಗುತ್ತಾರೆ ಎಂದು ವರ್ಗಾವಣೆಗೊಂಡಿರುವ ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದ್ದಾರೆ.
ಶೃಂಗೇರಿಯಲ್ಲಿ ಪುಷ್ಯ ಮಳೆಯ ಆರ್ಭಟ, ತುಂಬಿ ಹರಿಯುತ್ತಿರುವ ತುಂಗೆ
ಶೃಂಗೇರಿ, ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಮುಂದುವರಿದಿದ್ದು ಕಳೆದೆರೆಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಬುಧವಾರವೂ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದೆಲ್ಲೆಡೆ ಬೆಳಿಗ್ಗೆಯಿಂದಲೂ ಸುರಿಯಲಾರಂಬಿಸಿದ ಮಳೆ ಸಂಜೆವರೆಗೂ ಮುಂದುವರಿದಿತ್ತು.
ಜನರ ಸಮಸ್ಯೆಗೆ ಸೂಕ್ತ ರೀತಿ ಸ್ಪಂದಿಸಿ: ಡಾ.ಕೆ.ಜಿ.ಕಾಂತರಾಜ್
ಜನರು ಆಶಾಭಾವನೆಯಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗೆ ಬರುತ್ತಾರೆ. ಅವರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ವರ್ಗಾವಣೆಗೊಂಡ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.
ಶರಣರ ವಿಚಾರ ತಲುಪಿಸುವ ಉದ್ದೇಶ: ಕೆ.ವಿರೂಪಾಕ್ಷಪ್ಪ
ಹನ್ನೆರಡನೇ ಶತಮಾನದ ಬಸವಾದಿ ಶರಣರ ವಿಚಾರಧಾರೆಗಳನ್ನು ಜನಮಾನಸಕ್ಕೆ ತಲುಪಿಸುವ ವಿಶೇಷ ಅಭಿಯಾನದ ಕಾರ್ಯಕ್ರಮವೇ ಶ್ರಾವಣ ಸಂಜೆ ಶರಣರ ಸಂದೇಶ ಕಾರ್ಯಕ್ರಮ ಎಂದು ಕಡೂರು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ ಹೇಳಿದರು.
ಜಮೀನು ವಿವಾದಕ್ಕೆ ಬಹಿಷ್ಕಾರ ಆರೋಪ: ಸಂಧಾನ ಯಶಸ್ವಿ
ತಾಲೂಕಿನ ಬೀರೂರು ಹೋಬಳಿಯ ಯರೇಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಬಹಿಷ್ಕಾರ ಬಣ್ಣ ನೀಡಿ ಬಿಂಬಿಸಿದ ಪರಿಣಾಮ ಗ್ರಾಮದಲ್ಲಿ ಮಂಗಳವಾರ ಬೀರೂರು ಸಿಪಿಐ, ಪಿಎಸ್ಐ ಮತ್ತು ಕಡೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು.
ಬಾಲ್ಯ ವಿವಾಹ ನಿಯಂತ್ರಣಕ್ಕೆ ‘ಭದ್ರ ಬಾಲ್ಯ’: ಜಿಪಂನ ಕೀರ್ತನಾ
ಜಿಲ್ಲೆಯಲ್ಲಿ ನಡೆಯುತ್ತಿರುವ ಬಾಲ್ಯ ವಿವಾಹ ನಿಯಂತ್ರಣ ಮಾಡಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಭದ್ರ ಬಾಲ್ಯ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಇದು, ಇದು ರಾಜ್ಯದಲ್ಲೇ ಮೊದಲ ಪ್ರಯತ್ನವಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌.ಕೀರ್ತನಾ ಹೇಳಿದರು.
ಅರಿವಿಗೆ ಡ್ರಗ್ಸ್‌ ವಿರೋಧಿ ಸಮಿತಿ ರಚನೆ: ಡಾ.ವಿಕ್ರಂ ಅಮಟೆ
ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು ವ್ಯಸನದ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಸೂಚಿಸಿದರು.
ರಾಮೇಶ್ವರ ದೇಗುಲ ಅಭಿವೃದ್ಧಿಗೆ ಚೇತನ್‌ ಆಗ್ರಹ
ಪಟ್ಟಣದ ಶ್ರೀ ಪ್ರಸನ್ನ ರಾಮೇಶ್ವರ ಸ್ವಾಮಿ ದೇಗುಲ ಅಭಿವೃದ್ಧಿ ಪಡೆಸಲು ದೇಗುಲ ಸೇವಾ ಸಮಿತಿ ಅಧ್ಯಕ್ಷ ಚೇತನ್‌ ಅವರ ನೇತೃತ್ವದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಾಲ್ಯ ವಿವಾಹ ನಡೆದರೆ ಇಲಾಖೆಗೆ ಮಾಹಿತಿ ನೀಡಿ: ಶಿವಲಿಂಗಯ್ಯ
ನರಸಿಂಹರಾಜಪುರಬಾಲ್ಯ ವಿವಾಹ ಕಂಡು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರಬೇಕು ಎಂದು ಕೌಶಲ್ಯಾಭಿವೃದ್ಧಿ ತಜ್ಞ ಶಿವಲಿಂಗಯ್ಯ ಕರೆ ನೀಡಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 500
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved