• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ: ತಮ್ಮಯ್ಯ
ಚಿಕ್ಕಮಗಳೂರುಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಬಸವಣ್ಣ ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಲಿ: ಸ್ವಾಮೀಜಿ
ಎಲ್ಲ ವರ್ಗಗಳಿಗೆ ಸಮಾನ ಹಕ್ಕಿನ ವೇದಿಕೆ ಕಲ್ಪಿಸಿ ಧಾರ್ಮಿಕ ಕಾಂತ್ರಿ ನಡೆಸಿದ ಬಸವಣ್ಣನವರು ನಿರ್ಮಿಸಿದ ಮಹಾ ಮಂಟಪ ನಮ್ಮೆಲ್ಲರ ಆದರ್ಶವಾಗಬೇಕು ಎಂದು ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಚಿಕ್ಕಮಗಳೂರಿನ ಹಲವೆಡೆ ಮುಂದುವರಿದ ಮಳೆ
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲು ಸೀಮೆಯಲ್ಲೂ ಶನಿವಾರ ಹಿಂಗಾರು ಮಳೆ ಮುಂದುವರಿದಿತ್ತು.ತರೀಕೆರೆ, ಅಜ್ಜಂಪುರ ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ ಸಾಧಾರಣ ಮಳೆ ಬಂದಿದೆ.
ಶಾಲಾ ಬಸ್‌ ಚಾಲಕನ ಮಗಳು ಜಿಲ್ಲೆಗೆ ಪ್ರಥಮ
ತರೀಕೆರೆ, ಈ ಬಾರಿ ಪ್ರಕಟಗೊಂಡ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿನಿ ಶಾಲಾ ಬಸ್ ಚಾಲಕ ದರ್ಶನ್ ಟಿ.ವೈ.ಮತ್ತು ರೋಹಿಣಿ ಡಿ.ಅವರ ಮಗಳು ಮೋನಿಷಾ ಡಿ 625 ಅಂಕಗಳಿಗೆ 619 ಅಂಕ ಗಳಿಸಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿ ಪಟ್ಟಣಕ್ಕೆ, ಓದಿದ ಶಾಲೆಗೆ ಪಾಠ ಹೇಳಿಕೊಟ್ಟ ಗುರುಗಳಿಗೆ, ತಂದೆ ತಾಯಿಗಳಿಗೆ ಕೀರ್ತಿ ತಂದಿದ್ದಾರೆ.
ಕಲ್ಲತ್ತಿಗಿರಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ
ತರೀಕೆರೆಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ನೆಲೆಸಿ ಭಕ್ತಾಧಿಗಳನ್ನು ಸಲಹುತ್ತಾ ಬರುತ್ತಿರುವ ಕಲ್ಲತ್ತಿಗಿರಿ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಯುವ ಜನರಿಗೆ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅಗತ್ಯ: ಹುಲ್ಕುಳಿ ಮಹೇಶ್‌
ನರಸಿಹಂರಾಜಪುರ, ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಕ್ರೀಡೆ ಅಗತ್ಯವಾಗಿದ್ದರೂ ಇಂದಿನ ದಿನಗಳಲ್ಲಿ ಕ್ರೀಡೆಯನ್ನು ಕಳೆದು ಕೊಳ್ಳುತ್ತಿದ್ದೇವೆ ಎಂದು ಶಿವಮೊಗ್ಗ ಮ್ಯಾಮ್ಕೋಸ್ ಉಪಾಧ್ಯಕ್ಷ ಹುಲ್ಕುಳಿ ಮಹೇಶ್ ವಿಷಾದ ವ್ಯಕ್ತಪಡಿಸಿದರು.
ಬಸವಣ್ಣನ ವಚನಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪ : ತಮ್ಮಯ್ಯ
ಚಿಕ್ಕಮಗಳೂರು, ವಿಶ್ವಗುರು ಜಗಜ್ಯೋತಿ ಬಸವಣ್ಣನವರ ವಚನಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿದೆ. ಮೊದಲು ನಿಜವಾದ ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬಂದಿದ್ದು 12 ನೇ ಶತಮಾನದಲ್ಲಿ ಬಸವಣ್ಣ ಸ್ಥಾಪಿಸಿದ ಅನುಭವ ಮಂಟಪದಿಂದ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಬೋರ್ವೆಲ್‌ ಕೊರೆಸಲು ಸೂಚನೆ
ಕಡೂರು, ಬರಪೀಡಿತ ಕಡೂರು ತಾಲೂಕಿನ ಗ್ರಾಮೀಣ ಭಾಗದ 31 ಗ್ರಾಮಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಆ ಗ್ರಾಮಗಳಲ್ಲಿ ತುರ್ತಾಗಿ ಬೊರ್‍ವೆಲ್ ಕೊರೆಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತರೀಕೆರೆ ಉಪ ವಿಭಾಗಾಧಿಕಾರಿ ಕಾಂತರಾಜ್ ಸೂಚಿಸಿದರು
ಡಿಸಿಎಂಸಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ
ನರಸಿಂಹರಾಜಪುರ, ತಾಲೂಕು ಒಕ್ಕಲಿಗರ ಸಂಘ ನಡೆಸುತ್ತಿರುವ ಡಿಸಿ ಎಂ ಸಿ ಪ್ರೌಢಶಾಲೆ ಎಸ್ ಎಸ್ ಎಲ್ ಸಿಗೆ ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ರಷ್ಟು ಫಲಿತಾಂಶದೊಂದಿಗೆ ಶಾಲೆಗೆ ಹಾಗೂ ಒಕ್ಕಲಿಗರ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಡಿಸಿಎಂಸಿ ಪ್ರೌಢ ಶಾಲೆ ಪ್ರಾಂಶುಪಾಲರಾದ ಪದ್ಮರಮೇಶ್ ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ

ನರಸಿಂಹರಾಜಪುರ, ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 1650 ಖಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ತಿಳಿಸಿದರು.  

  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved