• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಷಯ ತೃತೀಯ: ಆಭರಣ ಖರೀದಿಗೆ ಮುಗಿ ಬಿದ್ದ ಗ್ರಾಹಕರು
ಚಿಕ್ಕಮಗಳೂರು: ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ. ಶುಭ ಕಾರ್ಯಗಳನ್ನು ನೆರವೇರಿಸಲು ಮತ್ತು ಖರೀದಿ ಮಾಡಲು ಈ ದಿನ ಬಹಳ ಮಂಗಳಕರವಾದ ದಿನವೆಂಬ ನಂಬಿಕೆಯಿದೆ.
ಬರ ಗೆದ್ದ ಬಾಸೂರು ಅಮೃತಮಹಲ್ ಕಾವಲ್: 250ಕ್ಕೂ ಹೆಚ್ಚು ರಾಸುಗಳ ನಿರ್ವಹಣೆ
ಬೀರೂರು, ಅಮೃತಮಹಲ್ ತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರಮಿಸುತ್ತಿರುವ ಬಾಸೂರು ಅಮೃತಮಹಲ್ ಕಾವಲು ಹಲವು ಕೊರತೆಗಳ ನಡುವೆಯೂ ಬರಗಾಲವನ್ನು ಯಶಸ್ವಿಯಾಗಿ ಮೆಟ್ಟಿನಿಂತಿದೆ.
ಪ್ರಾಕೃತಿಕ ವಿಕೋಪ : ಮುಂಜಾಗ್ರತೆ ವಹಿಸಲು ಡಿಸಿ ಸೂಚನೆ
ಚಿಕ್ಕಮಗಳೂರು, ಸದ್ಯದಲ್ಲಿಯೇ ಮುಂಗಾರು ಆರಂಭವಾಗಲಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದರು.
ತರೀಕೆರೆ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ರಷ್ಟು ಫಲಿತಾಂಶ
ತರೀಕೆರೆ, ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ೨೦೨೩-೨೪ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ ೧೦೦ ಫಲಿತಾಂಶ ಬಂದಿದ್ದು, ಸತತವಾಗಿ ಶೇ ೧೦೦ ಸಾಧನೆ ಗೈದ ಈ ಶಾಲೆ ಒಟ್ಟು ೪೦ ವಿದ್ಯಾರ್ಥಿಗಳಲ್ಲಿ ೧೪ ವಿದ್ಯಾರ್ಥಿಗಳು ಅತ್ಯುನ್ನತ (ಡಿಸ್ಟಿಂಕ್ಷನ್) ಶ್ರೇಣಿಯನ್ನು, ೨೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿ ತಂದಿದ್ದಾರೆ
ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ಸತತ 7 ಗಂಟೆ ವಿದ್ಯುತ್‌: ಮಹಾಂತೇಶ್‌ ಬೀಳಗಿ
ಕಂಚೀಪುರ ಬಳಿ ಸೋಲಾರ್‌ ಪ್ಲಾಂಟ್‌ ನಿರ್ಮಾಣ ಮಾಡುವ ಸ್ಥಳಕ್ಕೆ ಬೆಸ್ಕಾಂನ ಎಂಡಿ ಮಹಂತೇಶ್‌ ಬೀಳಗಿ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.
ಮಳೆಯಿಂದ ವಾಸದ ಮನೆಗೆ ಹಾನಿ: ಪರಿಹಾರಕ್ಕೆ ಒತ್ತಾಯ
ಚಿಕ್ಕಮಗಳೂರು, ಕಳೆದ ಸಾಲಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ವಾಸದ ಮನೆಗೆ ತೀವ್ರ ಹಾನಿಗೊಂಡ ಹಿನ್ನೆಲೆಯಲ್ಲಿ ಕೂಡಲೇ ಪರಿಹಾರ ಒದಗಿಸಬೇಕು ಎಂದು ದಸಂಸ ನೇತೃತ್ವದಲ್ಲಿ ಸಂತ್ರಸ್ಥರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಹುಲ್ಸೆಯಲ್ಲಿ ಒಂಟಿ ಪಂಜುರ್ಲಿ ದೈವದ ಕೋಲ
ಬಾಳೆಹೊನ್ನೂ, ಹೇರೂರು ಗ್ರಾಮದ ಹುಲ್ಸೆಯಲ್ಲಿ ನಾಲ್ಕು ದಶಕಗಳ ನಂತರ ನಡೆದ ಒಂಟಿ ಪಂಜುರ್ಲಿ, ಚೌಡಿ ಮತ್ತು ಕಪ್ಪಿನ ಬೂತ ಪರಿವಾರ ದೈವಗಳ ಕೋಲ ನೋಡುಗರ ಮೈ ನವಿರೇಳಿಸುವಂತೆ ಅದ್ಧೂರಿಯಾಗಿ ನಡೆಯಿತು.
ಎಸ್‌ಎಸ್‌ಎಲ್‌ಸಿ ಫಲಿತಾಂಶ : ಕಾಫಿ ನಾಡಿಗೆ ಹತ್ತನೇ ಸ್ಥಾನ
ಚಿಕ್ಕಮಗಳೂರು, ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ.ಕಳೆದ ಮಾರ್ಚ್‌ ಮಾಹೆಯಲ್ಲಿ ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 12,934 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ಈ ಪೈಕಿ 10,786 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 83.39 ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷ ಜಿಲ್ಲೆ ರಾಜ್ಯದಲ್ಲಿ 18ನೇ ಸ್ಥಾನದಲ್ಲಿದ್ದು, ಈ ಬಾರಿ 8ನೇ ಸ್ಥಾನವನ್ನು ಉತ್ತಮೀಕರಿಸಿಕೊಂಡಿದೆ.
ದೀಕ್ಷಾ ಇಂಗ್ಲೀಷ್ ಹೈಸ್ಕೂಲ್ ಶಾಲೆಗೆ ಶೇಕಡ 100 ರಷ್ಟು ಫಲಿತಾಂಶ
ಕಡೂರು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಟ್ಟಣದ ದೀಕ್ಷಾ ಇಂಗ್ಲೀಷ್ ಹೈಸ್ಕೂಲ್ ಶಾಲೆಗೆ ಶೇಕಡ 100 ರಷ್ಟು ಫಲಿತಾಂಶ ಲಭಿಸಿದೆ. ಈ ಕುರಿತು ಶಾಲೆ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಎನ್ .ಪಿ. ಮಂಜುನಾಥ ಪ್ರಸನ್ನ ಮಾಹಿತಿ ನೀಡಿ ದ್ದು, ನಮ್ಮ ಶಾಲೆಗೆ ಶೇಕಡ 100ರಷ್ಟು ಫಲಿತಾಂಶ ಲಭಿಸುವ ಮೂಲಕ ವಿದ್ಯಾರ್ಥಿಗಳು, ಪೋಷಕರಲ್ಲಿ ಸಂತಸ ಉಂಟು ಮಾಡಿದೆ.
ಬಾಳೆಹೊನ್ನೂರು ಸುತ್ತಮುತ್ತ ಧಾರಾಕಾರ ಮಳೆ
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ವಿವಿಧ ಭಾಗಗಳಲ್ಲಿ ಗುರುವಾರ ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಭರ್ಜರಿಯಾಗಿ ಮಳೆ ಸುರಿದಿದೆ.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 501
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved