• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಜ್ವಲಂತ ಸಮಸ್ಯೆ ಬಗೆಹರಿಸಲು ಆಗ್ರಹ
ಚಿಕ್ಕಮಗಳೂರು, ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ಸೋಮವಾರ ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ರೈತ ಹುತಾತ್ಮರ ದಿನಾಚರಣೆ ನಡೆಯಿತು.
ದಾನಿಗಳಿಂದ ಉತ್ತಮ ಸಮಾಜ ನಿರ್ಮಾಣ: ಎ.ಜೆ.ಜಾರ್ಜ್
ನರಸಿಂಹರಾಜಪುರ, ದಾನಿಗಳಿಂದಾಗಿ ಉತ್ತಮ ಸಮಾಜ ನಿರ್ಮಾಣವಾಗುತ್ತಿದೆ ಎಂದು ಪ್ರವಾಸಿ ಮಂದಿರ ರಸ್ತೆಯ ಸೆಂಟ್ ಜಾರ್ಜ ಜಾಕೋ ಬೈಟ್ ಚರ್ಚನ ಫಾ. ಎ.ಜೆ.ಜಾರ್ಜ ತಿಳಿಸಿದರು.
ಧರ್ಮ ಮಾರ್ಗದಿಂದ ಜೀವನದಲ್ಲಿ ಶ್ರೇಯಸ್ಸು: ವಿಧುಶೇಖರ ಶ್ರೀ
ಶೃಂಗೇರಿ, ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ಸಾಗಬೇಕು. ಧರ್ಮ ಮಾರ್ಗದಲ್ಲಿ ನಡೆದಲ್ಲಿ ಜೀವನದಲ್ಲಿ ಶ್ರೇಯಸ್ಸು ಸಿಗುತ್ತದೆ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಹೇಳಿದರು.
ಮಳೆ ಆರ್ಭಟಕ್ಕೆ ರಸ್ತೆಗುರುಳಿದ ಮರ: ಸಂಚಾರ ಅಸ್ತವ್ಯಸ್ತ
ಶೃಂಗೇರಿ: ತಾಲೂಕಿನಾದ್ಯಂತ ಮುಂಗಾರು ಚುರುಕಾಗಿದ್ದು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಮೆಣಸೆ ಪಂಚಾಯಿತಿ ಮೆಣಸೆ ಕಿಕ್ರೆ ಸಂಪರ್ಕ ರಸ್ತೆ ಸಸಿಮನೆ ಸಮೀಪ ಬೃಹತ್ ಮರವೊಂದು ರಸ್ತೆಗುರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಕಡಿತಗೊಂಡಿತ್ತು.
ಬೆಳೆಗಾರರ ತೋಟದಿಂದ ಉತ್ತಮ ತಳಿ ಆಯ್ಕೆ: ಕೆ.ಪಿ.ಶ್ರೀಹರ್ಷ
ಬಾಳೆಹೊನ್ನೂರು, ಅತಿ ಹೆಚ್ಚು, ಅತಿ ಕಡಿಮೆ ಮಳೆ ಬೀಳುವ ಬೆಳೆಗಾರರ ತೋಟದಲ್ಲಿ ಪ್ರತಿ ವರ್ಷ ಉತ್ತಮ ಫಸಲು ನೀಡುವ, ರೋಗ ನಿರೋಧಕ ಗುಣ ಹೊಂದಿದ ಯಾವುದಾದರೂ ಗಿಡಗಳಿದ್ದಲ್ಲಿ ಕಾಫಿ ಸಂಶೋಧನಾ ಕೇಂದ್ರಕ್ಕೆ ಮಾಹಿತಿ ನೀಡಿ ನೋಂದಣಿ ಮಾಡಿಕೊಂಡಲ್ಲಿ ಆ ತಳಿ ಕುರಿತು ಹೆಚ್ಚಿನ ಸಂಶೋಧನೆ ನಡೆಸಿ ಹೊಸ ತಳಿ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಸಿಆರ್‌ಎಸ್‌ನ ಕೇಂದ್ರೀಯ ಕಾಫಿ ಸಂಶೋಧನಾ ಕೇಂದ್ರದ ಸಸ್ಯಶಾಸ್ತ್ರ ವಿಭಾಗದ ವಿಜ್ಞಾನಿ ಕೆ.ಪಿ.ಶ್ರೀಹರ್ಷ ಹೇಳಿದರು.
ಅಯ್ಯನಕೆರೆ ರೈತರ ಜೀವನಾಡಿ: ಎಚ್. ಡಿ. ತಮ್ಮಯ್ಯ
ಕಡೂರು, ಮಳೆ ಸಮೃದ್ಧಿಯಾಗಿ ಬಂದರೆ ರೈತರ ಮೊಗದಲ್ಲಿ ಸಂತಸ ಮೂಡುತ್ತದೆ ಹಾಗಾಗಿ ವರುಣನ ಕೃಪೆ ರೈತರ ಮೇಲೆ ಇರಲಿ ಎಂದು ಶಾಸಕ ಎಚ್. ಡಿ. ತಮ್ಮಯ್ಯ ಹೇಳಿದರು.
ಪ್ರಾಚೀನ ಸಂಸ್ಕೃತಿ, ನಾಗರಿಕತೆಯ ಭಾಗ ಹಿಂದುತ್ವ: ಪದ್ಮಾರ್‌
ಚಿಕ್ಕಮಗಳೂರು, ಪ್ರಪಂಚದಲ್ಲಿ ಹಿಂದುತ್ವ ಬದುಕಿನ ಒಂದು ಪದ್ಧತಿಯ ರೂಪದಲ್ಲಿ ಪ್ರಾಚೀನ ಸಂಸ್ಕೃತಿ, ಧರ್ಮ ಮತ್ತು ನಾಗರಿಕತೆಯ ಭಾಗವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘದ ದಕ್ಷಿಣ ಕರ್ನಾಟಕ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ಹೇಳಿದರು.
ಸಂಚಾರ ನಿಯಮ ಉಲ್ಲಂಘನೆ ಮೇಲೆ ಕ್ಯಾಮರಾ ಕಣ್ಗಾವಲು
ಚಿಕ್ಕಮಗಳೂರು, ವಾಹನ ಸಂಚಾರ ನಿಯಮಗಳ ಉಲ್ಲಂಘನೆಗಳಲ್ಲಿ ಸ್ವಯಂಚಾಲಿತ ದಂಡ ನಿರ್ವಹಣೆ, ಸಾರ್ವಜನಿಕ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಐಸಿಸಿಸಿ (ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್‌ ಕಂಟ್ರೋಲ್ ಸೆಂಟರ್) ಯೊಂದಿಗೆ ಒಟ್ಟು 46 ಸೋಲಾರ್ ಪವರ್ ಎಐ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಕ್ಯಾಮರಾ ಕಣ್ಗಾವಲು ಸಂಪರ್ಕ ಜಾಲವನ್ನು ಚಿಕ್ಕಮಗಳೂರು ನಗರದೆಲ್ಲೆಡೆ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಪೋಲಿಸ್ ವರಿಷ್ಟಾಧಿಕಾರಿ ಡಾ,ವಿಕ್ರಮ್ ಅಮಟೆ ತಿಳಿಸಿದ್ದಾರೆ.
ಬಾರಿಯೂ ಮಕ್ಕಳು ಉತ್ತಮ ಫಲಿತಾಂಶ ಪಡೆಯಬೇಕು: ಹಾಲೇಶ್ ಕೆ.ಟಿ.
ತರೀಕೆರೆ, ಮಕ್ಕಳು ಶಿಕ್ಷಕರು ಹೇಳುವ ಎಲ್ಲ ಕಿವಿಮಾತುಗಳನ್ನು ನೆನಪಿನಲ್ಲಿಟ್ಟುಕೊಂಡು, ಚೆನ್ನಾಗಿ ಓದಿ ಈ ಬಾರಿಯೂ ಉತ್ತಮ ಫಲಿತಾಂಶ ಪಡೆಯಬೇಕೆಂದು ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಹಾಲೇಶ್ ಕೆ.ಟಿ.ಹೇಳಿದರು.
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದೇ ಉದ್ದೇಶ: ಕೆ.ವಿ.ಸುಬ್ರಮಣ್ಯ
ನರಸಿಂಹರಾಜಪುರಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಉದ್ದೇಶವಾಗಿದೆ ಎಂದು ದಾನಿ ಹಾಗೂ ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಮಣ್ಯ ತಿಳಿಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 500
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved