ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ
ಚಿಕ್ಕಮಗಳೂರು, ಗುರು, ಲಿಂಗ, ಜಂಗಮರಲ್ಲಿ ಅನನ್ಯ ಭಕ್ತಿ ಹೊಂದಿದ್ದ ನಿಜ ಶರಣೆ ಹೇಮರಡ್ಡಿ ಮಲ್ಲಮ್ಮ, ಮಾನವೀಯ ಮೌಲ್ಯಗಳನ್ನು ಬೆಳಗಿಸಿದ ಮಾತೆ ಎಂದು ಎಡೆಯೂರು ಕ್ಷೇತ್ರದ ಷ.ಬ್ರ.ಶ್ರೀರೇಣುಕ ಶಿವಾಚಾರ್ಯ ಸ್ವಾಮೀಜಿ ನುಡಿದರು
ಬರ ನಿರ್ವಹಣೆ: ಜಿಲ್ಲೆಯಲ್ಲಿ ಹಣದ ಕೊರತೆ ಇಲ್ಲ
ಚಿಕ್ಕಮಗಳೂರು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆಗೆ ಸರ್ಕಾರದಿಂದ ಈವರೆಗೆ 12 ಕೋಟಿ ರು. ಬಿಡುಗಡೆಯಾಗಿದೆ. ಬರ ನಿರ್ವಹಣೆಗೆ ಜಿಲ್ಲೆಯಲ್ಲಿ ಹಣದ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ನರಸಿಂಹರಾಜಪುರಕ್ಕೆ ವರವಾಗಿದೆ ಭದ್ರಾ ಹಿನ್ನೀರು
ನರಸಿಂಹರಾಜಪುರ, ಪಟ್ಟಣದ ಜನತೆಗೆ 38 ಕೊಳವೆ ಬಾವಿಗಳಿಂದ ಶುದ್ಧವಾದ ಕುಡಿವ ನೀರನ್ನು ಪಟ್ಟಣ ಪಂಚಾಯಿತಿ ಒದಗಿಸುತ್ತಿದ್ದು, ಇದರಲ್ಲಿ ರಾಜೀವ್ ನಗರದ ಒಂದು ಕೊಳವೆ ಬಾವಿ ಬತ್ತಿ ಹೋಗಿದ್ದು ಅಲ್ಲಿನ 37 ಮನೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ.
ಲಕ್ಕವಳ್ಳಿ ಗ್ರಾಮದಲ್ಲಿ ಕುರಿ ಕಾಳಗ
ತರೀಕೆರೆ, ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬಾ ದೇವಿ ಜಾತ್ರೋತ್ಸವ ಪ್ರಯುಕ್ತ ಕುರುಬ ಸಮಾಜದವರಿಂದ ಭಾನುವಾರ ಸರ್ಕಾರಿ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ ಕುರಿ ಕಾಳಗ ಸ್ಪರ್ಧೆ ಆಯೋಜಿಸಲಾಗಿತ್ತು.
110 ವರ್ಷ ಪೂರೈಸಿದ ಕಸಾಪದಲ್ಲಿದ್ದಾರೆ 2.50 ಲಕ್ಷ ಅಜೀವ ಸದಸ್ಯರು : ಎಸ್.ಎಸ್.ಸಂತೋಷ್ ಕುಮಾರ್
ನರಸಿಂಹರಾಜಪುರ110 ವರ್ಷ ಮುಗಿಸಿದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಸ್ತುತ 2.50 ಲಕ್ಷ ಅಜೀವ ಸದಸ್ಯರಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಚಾಲಕ ಎಸ್.ಎಸ್. ಸಂತೋಷಕುಮಾರ್ ತಿಳಿಸಿದರು.
ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮಸ್ಥರ ಒತ್ತಾಯ
ಗ್ರಾಮದಲ್ಲಿ ತಲೆ ಎತ್ತಿರುವ ದ್ವೇಷದ ವಾತಾವರಣ ತಿಳಿಗೊಳಿಸಬೇಕೆಂದು ಆಗ್ರಹಿಸಿ ಸಖರಾಯಪಟ್ಟಣ ಹೋಬಳಿಯ ಡಿ.ಕಾರೇಹಳ್ಳಿ ಗ್ರಾಮಸ್ಥರು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ನೇತೃತ್ವದಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ
ಲಕ್ಕವಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಏ.30 ರಿಂದ ಮೇ.21 ರ ವರೆಗೂ ನೆರವೇರಿಸಲಾಗುತ್ತದೆ.
ಪೇಟೆಕೆರೆ ಭೈರವೇಶ್ವರ, ಬಂಡಿ ಚೌಡೇಶ್ವರಿ ಸುಗ್ಗಿಹಬ್ಬ
ಬಾಳೆಹೊನ್ನೂರು ಪೇಟೆಕೆರೆ ಬೈರವೇಶ್ವರ ಮತ್ತು ಬಂಡಿ ಚೌಡೇಶ್ವರಿ ಪರಿವಾರ ದೇವರ ಸುಗ್ಗಿಹಬ್ಬ ವಿಜೃಂಭಣೆಯಿಂದ ನಡೆಯಿತು.
ಸರಗಳಲೆ ಕೂಗು ರಾಮನಾಥ ದೇವರ ಸರಳ ಸುಗ್ಗಿಹಬ್ಬ
ಬಾಳೆಹೊನ್ನೂರು ಅಡಿಗೆಬೈಲು ಗ್ರಾಮದ ಸರಗಳಲೆ ರಾಮಾಂಜನೇಯ, ಕೂಗು ರಾಮನಾಥ ಭೂತೇಶ್ವರ ಹಾಗೂ ಪರಿವಾರ ದೇವತೆಗಳ ಸುಗ್ಗಿಹಬ್ಬ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ಕೊಪ್ಪ ಕಂದಾಯ ಉಪ ಕೇಂದ್ರ: ಘೋಷಣೆ ಕಡತಕ್ಕೆ ಧೂಳು
ಕೊಪ್ಪ ತಾಲೂಕು ಕೇಂದ್ರ ಶೃಂಗೇರಿ ಹಾಗೂ ಎನ್.ಆರ್. ಪುರ ತಾಲೂಕುಗಳ ಮಧ್ಯ ಭಾಗದಲ್ಲಿದೆ. ಪ್ರತಿ ತಾಲೂಕುಗಳಿಗೆ ಅರ್ಧ ಗಂಟೆಯೊಳಗೆ ತಲುಪಬಹುದಾದ ಅಂತರದಲ್ಲಿವೆ.
< previous
1
...
386
387
388
389
390
391
392
393
394
...
501
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ