• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ಪ್ರಜ್ಞೆ ಇರದಿದ್ದರೆ ಸತ್ತಂತೆ: ಅಕ್ಷತಾ
ಸಾಮಾಜಿಕ ಪ್ರಜ್ಞೆಯನ್ನು ಕಳೆದುಕೊಂಡು ಸಮಾಜ ಸತ್ತ ಶವವಿದ್ದಂತೆ. ಜಾಗೃತಿಯನ್ನು ಕಳೆದುಕೊಂಡ ಸಮಾಜ ಸತ್ತ ಶವದ ಗೋರಿಯಿದ್ದಂತೆ ಎಂದು ಹಾವೇರಿ ಸಾಮಾಜಿಕ ಹೋರಾಟಗಾರ್ತಿ ಕೆ.ಸಿ.ಅಕ್ಷತಾ ಹೇಳಿದರು.
ಹಾಸನ ಸಂಸದ ಮಹಿಳಾ ಪೀಡಕನಾಗಿರುವುದು ದುರಂತ
ಜನಸೇವಕ ನಾಗಬೇಕಿದ್ದ ಹಾಸನ ಕ್ಷೇತ್ರದ ಸಂಸದ ಮಹಿಳೆಯರ ಪೀಡಕನಾಗಿರುವುದು ದೇಶದ ದುರಂತ. ಹೆಣ್ಣು, ಸಂಸ್ಕೃತಿ ಎನ್ನುವ ಬಿಜೆಪಿ ಪಕ್ಷದ ನಾಯಕರಿಗೆ ಈ ನೀಚ ಕೃತ್ಯದ ಬಗ್ಗೆ ಮೊದಲೇ ತಿಳಿದಿದ್ದರೂ ಟಿಕೆಟ್ ನೀಡಿರುವುದು ಬಿಜೆಪಿ ಪಕ್ಷದ ನೈತಿಕ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಹೇಳಿದ್ದಾರೆ.
ಬಿಸಿಲ ತಾಪ ಲೆಕ್ಕಿಸದೇ ಶೃಂಗೇರಿಗೆ ಹರಿದು ಬಂದ ಜನಸಾಗರ
ಕಳೆದ ಕೆಲ ದಿನಗಳಿಂದ ಶೃಂಗೇರಿಯಲ್ಲಿ ಸುಡು ಬಿಸಿಲ ವಾತಾವರಣವಿರುವ ನಡುವೆಯೂ ಜನಸಾಗರವೇ ಹರಿದು ಬರುತ್ತಿದೆ.
ಸಂವಿಧಾನ ಭಾರತದ ಪಾಲಿನ ಪವಿತ್ರ ಗ್ರಂಥ : ಸುರೇಶ್‌
ಸಂವಿಧಾನ ಭಾರತದ ಪಾಲಿನ ಪವಿತ್ರ ಗ್ರಂಥ. ಈ ಗ್ರಂಥದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತಂದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಅಂಬೇಡ್ಕರ್ ಜೀವನ ಎಂದು ಸಾಮಾಜಿಕ ಹೋರಾಟಗಾರ ಡಿ.ಸುರೇಶ್ ಹೇಳಿದರು.
ಪುಸ್ತಕ ಸಂಸ್ಕೃತಿಗೆ ಸಿಗದ ಮನ್ನಣೆ: ಸೂರಿ ಶ್ರೀನಿವಾಸ್
ಪುಸ್ತಕ ಸಂಸ್ಕೃತಿಗೆ ಸಿಗಬೇಕಾದ ಮನ್ನಣೆ ಮತ್ತು ಪ್ರೋತ್ಸಾಹ ಸಿಗದಿರುವುದು ವಿಪರ್ಯಾಸದ ಸಂಗತಿ ಎಂದು ಜಿಲ್ಲಾ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪ್ರಧಾನ ಸಂಚಾಲಕ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಚುನಾವಣಾ ಫಲಿತಾಂಶ: ಸೊರಗಿದ ಬೆಟ್ಟಿಂಗ್ ದಂಧೆ
ಕರಾವಳಿ ಹಾಗೂ ಬೃಹತ್ ನಗರಗಳಿಗೆ ಸೀಮಿತವಾಗಿದ್ದ ಬೆಟ್ಟಿಂಗ್ ದಂಧೆ ಚಿಕ್ಕಮಗಳೂರಿಗೆ ಕಾಲಿಟ್ಟು ಸುಮಾರು ಎರಡು ದಶಕ ಕಳೆದಿದೆ. ಮೊದಲು ಕ್ರಿಕೆಟ್‌ಗೆ ಸಿಮೀತವಾಗಿದ್ದ ಈ ದಂಧೆ ಚುನಾವಣಾ ಫಲಿತಾಂಶದ ಏಳು ಬೀಳುಗಳ ಮೇಲೂ ಕಣ್ಣಿಟ್ಟಿತು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಒಂದರಲ್ಲೇ ಸುಮಾರು 25 ಕೋಟಿ ರುಪಾಯಿ ಕೈ ಬದಲಾವಣೆಯಾಗಿದೆ. ಇದರಲ್ಲಿ ಹೆಚ್ಚಿನ ಮಂದಿ ಹಣ ಕಳೆದುಕೊಂಡವರು ಒಂದೇ ರಾಜಕೀಯ ಪಕ್ಷದ ಮುಖಂಡರು.
ಮೇ 3ರಂದು ಶ್ರೀ ಸ್ವರ್ಣಾಂಬ ದೇವಿ ರಥೋತ್ಸವ
ತಾಲೂಕಿನ ಇತಿಹಾಸ ಪ್ರಸಿದ್ಧ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ದೇವಿಯವರ ರಥೋತ್ಸವ ಮೇ 3 ರ ಶುಕ್ರವಾರ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣ ತಿಳಿಸಿದರು.
ಶ್ರದ್ಧಾ ಭಕ್ತಿಯಿಂದ ನಡೆದ ಆಂಜನೇಯ ಸ್ವಾಮಿ ರಥೋತ್ಸವ
ತಾಲೂಕಿನ ಕುಂಕಾನಾಡು ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಮಲೆನಾಡ ಹೆಬ್ಬಾಗಿಲು ತರೀಕೆರೆಯಲ್ಲಿ ಕಂಡರಿಯದ ಬಿಸಿಲಿನ ತಾಪ
ಮಲೆನಾಡು ಹೆಬ್ಬಾಗಿಲು ಎಂದೇ ಕರೆಸಿಕೊಳ್ಳುತ್ತಿದ್ದ ತರೀಕೆರೆ ಪಟ್ಟಣದಲ್ಲಿ ಹಿಂದೆಂದೂ ಕಾಣದಷ್ಟು ಮತ್ತು ಈ ಭಾಗದ ಜನರು ಅನುಭವಿಸದಷ್ಟು ಬೇಸಿಗೆ ಬಿಸಿಲಿನ ಧಗೆ, ನೆತ್ತಿ ಸುಡುವಷ್ಟು ತಾಪದಿಂದ ಜನ ಹೈರಾಣಾಗಿದ್ದಾರೆ.
ಸಂವಿಧಾನದಿಂದ ಬದುಕು ಕಟ್ಟಿಕೊಂಡ ದೇಶದ ಜನತೆ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದ ಕೋಟ್ಯಂತರ ಜನ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 501
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved